Tuesday, April 7, 2026

Dharwad

ಪೊಲೀಸ್ ಅಧಿಕಾರಿಗಳ ಅಮಾನತು ಖಂಡಿಸಿ ಪ್ರತಿಭಟನೆ

Dharwad News: ಧಾರವಾಡ: ದಕ್ಷ ಪೊಲೀಸ್ ಅಧಿಕಾರಿಗಳಾದ ರಾಜೀವ್ ಎಂ ಹಾಗೂ ವಿಜಯಕುಮಾರ್ ತಳವಾರ ಅವರನ್ನು ಅಮಾನತು ಮಾಡಿರುವ ಕ್ರಮ ಖಂಡಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಸೇವಾ ಸಮಿತಿ ಸದಸ್ಯರು ಪ್ರತಿಭಟನೆ ನಡೆಸಿದರು. ಹುಬ್ಬಳ್ಳಿ ಧಾರವಾಡ ಮಹಾನಗರಗಳಲ್ಲಿ ಉತ್ತಮ ಪೊಲೀಸ್ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಖಡಕ್ ಪೊಲೀಸ್ ಅಧಿಕಾರಿಗಳ...

ಹುಬ್ಬಳ್ಳಿಯಲ್ಲಿ ಹದಗೆಟ್ಟ ಕಾನೂನು ಸುವ್ಯವಸ್ಥೆ: ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಪಿ.ರಾಜೀವ್ ತಲೆದಂಡ

Hubli News: ಹುಬ್ಬಳ್ಳಿ:- ಹುಬ್ಬಳ್ಳಿ-ಧಾರವಾಡದಲ್ಲಿ ಕಳೆದ ಒಂದು ತಿಂಗಳುಗಳಿಂದ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಸುವ್ಯಸ್ಥೆ ಹದಗೆಟ್ಟಿದೆ ಅಂತಾ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ತೆ ಡಿಸಿಪಿ ಪಿ ರಾಜೀವ್ ಅಮಾನತ್ತು ಮಾಡಿ‌ ಸರಕಾರ ಆದೇಶ ಹೊರಡಿಸಿದೆ. ಸಾರ್ವಜನಿಕರಿಂದ ಪೋಲೀಸರ ವಿರುದ್ಧ ಅಸಮಾಧಾನ ಹಿನ್ನೆಲೆ. ಸರಕಾರದಿಂದ ದಿಟ್ಟ ಕ್ರಮಕೈಕೊಂಡಿದೆ. ಎರಡು ದಿನಗಳ...

ಅರಣ್ಯ ಇಲಾಖೆಯಿಂದ ಲಕ್ಷ ಲಕ್ಷ ಲೂಟಿ: ಆರ್ ಟಿ ಐ ಕಾರ್ಯಕರ್ತ ಸುರೇಂದ್ರ ಉಗಾರೆ

Dharwad News: ಧಾರವಾಡ :ಧಾರವಾಡ ವಿಭಾಗದ ಅರಣ್ಯ ಇಲಾಖೆಯ "ರೂಟ್ ಸ್ಟಾಕ್' ಯೋಜನೆ 83,90,867 ರೂ ಅನುದಾನವನ್ನ ದುರ್ಬಳಕೆ ಮಾಡಿ ಕಾಮಗಾರಿ ಮುಗಿಸದೆ ಲಕ್ಷಾಂತರ ರೂಪಾಯಿಯನ್ನ ಅರಣ್ಯ ಇಲಾಖೆಯ ಅಧಿಕಾರಿಗಳು ಮಾಡಿದ್ದಾರೆ. ಜೊತೆಗೆ ಈ ಕುರಿತು ಲೋಕಾಯುಕ್ತ ಮತ್ತು ಅರಣ್ಯ ಇಲಾಖೆಯ ಸಚಿವರಿಗೂ ದೂರು ಕೊಟ್ಟು ತಪ್ಪಿತಸ್ಥ ಅಧಿಕಾರಿಗಳ‌ ಮೇಲೆ ಕ್ರಮಕ್ಕೆ ಆಗಹಿಸಿ ಆರ್...

