Tuesday, April 7, 2026

Dharwad

ನೇಹಾ ಕುಟುಂಬಸ್ಥರಿಂದ ಸಿಐಡಿ ಅಧಿಕಾರಿಗಳ ಮಾಹಿತಿ ಕಲೆ: ಮನೆಯಿಂದ ನಿರ್ಗಮಿಸಿದ ಅಧಿಕಾರಿಗಳು

Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು, ನೇಹಾ ಹಿರೇಮಠ ತಂದೆ, ತಾಯಿ ಹಾಗೂ ಕುಟುಂಬಸ್ಥರನ್ನು ಭೇಟಿ ಮಾಡಿ ಮಾಹಿತಿಯನ್ನು ಪಡೆದುಕೊಂಡಿದ್ದಾರೆ. ರಾಜ್ಯ ಸರ್ಕಾರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಿದ ಬೆನ್ನಲ್ಲೇ ಕಾರ್ಯಪ್ರವೃತ್ತರಾದ ಸಿಐಡಿ ಅಧಿಕಾರಿಗಳು ಇಂದು ನೇಹಾ ಹಿರೇಮಠ ಮನೆಗೆ ಆಗಮಿಸಿ ಮಾಹಿತಿ...

ದೇಶಕ್ಕೆ ಬಿಜೆಪಿ ಪಕ್ಷವೇ ಡೇಂಜರ್, ಕಾಂಗ್ರೆಸ್ ಪಕ್ಷ ಅಲ್ಲ: ಸಿಎಂ ಸಿದ್ದರಾಮಯ್ಯ

Political News: ಸಿಎಂ ಸಿದ್ದರಾಮಯ್ಯ ನೇಹಾ ಕೊಲೆ ಕೇಸ್ ಬಗ್ಗೆ ಮಾತನಾಡಿದ್ದು, ನಾನು ಧಾರವಾಡಕ್ಕೆ ಭೇಟಿ ಕೊಟ್ಟಾಗ, ನೇಹಾಳ ಮನೆಗೆ ಭೇಟಿ ಕೊಡುತ್ತೇನೆ ಎಂದಿದ್ದಾರೆ. ನಮ್ಮ ಸರ್ಕಾರದ ಸಚಿವರು, ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರು ಹಾಗೂ ಕಾನೂನು ಸಚಿವರಾದ ಹೆಚ್. ಕೆ.ಪಾಟೀಲ್ ಅವರು ಭೇಟಿ ನೀಡಿ ಮೃತಳ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ಧಾರವಾಡಕ್ಕೆ ಹೋಗುವ ದಿನ...

ಫಯಾಜ್ ಮೇಲೆ ಭುಗಿಲೆದ್ದ ಆಕ್ರೋಶ: ಯಾವ ಮುಸ್ಲಿಂ ವಕೀಲರೂ ವಕಾಲತ್ತು ವಹಿಸದಂತೆ ಆಗ್ರಹ

Dharwad news: ಧಾರವಾಡ: ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ನಡೆದ ನೇಹಾ ಹಿರೇಮಠ ಹತ್ಯೆಗೆ ಇಡೀ ರಾಜ್ಯವೇ ಮಮ್ಮಲ ಮರುಗುತ್ತಿದೆ. ಹಂತಕ ಫಯಾಜ್‌ನನ್ನು ಗಲ್ಲಿಗೇರಿಸುವಂತೆ ಆಗ್ರಹಗಳು, ಒತ್ತಾಯಗಳು ಕೇಳಿ ಬರುತ್ತಿವೆ. ಫಯಾಜ್‌ನಿಗೆ ಉಗ್ರ ಶಿಕ್ಷೆ ವಿಧಿಸಬೇಕು ಎಂದು ಮುಸ್ಲಿಂ ಸಮುದಾಯ ಕೂಡ ಆಗ್ರಹಪಡಿಸುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಧಾರವಾಡ ಅಂಜುಮನ್ ಸಂಸ್ಥೆ ಇಂದು ಧಾರವಾಡದಲ್ಲಿ ಅರ್ಧ...

ಗರಗದಲ್ಲೂ ಸ್ವಯಂ ಪ್ರೇರಣೆಯ ಬಂದ್: ನೇಹಾ ಕುಟುಂಬದ ಪರ ನಿಂತ ಹಿಂದೂ ಕಾರ್ಯಕರ್ತರು

Dharwad News: ಧಾರವಾಡ: ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನಡೆದ ನೇಹಾ ಹಿರೇಮಠ ಹತ್ಯೆ ಖಂಡಿಸಿ, ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲೂ ವ್ಯಾಪಾರಸ್ಥರು ಸ್ವಯಂ ಪ್ರೇರಣೆಯಿಂದ ತಮ್ಮ ಅಂಗಡಿ, ಮುಂಗಟ್ಟುಗಳನ್ನು ಬಂದ್ ಮಾಡಿ ನೇಹಾ ಕುಟುಂಬದ ಬೆನ್ನಿಗೆ ನಿಂತಿದ್ದಾರೆ. ಗರಗ ಗ್ರಾಮದ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಗ್ರಾಮದಲ್ಲಿ ನೇಹಾ ಭಾವಚಿತ್ರ ಮೆರವಣಿಗೆ ಮಾಡಿ ಕೊನೆಗೆ ಗ್ರಾಮದ...

