Tuesday, April 7, 2026

Dharwad

ಬೆಲೆ ಏರಿಕೆ ಮಾಡೋ ಬದಲು ಗ್ಯಾರಂಟಿ ನಿಲ್ಲಿಸಬಹುದಾಗಿತ್ತು: ಜಗದೀಶ್ ಶೆಟ್ಟರ್

Hubli News: ಹುಬ್ಬಳ್ಳಿ: ಪೆಟ್ರೋಲ್, ಡಿಸೇಲ್ ದರ ಹೆಚ್ಚಾದ ಕಾರಣ, ಕಾಂಗ್ರೆಸ್ ಸರ್ಕಾರದ ವಿರುದ್ಧ ಸಂಸದ ಜಗದೀಶ್ ಶೆಟ್ಟರ್ ಕಿಡಿಕಾರಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಶೆಟ್ಟರ್, ರಾಜ್ಯದಲ್ಲಿ ದಿನನಿತ್ಯದ ಆಡಳಿತ ವ್ಯವಸ್ಥೆ ಕುಸಿದು ಹೋಗಿದೆ. ರಾಜ್ಯದಲ್ಲಿನ ಸರ್ಕಾರ ಜನ ಸಾಮಾನ್ಯರ ಜೇಬಿಗೆ ಕೈ ಹಾಕೋ ಕೆಲಸ ಮಾಡಿದೆ. ನೀವು ಈ ರೀತಿ ಬೆಲೆ ಏರಿಕೆ ಮಾಡೋ ಬದಲು,...

ವಿಶ್ವಯೋಗ ದಿನಕ್ಕೆ ಸಿದ್ಧತೆ: ಉಚಿತ ತರಬೇತಿ ನೀಡುವ ಶ್ರೀಧರ ಹೊಸಮನಿ

Hubli News: ಹುಬ್ಬಳ್ಳಿ: ರೋಗದಿಂದ ಮುಕ್ತವಾಗಲು ಯೋಗ ಬಹುದೊಡ್ಡ ಮಾರ್ಗೋಪಾಯವಾಗಿದೆ. ಈ ನಿಟ್ಟಿನಲ್ಲಿ ಜೂ.21ನ್ನು ವಿಶ್ವ ಯೋಗ ದಿನವಾಗಿ ಆಚರಣೆ ಮಾಡುವ ಮೂಲಕ ರೋಗ ಮುಕ್ತ ಜೀವನದ ಸಂದೇಶವನ್ನು ಸಾರಲು ಈಗಾಗಲೇ ಸಾಕಷ್ಟು ಸಿದ್ಧತೆ ಮಾಡಲಾಗುತ್ತಿದೆ. ಇದಕ್ಕೆ ಸಾಕ್ಷಿ ಎಂಬುವಂತೆ ಯೋಗಪಟು ಡಾ. ಶ್ರೀಧರ ಹೊಸಮನಿಯವರು ವಿನೂತನ ಅಭಿಯಾನದ ಮೂಲಕ ಯೋಗ ಪರಂಪರೆಯ ಪರಿಚಯ...

ಜೂನ್ 16 ರಿಂದ 18 ರವರೆಗೆ ಮದ್ಯಪಾನ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ

Dharwad News: ಧಾರವಾಡ : ಜಿಲ್ಲೆಯಾದ್ಯಂತ ಬಕ್ರೀದ್ ಹಬ್ಬದವನ್ನು ಶಾಂತಿ, ಸಹೋದರತ್ವದಿಂದ ಆಚರಿಸುವ ಸಂಬಂಧ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜೂನ್ 16, 2024 ರ ಮಧ್ಯರಾತ್ರಿ 11: 59 ಗಂಟೆಯಿಂದ ಜೂನ್ 18, 2024 ರ ಬೆಳಗಿನ 6 ಗಂಟೆಯ ವರೆಗೆ ಧಾರವಾಡ ಜಿಲ್ಲೆಯಾದ್ಯಂತ (ಹುಬ್ಬಳ್ಳಿ-ಧಾರವಾಡ ಮಹಾನಗರ ವ್ಯಾಪ್ತಿ ಹೊರತು ಪಡಿಸಿ)...