ಅಳ್ನಾವರದಲ್ಲಿ ಅದ್ದೂರಿಯಾಗಿ ನಡೆದ ಕುಸ್ತಿ ಪಂದ್ಯಾವಳಿ

Dharwad News: ಧಾರವಾಡ: ಸ್ಪರ್ಧಾತ್ಮಕ ದಿನಗಳಲ್ಲಿ ಮ್ಯಾಟ್ ಕುಸ್ತಿಯೇ ಹೆಚ್ಚಾಗಿದೆ. ಆದರೆ ಗ್ರಾಮೀಣ ಪ್ರದೇಶದಲ್ಲಿ ಪರಂಪರಾಗತವಾಗಿ ಬಂದ ಮಣ್ಣಿನ ಕುಸ್ತಿ ಉಳಿಸಿ, ಬೆಳೆಸಬೇಕೆಂಬ ಉದ್ದೇಶದಿಂದ ಈ ಬಾರಿ ಅಳ್ನಾವರ ಪಟ್ಟಣದ ಗ್ರಾಮ ದೇವಿ ಜಾತ್ರಾ ಪ್ರಯುಕ್ತ ಯೋಧ ರಾಜು ಮಾರುತಿ ಪೆಜೋಳ್ಳಿ ಪುರುಷರು ಹಾಗೂ ಮಹಿಳೆಯರ ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದ ಹೊನಲು ಬೆಳಕಿನ...

ರಾಜು ಮಾರುತಿ ಪೆಜೊಳ್ಳಿ ಇವರ ಆಶ್ರಯದಲ್ಲಿ ಅಂತರರಾಷ್ಟ್ರೀಯ ಕುಸ್ತಿ ಪಂದ್ಯಾವಳಿ ಪ್ರಾರಂಭ

Dharwad News: ಅಳ್ಳಾವರ: ಧಾರವಾಡ ಜಿಲ್ಲೆಯ ಅಳ್ಳಾವರ ತಾಲ್ಲೂಕಿನಲ್ಲಿ ಆಯೋಜಿಸಲಾದ ಅಂತರರಾಷ್ಟ್ರೀಯ ಕುಸ್ತಿ ಪಂದ್ಯಾವಳಿಯನ್ನು ಶಂಕರ ಪೈಲ್ವಾನ್ ಅಷ್ಟೇಕರ್ ಮಾಜಿ ಪೈಲ್ವಾನ್ ಅವರು ಉದ್ಘಾಟಿಸಿದರು. ಇದೀಗ ಅತ್ಯಂತ ದೊಡ್ಡ ಅಖಾಡ ಶುರುವಾಗಿದ್ದು ಕುಸ್ತಿಯನ್ನು ವೀಕ್ಷಿಸಲು ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಬಂದಿದ್ದು, ಇಂದು ಒಂದೆ ದಿನಗಳಲ್ಲಿ ಸುಮಾರು 250 ಪಂದ್ಯಗಳು ನಡೆಯಲ್ಲಿವೇ ಈ ಅಂತರರಾಷ್ಟ್ರೀಯ ಕುಸ್ತಿ...

