Tuesday, April 7, 2026

Dharwad

ಕಳಪೆ ಗುಣಮಟ್ಟದ ಆಹಾರ ನೀಡುತ್ತಿರುವ ಹಾಸ್ಟೇಲ್ ವಾರ್ಡನ್ ವಿರುದ್ಧ ವಿದ್ಯಾರ್ಥಿಗಳು ಗರಂ

Dharwad News: ಧಾರವಾಡ: ಧಾರವಾಡ ಬಿಸಿಎಂ ಹಾಸ್ಟೆಲ್‌ನ ವಿದ್ಯಾರ್ಥಿಗಳು, ತಮ್ಮ ವಾರ್ಡ್‌ ವಿರುದ್ಧ ರೊಚ್ಚಿಗೆದ್ದು, ಪ್ರತಿಭಟನೆ ನಡೆಸಿದ್ದಾರೆ. ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕರ ಸ್ನಾತಕೋತ್ತರ ವಿದ್ಯಾರ್ಥಿ ನಿಲಯದಲ್ಲಿ ಸರಿಯಾಗಿ ಊಟ ಸಿಗುತ್ತಿಲ್ಲ. ಕಳಪೆ ಊಟ ನೀಡುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಹೀಗಾಗಿ ವಾರ್ಡನ್ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ವಾರ್ಡನ್ ಪ್ರಸನ್ನ ಅಂಗಡಿ ಎಂಬುವರು...

ಇಂಗ್ಲೀಷ್ ಟೀಚರ್ ಆಗಿ ಪಾಠ ಮಾಡಿದ ಜಿಲ್ಲಾಧಿಕಾರಿ ದಿವ್ಯ ಪ್ರಭು

Dharwad News: ಇಂದು ಶಾಲಾ ಪ್ರಾರಂಭೋತ್ಸವ ದಿನ. ಈ ದಿನ ಧಾರವಾಡ ಜಿಲ್ಲಾಧಿಕಾರಿಗಳಾದ ದಿವ್ಯ ಪ್ರಭು ಅವರು ಮಕ್ಕಳನ್ನು ವಿಶೇಷವಾಗಿ ಶಾಲೆಗೆ ಬರ ಮಾಡಿಕೊಂಡಿದ್ದಾರೆ. ಶಾಲಾ ಮಕ್ಕಳ ಮೇಲೆ ಪುಷ್ಪಗಳನ್ನು ಹಾಕಿ ಚಾಕ್‌ಲೇಟ್ ಕೊಡುವ ಮುಖಾಂತರ ಮಕ್ಕಳನ್ನು ಶಾಲೆಗೆ ಬರ ಮಾಡಿಕೊಂಡರು ಆನಂತರ ಸ್ವತಃ ಶಿಕ್ಷಕಿಯಾದ ಜಿಲ್ಲಾಧಿಕಾರಿ ದಿವ್ಯ ಪ್ರಭು ಎಂಟನೇ ತರಗತಿಯ ಇಂಗ್ಲೀಷ್ ಪಾಠವನ್ನು...

ಧಾರವಾಡದ ಕನಕೂರಿನಲ್ಲಿ ಅಕ್ಕನ ಮಗಳ ಮೇಲೆ ಪಂ.ಸದಸ್ಯ ಹಲ್ಲೆ

Hubli News: ಸಾರ್ವಜನಿಕರಿಗೆ ತಪ್ಪು ಮಾಡಿದಾಗ ತಿದ್ದಿ ಬುದ್ದಿ ಹೇಳಬೇಕಾಗಿದ್ದ ಪಂಚಾಯತಿ ಸದಸ್ಯನೊಬ್ಬ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಅಕ್ಕನ ಮಗಳ ಮೇಲೆ ಹಲ್ಲೆ ಮಾಡಿರುವ ಘಟನೆ, ಧಾರವಾಡದ ಕನಕೂರಿನಲ್ಲಿ ನಡೆದಿದ್ದು, ಸ್ಥಳೀಯರ ಮೊಬೈಲ್ ಕ್ಯಾಮೆರಾದಲ್ಲಿ ವಿಡಿಯೋ ಸೆರೆಯಾಗಿದೆ. ಧಾರವಾಡ ತಾಲೂಕಿನ ಕನಕೂರು ಗ್ರಾಮ ಪಂಚಾಯತಿ ಸದಸ್ಯ ಮಾರುತಿ ಪವಾರ ಹಲ್ಲೆ ಮಾಡಿದ ಪಂಚಾಯತಿ ಸದಸ್ಯನಾಗಿದ್ದಾನೆ. ಪಂಚಾಯತಿ...