ಹುಬ್ಬಳ್ಳಿಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರ ಬಂಧನ

Hubli News: ಹುಬ್ಬಳ್ಳಿ: ಅಕ್ರಮವಾಗಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಹುಬ್ಬಳ್ಳಿಯ ಗೋಕುಲ್ ರೋಡ್ ಪೋಲಿಸ್ ಠಾಣೆ ಪೋಲಿಸರು ಹಾಗೂ ಸಿಸಿಬಿ ಪೋಲಿಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹೌದು, ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟಕ್ಕೆ ಮುಂದಾಗಿದ್ದ ಬೆಳಗಾವಿ ಜಿಲ್ಲೆಯ ರೋಷನ್ ಜಮೀರ್ ಹಾಗೂ ಹಜರತ್ ಅಲಿ ಎಂಬಾತರು ಮುಂದಾಗಿದ್ದಾರೆ....

ಜೋಶಿ ಅವರು ಬರೀ ಕಥೆ ಕಟ್ಟುತ್ತಾರೆ. ಬೇರೆಯವರ ಹೆಗಲ ಮೆಲೆ ಬಂದೂಕು ಇಟ್ಟು ಹೊಡೆಯುತ್ತಾರೆ: ಲಾಡ್

Dharwad News: ಧಾರವಾಡ: ಧಾರವಾಡ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ ನಾಮಪತ್ರ ಸಲ್ಲಿಸಿದ್ದು, ಈ ವೇಳೆ ಸಚಿವ ಸಂತೋಷ್ ಲಾಡ್ ಕೂಡ ಉಪಸ್ಥಿತರಿದ್ದರು. ಈ ವೇಳೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್, ಜೋಶಿ ಅವರು ಯಾರ ಮುಖ ನೋಡಿ ಮತ ಕೇಳ್ತಾರೆ ಕ್ಷೇತ್ರದಲ್ಲಿ..? ನಮ್ಮ ಅಭ್ಯರ್ಥಿನೆ ಬೆಟರ್, ಯವಕ ಕಾಂಗ್ರೆಸ್ ಸಿಂಬಾಲ್ ಮೆಲೆ ಮತ...

ಮೋದಿ‌ ಸ್ವರ್ಗ ತೋರಿಸುತ್ತೇನೆ ಎಂದು ನರಕ ತೋರಿಸಿದ್ದಾರೆ: ಕಾಂಗ್ರೆಸ್ ನಾಯಕ ಸಲೀಂ ಅಹ್ಮದ್

Dharwad News: ಧಾರವಾಡ : ಇಂದು ಧಾರವಾಡ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ ನಾಮಪತ್ರ ಸಲ್ಲಿಕೆ ಮಾಡಿದ್ದು, ಈ ವೇಳೆ ಕಾಂಗ್ರೆಸ್ ನಾಯಕ ಸಲೀಂ ಅಹ್ಮದ್ ಕೂಡ ಉಪಸ್ಥಿತರಿದ್ದರು. ಈ ವೇಳೆ ಮಾತನಾಡಿದ ಸಲೀಂ ಅಹ್ಮದ್, ಕ್ಷೇತ್ರದಲ್ಲಿ ವಿನೋದ ಅಸೂಟಿ ಹೆಚ್ಚಿನ ಮತಗಳಿಂದ ಜಯ ಸಾಧಿಸುತ್ತಾರೆ. ಬಿಜೆಪಿ ಅವರು ಮತ ಕೇಳುವ ನೈತಿಕತೆಯ ಕಳೆದುಕೊಂಡಿದ್ದಾರೆ. ಸುಳ್ಳು ಹೇಳಿ...

ಹುಬ್ಬಳ್ಳಿಯಲ್ಲಿ ಶಕ್ತಿ ಪ್ರದರ್ಶನಕ್ಕೆ ಮುಂದಾದ ದಿಂಗಾಲೇಶ್ವರ ಶ್ರೀ..

Hubli News: ಹುಬ್ಬಳ್ಳಿ: ಧಾರವಾಡದಲ್ಲಿ ದಿಂಗಾಲೇಶ್ವರ ಶ್ರೀಗಳು ಪಕ್ಷೇತರವಾಗಿ ಸ್ಪರ್ಧಿಸುವುದು ಖಚಿತವಾಗಿದ್ದು, ಇಂದು ಸಂಜೆ ದಿಂಗಾಲೇಶ್ವರ ಶ್ರೀಗಳು ಶಕ್ತಿಪ್ರದರ್ಶನ ಮಾಡಲಿದ್ದಾರೆ. ಇಂದು ಹುಬ್ಬಳ್ಳಿಯಲ್ಲಿ ದಿಂಗಾಲೇಶ್ವರ ಸ್ವಾಮೀಜಿಗೆ ಸ್ವಾಗತ ಮೆರವಣಿಗೆ ನಡೆಯಲಿದೆ. ಬಿಜೆಪಿಯ ಪ್ರಹ್ಲಾದ್ ಜೋಶಿ ವಿರುದ್ಧ ದಿಂಗಾಲೇಶ್ವರ ಶ್ರೀಗಳು ತೊಡೆತಟ್ಟಿದ್ದು, ಲಿಂಗಾಯತ ಅಸ್ತ್ರದ ಮೂಲಕ ಪ್ರಹ್ಲಾದ್ ಜೋಶಿ ಸೋಲಿಸಲು ಪಣ ತೊಟ್ಟಿದ್ದಾರೆ. ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ಸಾಯಂಕಾಲ...