ನಾಳೆ ಲೋಕಸಭಾ ಚುನಾವಣಾ ಮತದಾನ ಹಿನ್ನೆಲೆ: ಧಾರವಾಡದಲ್ಲಿ ಮಸ್ಟರಿಂಗ್ ಕಾರ್ಯ ಆರಂಭ

Dharwad News: ಧಾರವಾಡ: ನಾಳೆ ಲೋಕಸಭಾ ಚುನಾವಣೆ ಮತದಾನ ಹಿನ್ನೆಲೆ, ಇಂದು ಧಾರವಾಡದಲ್ಲಿ ಮಸ್ಟರಿಂಗ್ ಕಾರ್ಯ ಆರಂಭವಾಗಿದೆ. ಧಾರವಾಡದ ಬಾಸೆಲ್ ಮಿಶನ್ ಶಾಲೆಯಲ್ಲಿ ಮಸ್ಟರಿಂಗ್ ಶುರುವಾಗಿದೆ. ಧಾರವಾಡ ಗ್ರಾಮೀಣ ಮತಕ್ಷೇತ್ರದ ಮಸ್ಟರಿಂಗ್ ಕಾರ್ಯ ಶುರುವಾಗಿದ್ದು, 234 ಪೋಲಿಂಗ್ ಬೂತ್‌ಗಳ ವಿವಿ ಪ್ಯಾಟ್‌ಗಳನ್ನ 20 ಸೆಕ್ಟರ್ ನಲ್ಲಿ ವಿಂಗಡಿಸಿ ಹಂಚಿಕೆ ಮಾಡಲಾಗಿದೆ. ಬೆಳಿಗ್ಗೆಯಿಂದಲೇ ಅಧಿಕಾರಿಗಳಿಂದ ಮಸ್ಟರಿಂಗ್ ಕಾರ್ಯ ಆರಂಭವಾಗಿದ್ದು, ತಮ್ಮ ತಮ್ಮ...

ಕರ್ನಾಟಕದಲ್ಲಿ ಮೋದಿ ಎಷ್ಟೆಲ್ಲ ಶೌಚಾಲಯ ನಿರ್ಮಿಸಿದ್ದಾರೆ. ಆದರೂ ಕಾಂಗ್ರೆಸ್‌ನವರು ಚೊಂಬು ಹಿಡಿದು ಓಡಾಡುತ್ತಿದ್ದಾರೆ: ಅಣ್ಣಾಮಲೈ

Dharwad News: ಧಾರವಾಡ: ಧಾರವಾಡದಲ್ಲಿ ಬಿಜೆಪಿ ಮಹಿಳಾ ಮತ್ತು ಯುವ ಮೋರ್ಚಾ ಸಮಾವೇಶ ನಡೆದಿದ್ದು, ತಮಿಳುನಾಡಿನ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಸಮಾವೇಶವನ್ನು ಉದ್ಘಾಟಿಸಿದ್ದಾರೆ. ನಟಿ ಮಾಳವಿಕಾ, ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ, ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ್, ಶಾಸಕ ಮಹೇಶ ಟೆಂಗಿನಕಾಯಿ, ಇತರರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಈ ವೇಳೆ ಮಾತನಾಡಿದ ಅಣ್ಣಾಮಲೈ, ಎಲ್ಲ ಕಡೆಯೂ ಬಿಜೆಪಿ ಬರಬೇಕು....

ಬೆಲೆ ಏರಿಕೆಯೇ ಬಿಜೆಪಿಯ ಬಹುದೊಡ್ಡ ಸಾಧನೆ: ವಿನೋದ್ ಅಸೂಟಿ

Dharwad News: ಧಾರವಾಡ: ಹೊನ್ನಪೂರದಲ್ಲಿ ಹಮ್ಮಿಕೊಳ್ಳಲಾಗಿದ್ದ ಧಾರವಾಡ ಲೋಕಸಭಾ ಕ್ಷೇತ್ರದ ಕಲಘಟಗಿ ವಿಧಾನಸಭಾ ಕ್ಷೇತ್ರದ ಹೊನ್ನಾಪೂರ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಮುಖಂಡರ ಹಾಗೂ ಕಾರ್ಯಕರ್ತರ ಚುನಾವಣಾ ಬಹಿರಂಗ ಪ್ರಚಾರ ಸಭೆ ವಿನೋದ್‌ ಅಸೂಟಿ ಅವರು ಮತಯಾಚಿಸಿದರು. ಈ ವೇಳೆ ಮಾತನಾಡಿದ ಅವರು, ನಿರುದ್ಯೋಗ, ಬೆಲೆ ಏರಿಕೆ, ರಸಗೊಬ್ಬರ ಹಾಗೂ ಜನರ ದಿನನಿತ್ಯದ ಎಲ್ಲಾ ದಿನಸಿಗಳ ಬೆಲೆ...