ಮನೆ ಮುಂದೆ ನೀರು ಸಂಗ್ರಹ ವಸ್ತುಗಳನ್ನು ಇಟ್ಟಿದ್ರೆ ಹುಷಾರ್..! ಡೆಂಗ್ಯೂ ಅಟ್ಯಾಕ್ ಆಗಬಹುದು

Hubli News: ಹುಬ್ಬಳ್ಳಿ : ಇತ್ತಿಚೀನ ದಿನಗಳಲ್ಲಿ ಧಾರವಾಡ ಜಿಲ್ಲೆಯಾಧ್ಯಂತ ಡೆಂಗ್ಯೂ ಜ್ವರದ ಹಾವಳಿ ಹೆಚ್ಚಾಗಿದೆ. ಈಗಾಗಲೇ ಸಾವು ಕೂಡವಾಗಿವೆ. ಅದೆಷ್ಟೋ ಜನರು ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದಾರೆ. ಜನರಿಗೆ ಜಾಗೃತಿ ಮೂಡಿಸಲು ಮಹಾನಗರ ಪಾಲಿಕೆಯ ಮುಖ್ಯ ವೈದ್ಯಾಧಿಕಾರಿ ಡಾ. ಶ್ರೀಧರ ದಂಡೆಪ್ಪನವರ ಬೆಳ್ಳಂ ಬೆಳಗ್ಗೆ ಫಿಲ್ಡ್‌ಗೆ ಇಳಿದು ಜನರಲ್ಲಿ ಮನವರಿಕೆ ಮಾಡಿದ್ದಾರೆ. ಅಷ್ಟೆ ಅಲ್ಲೆ...

ಮೋದಿ ಸಂಪುಟದಲ್ಲಿ ಎರಡನೇ ಬಾರಿ ಸಚಿವರಾಗಿ ನಗರಕ್ಕೆ ಆಗಮಿಸಿದ ಪ್ರಹ್ಲಾದ್ ಜೋಶಿಗೆ ಭವ್ಯ ಸ್ವಾಗತ..

Hubli News: ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಎರಡನೇ ಬಾರಿ ಕ್ಯಾಬಿನೆಟ್ ಸಚಿವ ಸ್ಥಾನ ಅಲಂಕರಿಸಿರುವ ಸಂಸದ ಪ್ರಹ್ಲಾದ್ ಜೋಶಿಗೆ ಹುಬ್ಬಳ್ಳಿಯಲ್ಲಿ ಅದ್ದೂರಿ ಸ್ವಾಗತ ಕೋರಲಾಯಿತು. ಚುನಾವಣೆ ಫಲಿತಾಂಶ ಪ್ರಕಟವಾಗುತ್ತಲೇ ದೆಹಲಿಗೆ ತೆರಳಿದ್ದ ಜೋಶಿ ಅವರು, ಆಹಾರ ಮತ್ತು ಗ್ರಾಹಕ ವ್ಯವಹಾರ ಖಾತೆ ಹಾಗೂ ನವೀಕರಿಸಬಹುದಾದ ಇಂಧನ ಖಾತೆ ಸಚಿವರಾಗಿ ಪ್ರಮಾಣ...

ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ: ಉಪನಗರ ಠಾಣೆ ಎದುರು ಪ್ರತಿಭಟನೆ

Dharwad News: ಧಾರವಾಡ: ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆಗೆ ಮುಂದಾಗಿದ್ದ ಬಜರಂಗದಳ ಕಾರ್ಯಕರ್ತ ಹಾಗೂ ಉರಗ ರಕ್ಷಕನೂ ಆಗಿರುವ ಸೋಮಶೇಖರ್ ಎಂಬುವವರ ಮೇಲೆ ಅನ್ಯ ಕೋಮಿನ ಜನ ಹಲ್ಲೆ ಮಾಡಿದ್ದಾರೆ. ಈ ಹಲ್ಲೆಯನ್ನು ಖಂಡಿಸಿ ಧಾರವಾಡ ಉಪನಗರ ಪೊಲೀಸ್ ಠಾಣೆ ಎದುರು ಬಜರಂಗದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಸೋಮಶೇಖರ್ ಅವರ ಮೇಲೆ ಹಲ್ಲೆ ಮಾಡಿದ ಅನ್ಯ ಕೋಮಿನ...