ಹುಬ್ಬಳ್ಳಿಯಲ್ಲಿ ಹಿರಿಯ ಜೀವ ಬಲಿ ಪಡೆದ ಗೂಡ್ಸ್ ವಾಹನ: ಗೂಡ್ಸ್ ವಾಹನ ಡಿಕ್ಕಿಯಿಂದ ಸೈಕಲ್ ಸವಾರ ಸಾವು.

Hubli News: ಹುಬ್ಬಳ್ಳಿ: ಗೂಡ್ಸ್ ವಾಹನ ಹಾಗೂ ಸೈಕಲ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಸೈಕಲ್ ಸಾವಾರ ದಾರುಣವಾಗಿ ಸಾವನಪ್ಪಿರುವ ಘಟನೆ ಹುಬ್ಬಳ್ಳಿಯ ಬಸವೇಶ್ವರ ಪಾರ್ಕ ಬಳಿಯ ಸುಳ್ಳ‌ ರಸ್ತೆಯಲ್ಲಿ ನಡೆದಿದ್ದು, ಘಟನೆಗೆ ಗೂಡ್ಸ್ ವಾಹನ ನಿರ್ಲಕ್ಷ್ಯ ಚಾಲನವೇ ಕಾರಣ ಎಂದು ತಿಳಿದು ಹೇಳಲಾಗುತ್ತಿದೆ. ಸುಳ್ಳ ಗ್ರಾಮದ ನಿವಾಸಿ ಸಿದ್ಧರಾಮಪ್ಪಾ ಕಲ್ಲಪ್ಪ ನಂದೆಣ್ಣವರ (55) ಮೃತನೆಂದು...

ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಸ್ಪಿರಿಟ್ ವಶಪಡಿಸಿಕೊಂಡ ಸಿಸಿಬಿ ಪೊಲೀಸರು

Dharwad News: ಧಾರವಾಡ : ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಸ್ಪಿರಿಟ್ ನ್ನ ಧಾರವಾಡದ ಸಿಸಿಬಿ ಪೋಲಿಸರು ವಶಕ್ಕೆ ಪಡೆದಿದ್ದಾರೆ. ಧಾರವಾಡ ನಗರದ ಹೊರವಲಯದ ಕೆಲಗೇರಿ ಸೇತುವೆ ಬಳಿ ವಶಕ್ಕೆ ಟವೇರಾ ವಾಹನವೊಂದರಲ್ಲಿ ಅಕ್ರಮವಾಗಿ ಸಾಗಾಟ ಮಾಡುವಾಗ ಚೇಸ್ ಮಾಡಿ ವಾಹನ ಸಮೇತ ವಶಕ್ಕೆ ಪಡೆದಿದ್ದಾರೆ. ಅಂದಾಜು 2 ಲಕ್ಷ ಮೌಲ್ಯದ 350 ಲಿಟರ್ ಸ್ಪಿರಿಟ್...