ಮತದಾನ ಜಾಗೃತಿ ಮೂಡಿಸಿ ಗಮನಸೆಳೆದ ಪುಟಾಣಿಗಳು

Dharwad News: ಧಾರವಾಡ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರತಿಯೊಬ್ಬರು ತಪ್ಪದೇ ಮತದಾನ ಮಾಡಬೇಕು ಎಂದು ಪುಟಾಣಿಗಳು ಹಾಗೂ ಭಾರತ್ ನಗರ ಅಭಿವೃದ್ಧಿ ಸಮಿತಿಯ ಸದಸ್ಯರು ಜಾಗೃತಿ ಮೂಡಿಸುವ ಮೂಲಕ ಗಮನ ಸೆಳೆದರು. ಧಾರವಾಡ ನಗರದ ಭಾರತ್ ನಗರ ಸೇರಿದಂತೆ ವಿವಿಧ ಕಡೆಗಳಲ್ಲಿ ಸಂಚರಿಸಿ ಮತದಾನ ಜಾಗೃತಿ ಮೂಡಿಸಿದರು. ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಮೇ. 7...

ಕೇಂದ್ರ ಕೊಟ್ಟ ಪರಿಹಾರ ಸಾಕಾಗುವುದಿಲ್ಲ: ಶಾಸಕ ಕೋನರಡ್ಡಿ

Dharwad News: ಧಾರವಾಡ: ನಾವು ನಮ್ಮ ರಾಜ್ಯಕ್ಕೆ 18,172 ಕೋಟಿ ಪರಿಹಾರ ನೀಡುವಂತೆ ಕೇಂದ್ರಕ್ಕೆ ಮನವಿ ಮಾಡಿದ್ದೆವು. ಆದರೆ, ಕೇಂದ್ರ ಸರ್ಕಾರ ಕೇವಲ 3,454 ಕೋಟಿ ಮಾತ್ರ ಪರಿಹಾರ ನೀಡಿದೆ. ಈ ಪರಿಹಾರ ಸಾಕಾಗುವುದಿಲ್ಲ ಎಂದು ಶಾಸಕ ಎನ್.ಎಚ್.ಕೋನರಡ್ಡಿ ಹೇಳಿದರು. ಧಾರವಾಡದಲ್ಲಿ ಮಾತನಾಡಿದ ಅವರು, ಬರಗಾಲ ಎದುರಾದ ತಕ್ಷಣ ಕೇಂದ್ರ ಸರ್ಕಾರ ಪರಿಹಾರ ಕೊಡುವುದು ರೂಢಿ....
- Advertisement -spot_img

Latest News

ವೃಂದಾವನಕ್ಕೆ ಹೋಗಿ ಕೃಷ್ಣ ಭಕ್ತಿಯಲ್ಲಿ ಲೀನವಾಗೋದಕ್ಕೂ ಮುನ್ನ ಇದನ್ನು ಓದಿ.. ಶಾಕ್ ಆಗೋದು ಗ್ಯಾರಂಟಿ

Uttara Pradesh: ಉತ್ತರಪ್ರದೇಶದ ಮಥುರಾದಲ್ಲಿ ವೃಂದಾವನ ದೇವಸ್ಥಾನವಿದೆ. ದೇಶದ ಪ್ರಸಿದ್ಧ ದೇವಸ್ಥಾನಗಳಲ್ಲಿ ವೃಂದಾವನ ಕೂಡ 1. ಇಲ್ಲಿ ಶ್ರೀ ಕೃಷ್ಣನನ್ನು ಪೂಜಿಸಲಾಗುತ್ತದೆ. ಈ ಸ್ಥಳದಲ್ಲೇ ಕೃಷ್ಣ...
- Advertisement -spot_img