ರಾಜ್ಯದಲ್ಲಿ ಮಿತಿಮೀರಿದ ಡೆಂಗ್ಯೂ ಹಾವಳಿ: 10 ದಿನಗಳಲ್ಲಿ 1,026 ಪ್ರಕರಣ ಪತ್ತೆ, ಧಾರವಾಡದಲ್ಲಿ ಬಾಲಕಿ ಸಾವು

Dharwad News: ಧಾರವಾಡ: ಮುಂಗಾರು ಮಳೆಯ ಆರ್ಭಟದ ಜೊತೆಗೆ ರಾಜ್ಯದಲ್ಲಿ ಸಾಂಕ್ರಾಮಿಕ ರೋಗಗಳೂ ತೀವ್ರವಾಗಿ ಉಲ್ಬಣಗೊಳ್ಳುತ್ತಿವೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಡೆಂಗ್ಯೂ ಚಿಕುನ್‌ಗುನ್ಯಾ ಕಾಯಿಲೆ ರಣಕೇಕೆ ಹಾಕುತ್ತಿವೆ. ಜನ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆ ಸೇರುತ್ತಿದ್ದಾರೆ. ಇದೀಗ ಧಾರವಾಡ ಜಿಲ್ಲೆಯಲ್ಲಿ ಡೆಂಗ್ಯೂವಿನಿಂದ ಬಾಲಕಿಯೊಬ್ಬಳು ಸಾವನ್ನಪ್ಪಿದ್ದಾಳೆ. ಇದರಿಂದಾಗಿ ಜಿಲ್ಲೆಯಲ್ಲಿ ಆತಂಕ ಹೆಚ್ಚಾಗಿದೆ. ಮತ್ತೊಂದೆಡೆ, ಶಿವಮೊಗ್ಗ ಖಾಸಗಿ ಆಸ್ಪತ್ರೆಯಲ್ಲಿ...

ಶ್ರೀರಾಮ ಸೇನೆಯಿಂದ ಧಾರವಾಡದಲ್ಲಿ ತ್ರಿಶೂಲ ದೀಕ್ಷಾ ಕಾರ್ಯಕ್ರಮ

Dharwad News: ಧಾರವಾಡ: ಶ್ರೀರಾಮ ಸೇನೆ ನೇತೃತ್ವದಲ್ಲಿ ತ್ರಿಶೂಲ ದೀಕ್ಷಾ ಕಾರ್ಯಕ್ರಮವನ್ನು ಧಾರವಾಡ ನಗರದ ವಿದ್ಯಾಗಿರಿಯ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಶ್ರೀ ರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹಾಗೂ ರಾಮಲಿಂಗೇಶ್ವರ ಸಂಸ್ಥಾನ ಮಠದ ಮಾತಾ ವಚನಶ್ರೀ ಮಹಿಳೆಯರಿಗೆ ತ್ರಿಶೂಲ ದೀಕ್ಷಾ ನೀಡಿ, ಮಹಿಳೆಯರು ತಮ್ಮ ರಕ್ಷಣೆಗಾಗಿ ಸದಾ ಜಾಗರೂಕರಾಗಿರಬೇಕು. ಜಿಹಾದಿಗಳಿಗೆ ಹಾಗೂ ಕಾಮುಕರಿಗೆ...