ಧಾರವಾಡದಲ್ಲಿ ಮಹಿಳೆ ವಿಷ ಕುಡಿದು ಆತ್ಮಹ*ತ್ಯೆಗೆ ಶರಣು

Dharwad News: ಧಾರವಾಡ: ಧಾರವಾಡದಲ್ಲಿ ಮಹಿಳೆ ವಿಷ ಕುಡಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಧಾರವಾಡ ನಗರದ ಮಾಳಮಡ್ಡಿ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. 38 ವರ್ಷದ ಭಾಗ್ಯಶ್ರೀ ಮೃತ ಮಹಿಳೆಯಾಗಿದ್ದು, ಮನೆಯಲ್ಲಿಯೇ ಕೀಟನಾಶಕ ಸೇವಿಸಿ, ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈಕೆ ಮೂಲತಃ ಬೆಳಗಾವಿ ಜಿಲ್ಲೆಯ ಬೈಲಹೊಂಗಲದ ಮಹಿಳೆಯಾಗಿದ್ದು, 18 ವರ್ಷದ ಹಿಂದೆ ಈಕೆಯ ಮದುವೆಯಾಗಿತ್ತು. ಆಗಾಗ ಪತಿ-ಪತ್ನಿ ನಡುವೆ ಗಲಾಟೆಯಾಗುತ್ತಿತ್ತು....

ವಿಡಿಯೋಗ್ರಾಫರ್ ಮೇಲೆ ಹಲ್ಲೆ ಪ್ರಕರಣ: ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿ ಮನವಿ ಸಲ್ಲಿಕೆ

Dharwad News: ಧಾರವಾಡ: ಬೆಂಗಳೂರಿನಲ್ಲಿ ಈಚೆಗೆ ನಡೆದ ಮದುವೆ ಸಮಾರಂಭದಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ವಿಡಿಯೋಗ್ರಾಫರ್ ಮೇಲೆ ಹಲ್ಲೆ ಮಾಡಿರುವ ಕಿಡಿಗೇಡಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲು ಒತ್ತಾಯಿಸಿ ಧಾರವಾಡ ಫೋಟೋ ಮತ್ತು ವಿಡಿಯೋಗ್ರಾಫರ್ಸ ಸಂಘದ ವತಿಯಿಂದ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರಿಗೆ ಮನವಿ ಸಲ್ಲಿಸಲಾಯಿತು. ಧಾರವಾಡ ಫೋಟೋ ಮತ್ತು ವಿಡಿಯೋಗ್ರಾಫರ್ಸ ಸಂಘದ ಅಧ್ಯಕ್ಷ ರಾಹುಲ್ ದತ್ತಪ್ರಸಾದ,...

ಕಾನೂನು ರೀತಿಯಲ್ಲಿ ಅಂತರ್ ಧರ್ಮದ ವಿವಾಹ ನೋಂದಣಿಗೆ ಆಗ್ರಹಿಸಿ ಮನವಿ ಸಲ್ಲಿಕೆ

Dharwad News: ಧಾರವಾಡ : ಅಂತರ್ ಧರ್ಮದ ವಿವಾಹ ನೋಂದಣಿಯನ್ನು ಕಾನೂನು ರೀತಿಯಲ್ಲಿ ನೊಂದಣಿ ಮಾಡಬೇಕು ಎಂದು ಆಗ್ರಹಿಸಿ ಶ್ರೀರಾಮ ಸೇನೆ ಕಾರ್ಯಕರ್ತರು ಧಾರವಾಡ ಹಿರಿಯ ಉಪ ನೊಂದಣಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಅಂತರ್ ಧರ್ಮದ ವಿವಾಹ ನೋಂದಣಿಗೆ ಕಾನೂನು ಬದ್ಧವಾಗಿ ದಾಖಲೆ ಪರಿಶೀಲನೆ ನಡೆಸಬೇಕು, ಸರಿಯಾಗಿ ನೋಟೀಸ್ ಹಚ್ಚಬೇಕು ಈ ಕುರಿತು ಹಲವಾರು ದೂರುಗಳು...