ಮನೆಗೆ ಬರೋ ಸೊಸೆ ಕಾಲ್ಗುಣ ಸಿದ್ದರಾಮಯ್ಯ ತರಹ ಇರಬಾರದು: ಮಾಜಿ ಶಾಸಕ ಅಮೃತ್ ದೇಸಾಯಿ

Dharwad News: ಧಾರವಾಡ: ಧಾರವಾಡದ ತಡಕೋಡ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಪ್ರಚಾರ ಸಭೆ ನಡೆದಿದ್ದು, ಸಭೆಯಲ್ಲಿ ಪ್ರಹ್ಲಾದ ಜೋಶಿ ಮತಯಾಚನೆ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಮಾಜಿ ಶಾಸಕರಾದ ಸೀಮಾ ಮಸೂತಿ, ಅಮೃತ ದೇಸಾಯಿ, ಜೆಡಿಎಸ್ ಜಿಲ್ಲಾಧ್ಯಕ್ಷ ಗುರುರಾಜ ಹುಣಸೀಮರದ, ಇತರರು ಭಾಗಿಯಾಗಿದ್ದರು. ಈ ವೇಳೆ ಮಾತನಾಡಿದ ಮಾಜಿ ಶಾಸಕ ಅಮೃತ್ ದೇಸಾಯಿ,  ಕಾಂಗ್ರೆಸ್ ಪಕ್ಷದ ಸುಳಿವ...

ಇಷ್ಟಾರ್ಥಸಿದ್ಧಿಯ ಚಾಂಗದೇವನ ಯಮನೂರು ಹಿಂದೂ-ಮುಸ್ಲಿಂ ಭಾವೈಕ್ಯತೆ ಸಾರೋ ಪುಣ್ಯ ಭೂಮಿ! ಸ್ಥಳ ಮಹಾತ್ಮೆ ಏನು?

Dharwad News: 12 ನೇ ಶತಮಾನದಲ್ಲಿ ಜೀವಿಸಿದ್ದ ಚಾಂಗದೇವ ಮುಸ್ಲಿಂ ಆಗಿದ್ದರೂ ಆತನಿಗೆ ಇಲ್ಲಿ ದೇವಸ್ಥಾನ ನಿರ್ಮಿಸಿದ್ದು ಭಾವೈಕ್ಯತೆಯ ಸಂಕೇತವೇ. ಒಂದು ಕಡೆ ಆತನಿಗೆ ಹಿಂದೂ ಸಂಪ್ರದಾಯದಂತೆ ಪೂಜೆ ಮಾಡಿದರೆ, ಜಾತ್ರೆಯ ಎರಡನೇ ದಿನ ಅದೇ ಚಾಂಗದೇವನ ಹೆಸರಿನಲ್ಲಿ ಇದೇ ದೇವಸ್ಥಾನದ ಮುಂದೆ ಉರುಸು ಕೂಡ ನೆರವೇರುತ್ತೆ. ಇನ್ನು ಈ ಚಾಂಗದೇವನಿಗೆ ಇಷ್ಟಾರ್ಥಸಿದ್ಧಿ ದೇವ...
- Advertisement -spot_img

Latest News

ವೃಂದಾವನಕ್ಕೆ ಹೋಗಿ ಕೃಷ್ಣ ಭಕ್ತಿಯಲ್ಲಿ ಲೀನವಾಗೋದಕ್ಕೂ ಮುನ್ನ ಇದನ್ನು ಓದಿ.. ಶಾಕ್ ಆಗೋದು ಗ್ಯಾರಂಟಿ

Uttara Pradesh: ಉತ್ತರಪ್ರದೇಶದ ಮಥುರಾದಲ್ಲಿ ವೃಂದಾವನ ದೇವಸ್ಥಾನವಿದೆ. ದೇಶದ ಪ್ರಸಿದ್ಧ ದೇವಸ್ಥಾನಗಳಲ್ಲಿ ವೃಂದಾವನ ಕೂಡ 1. ಇಲ್ಲಿ ಶ್ರೀ ಕೃಷ್ಣನನ್ನು ಪೂಜಿಸಲಾಗುತ್ತದೆ. ಈ ಸ್ಥಳದಲ್ಲೇ ಕೃಷ್ಣ...
- Advertisement -spot_img