ನಾವು ಸೋತರೂ ಒಳ್ಳೆ ಫೈಟ್ ಕೊಟ್ಟಿದ್ದೇವೆ: ಕಾಂಗ್ರೆಸ್ ಸೋಲಿನ ಬಗ್ಗೆ ಸಂತೋಷ್ ಲಾಡ್ ಮಾತು

Dharwad News: ಧಾರವಾಡ: ಧಾರವಾಡದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಸಚಿವ ಸಂತೋಷ್ ಲಾಡ್, ಕಾಂಗ್ರೆಸ್ ಸೋಲಿನ ಬಗ್ಗೆ ಹೇಳಿಕೆ ನೀಡಿದ್ದಾರೆ. ಕ್ಷೇತ್ರದಲ್ಲಿ ಕಾಂಗ್ರೆಸ್ ಫೈಟ್ ಇತ್ತು, ಇಲ್ಲಿ ಲಾಡ್ ಜೊತೆ ಫೈಟ್ ಅಂತಾ ಇರಲಿಲ್ಲ. ನಾನು ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದೆ. ನಾನು ಅಷ್ಟೇ ಅಲ್ಲಾ ಶಾಸಕರಾದ ವಿನಯ ಕುಲಕರ್ಣಿ, ಕೊನರಡ್ಡಿ, ಪ್ರಸಾದ ಅಬ್ಬಯ್ಯ ಎಲ್ಲರೂ ಪದಾಧಿಕಾರಿಗಳು...

ನನ್ನ ಗೆಲುವು ಮತದಾರ ಪ್ರಭುಗಳಿಗೆ ಸಲ್ಲಬೇಕು: ಪ್ರಹ್ಲಾದ ಜೋಶಿ

Dharwad News: ಧಾರವಾಡ: ಬಿಜೆಪಿಗೆ ಮತ ನೀಡುವ ಮೂಲಕ ಮತ್ತೊಮ್ಮೆ ಕಮಲ ಅರಳುವಂತೆ ಮಾಡಿದ ಮತದಾರ ಪ್ರಭುಗಳಿಗೆ ಈ ಗೆಲುವು ಸಲ್ಲಬೇಕು ಎಂದು ಐದನೇ ಬಾರಿಗೆ ಸಂಸದರಾಗಿ ಆಯ್ಕೆಯಾದ ಪ್ರಹ್ಲಾದ ಜೋಶಿ ಹೇಳಿದರು. ಧಾರವಾಡದ ಮತ ಎಣಿಕಾ ಕೇಂದ್ರಕ್ಕೆ ಬಂದ ವೇಳೆ ಮಾತನಾಡಿದ ಅವರು, ನಾನು ನನ್ನ ಕ್ಷೇತ್ರದ ಜನರಿಗೆ ಧನ್ಯವಾದ ಸಲ್ಲಿಸುತ್ತೇನೆ. ಜನಾಶೀರ್ವಾದದಿಂದ ಮತ್ತೊಮ್ಮೆ...
- Advertisement -spot_img

Latest News

ವೃಂದಾವನಕ್ಕೆ ಹೋಗಿ ಕೃಷ್ಣ ಭಕ್ತಿಯಲ್ಲಿ ಲೀನವಾಗೋದಕ್ಕೂ ಮುನ್ನ ಇದನ್ನು ಓದಿ.. ಶಾಕ್ ಆಗೋದು ಗ್ಯಾರಂಟಿ

Uttara Pradesh: ಉತ್ತರಪ್ರದೇಶದ ಮಥುರಾದಲ್ಲಿ ವೃಂದಾವನ ದೇವಸ್ಥಾನವಿದೆ. ದೇಶದ ಪ್ರಸಿದ್ಧ ದೇವಸ್ಥಾನಗಳಲ್ಲಿ ವೃಂದಾವನ ಕೂಡ 1. ಇಲ್ಲಿ ಶ್ರೀ ಕೃಷ್ಣನನ್ನು ಪೂಜಿಸಲಾಗುತ್ತದೆ. ಈ ಸ್ಥಳದಲ್ಲೇ ಕೃಷ್ಣ...
- Advertisement -spot_img