ಆಮೆಗತಿಯಲ್ಲಿ ಸಾಗುತ್ತಿದೆ ಬಹುಕೋಟಿಯ ಬೈಪಾಸ್ ಕಾಮಗಾರಿ – ಮೃತ್ಯುಕೂಪವಾಗಿ ಕಾದುಕೂತ ಹೆದ್ದಾರಿ

Hubli News: ಹುಬ್ಬಳ್ಳಿ : ಅದು ನಿಜಕ್ಕೂ ಸಾವಿನ ಹೆದ್ದಾರಿ. ಈ ಹೆದ್ದಾರಿಗೆ ಸಿಗುತ್ತಿಲ್ಲ ಇನ್ನೂ ಮುಕ್ತಿ, ಕುಂಟುತ್ತಾ ಸಾಗಿದ ರಸ್ತೆಯ ಕಾಮಗಾರಿ, ದಿನನಿತ್ಯ ಬಲಿ ತೆಗೆದುಕೊಳ್ಳುತ್ತಿದೆ. ಈ ರಸ್ತೆಗೆ ಇನ್ನೇಷ್ಟೂ ಬಲಿ ಬೇಕು..? ಮೃತ್ಯುಕೂಪವಾಗಿ ಕಾದು ಕುಳಿತಿದೆ. ಕಳೆದೊಂದು ದಶಕದಲ್ಲಿ ಇಲ್ಲಿ ನಡೆದ ಅಪಘಾತ ಹಾಗೂ ಸಾವಿನ ಸಂಖ್ಯೆಗಳನ್ನು ನೋಡಿದರೆ ಎದೆ ಝಲ್...

ಧಾರವಾಡ ಕರ್ನಾಟಕ ವಿವಿಯಲ್ಲಿ ವಿದ್ಯಾರ್ಥಿನಿಯ ಮೇಲೆ ಹಲ್ಲೆ ಮಾಡಿ ಪರಾರಿಯಾದ ಕಿಡಿಗೇಡಿ

Dharwad News: ಧಾರವಾಡ: ಹುಬ್ಬಳ್ಳಿ ಧಾರವಾಡದಲ್ಲಿ ಒಂದೇ ತಿಂಗಳಲ್ಲಿ ಇಬ್ಬರು ಹೆಣ್ಣು ಮಕ್ಕಳ ಸಾವಾಗಿದ್ದು, ಹುಬ್ಬಳ್ಳಿ ಸೇಫ್ ಸಿಟಿ ಅಲ್ಲ ಅನ್ನೋದು ಪದೇ ಪದೇ ಸಾಬೀತಾಗುತ್ತಿದೆ. ಪ್ರೀತಿಗೆ ಒಪ್ಪದ ಕಾರಣ, ಯುವತಿಯರ ಮೇಲೆ ಹಲ್ಲೆ ಮಾಡಿದ್ದ ದುಷ್ಕರ್ಮಿಗಳು, ಚಾಕುವಿನಿಂದ ಚುಚ್ಚಿ ಕೊಂದಿದ್ದಾರೆ. ಪ್ರಕರಣ ದಾಖಲಾಗಿ, ಹಂತಕರ ವಿಚಾರಣೆಯೂ ನಡೆಯುತ್ತಿದೆ. ಆದರೂ ಕೂಡ ಈ ಸಿಟಿಯಲ್ಲಿ ಹಲ್ಲೆ...
- Advertisement -spot_img

Latest News

ವೃಂದಾವನಕ್ಕೆ ಹೋಗಿ ಕೃಷ್ಣ ಭಕ್ತಿಯಲ್ಲಿ ಲೀನವಾಗೋದಕ್ಕೂ ಮುನ್ನ ಇದನ್ನು ಓದಿ.. ಶಾಕ್ ಆಗೋದು ಗ್ಯಾರಂಟಿ

Uttara Pradesh: ಉತ್ತರಪ್ರದೇಶದ ಮಥುರಾದಲ್ಲಿ ವೃಂದಾವನ ದೇವಸ್ಥಾನವಿದೆ. ದೇಶದ ಪ್ರಸಿದ್ಧ ದೇವಸ್ಥಾನಗಳಲ್ಲಿ ವೃಂದಾವನ ಕೂಡ 1. ಇಲ್ಲಿ ಶ್ರೀ ಕೃಷ್ಣನನ್ನು ಪೂಜಿಸಲಾಗುತ್ತದೆ. ಈ ಸ್ಥಳದಲ್ಲೇ ಕೃಷ್ಣ...
- Advertisement -spot_img