Tuesday, August 4, 2026

Dharwad

Dharwad: Police Station ಮೆಟ್ಟಿಲೇರಿದ ಯೂಟ್ಯೂಬರ್ ಮುಕಳೆಪ್ಪ ಕುಟುಂಬಸ್ಥರು

Dharwad: ಧಾರವಾಡ: ಯೂಟ್ಯೂಬ್ ಕಾಮಿಡಿ ಸ್ಟಾರ್ ಎನಿಸಿಕೊಂಡಿರುವ ಧಾರವಾಡ ಹೆಬ್ಬಳ್ಳಿ ಫಾರ್ಮ್ ನಿವಾಸಿಯಾಗಿರುವ ಖ್ವಾಜಾ ಶಿರಹಟ್ಟಿ ಊರ್ಫ್ ಮುಕಳೆಪ್ಪನ ಕುಟುಂದವರು ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಗೆ ದಿಢೀರ್ ಆಗಮಿಸಿದ್ದಾರೆ. ಮುಕಳೆಪ್ಪ ಹಾಗೂ ಗಾಯತ್ರಿ ಜಾಲಿಹಾಳ ವಿವಾಹ ರಾಜ್ಯಮಟ್ಟದಲ್ಲಿ ಸುದ್ದಿಯಾಗಿದೆ. ಈಗಾಗಲೇ ಈ ಸಂಬಂಧ ಹಿಂದೂ ಸಂಘಟನೆಯವರು ಹೋರಾಟ ಸಹಿತ ಮಾಡುತ್ತಿದ್ದಾರೆ. ಹಿಂದೂ ಸಂಘಟನೆ ಕಾರ್ಯಕರ್ತರು ಮುಕಳೆಪ್ಪನ...

Dharwad News: 2 ಲಾರಿಗಳ ಮಧ್ಯೆ ಮುಖಾಮುಖಿ ಡಿಕ್ಕಿ: ಗಾಯಾಳುಗಳು ಸ್ಥಳೀಯ ಆಸ್ಪತ್ರೆಗೆ ದಾಖಲು

Dharwad News: ಧಾರವಾಡ: ಧಾರವಾಡ ತಾಲೂಕಿನ ನರೇಂದ್ರ ಬಳಿಯ ಬೈಪಾಸ್ ರಸ್ತೆಯಲ್ಲಿ ಎರಡು ಲಾರಿಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಅನೇಕರು ಗಾಯಗೊಂಡಿರುವ ಘಟನೆ ಶುಕ್ರವಾರ ಸಂಜೆ ಸಂಭವಿಸಿದೆ. ಬೆಳಗಾವಿಯಿಂದ ಧಾರವಾಡ ಕಡೆಗೆ ಬರುತ್ತಿದ್ದ ಲಾರಿಗೆ ಎದುರಿಗೆ ಬರುತ್ತಿದ್ದ ಮತ್ತೊಂದು ಲಾರಿ ಡಿಕ್ಕಿ ಹೊಡೆದಿದೆ. ಇದರಿಂದ ನಾಲ್ವರು ಗಾಯಗೊಂಡಿದ್ದಾರೆ. ಒಂದು ಲಾರಿ ಡ್ರೈವರ್ ಲಾರಿಯಲ್ಲೇ ಸಿಲುಕಿಕೊಂಡಿದ್ದ....

Dharwad News: ಕಲುಶಿತವಾದ ಕೆರೆ ನೀರು: ಪಂಚಾಯತಿ ಪಿಡಿಓ ಧರ್ಮರಾಜ್‌ರನ್ನು ತರಾಟೆಗೆ ತೆಗೆದುಕೊಂಡ ಜನ

Dharwad News: ಹೆಬ್ಬಾಳ ಗ್ರಾಮಸ್ಥರಿಗೆ ಕೆರೆಯ ನೀರೇ ಜೀವಾಳವಾಗಿದ್ದು, ಆದರೆ ಈಗ ಕೆರೆಯ ನೀರು ಕಲುಷಿತಗೊಂಡ ಹಿನ್ನೆಲೆಯಲ್ಲಿ ಗ್ರಾಮಸ್ಥರು ಅದೇ ನೀರು ಕುಡಿದಿದ್ದರಿಂದ ಜನರಿಗೆ ಹಲವು ಆರೋಗ್ಯ ಸಮಸ್ಯೆಗಳನ್ನು ಎದುರಿಸುವಂತಾಗಿದ್ದು, ಈ ವಿಚಾರವಾಗಿ ಗ್ರಾಮಸ್ಥರು ಪಂಚಾಯತಿ ಪಿಡಿಓ ಅವರನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಹೌದು ಇತ್ತೀಚೆಗೆ ಸೆಪ್ಟೆಂಬರ್ 12 ರಂದು ಧಾರವಾಡ ಜಿಲ್ಲೆಯ ನವಲಗುಂದ...

ಮುಕಳೆಪ್ಪ ವಿರುದ್ಧ ಕೋರ್ಟ್ ಗೆ ಶ್ರೀರಾಮಸೇನಾ ಮುಖಂಡರ ನಿರ್ಧಾರ:ಸುಳ್ಳು ದಾಖಲೆಗಳ ಆರೋಪ..!

Hubli News: ಹುಬ್ಬಳ್ಳಿ: ನನ್ನ ಮಗಳನ್ನು ಕಡಿದು ಫ್ರೀಜ್ ನಲ್ಲಿ ಇಡ್ತಾರೆ.. ಅವಳು ನೆಮ್ಮದಿಯಿಂದ ಜೀವನ ಮಾಡಿಲ್ಲ. ಪ್ಲೀಸ್ ನನ್ನ ಮಗಳನ್ನು ನನಗೆ ಕೊಡಿಸಿ ಎಂದು ಹೆತ್ತ ತಾಯಿ ಅಂಗಲಾಚುತ್ತಿದ್ದಾಳೆ. ಇದೆಲ್ಲದರ ನಡುವೆಯೇ ಯೂಟ್ಯೂಬರ್ ಖ್ವಾಜಾ ಶಿರಹಟ್ಟಿ ವಿರುದ್ಧ ಈಗ ಆರೋಪಗಳ ಸರಮಾಲೆಯೇ ಸುತ್ತಿಕೊಂಡಿದೆ. ಮುಕಳೆಪ್ಪ ಯೂಟ್ಯೂಬ್ ಚಾನಲ್ ಮೂಲಕ ಜನರನ್ನು ರಂಜಿಸುತ್ತಿದ್ದ ಖ್ವಾಜಾ ಬಂದೇನವಾಜ್...

Hubli: ಎರಡೆರಡು ಪ್ರಕರಣ ದಾಖಲಾದರೂ ಮಾಧ್ಯಮದೆದುರು ಬಾರದ ಯೂಟ್ಯೂಬರ್ ಮುಕಳೆಪ್ಪ

Hubli: ಯೂಟ್ಯೂಬ್ ಖ್ವಾಜಾ, ಮುಕುಳೆಪ್ಪ ಮತ್ತು ಗಾಯತ್ರಿ ಮದುವೆ ಪ್ರಕರಣ ದಿನದಿಂದ ದಿನಕ್ಕೆ ತೀವ್ರತೆ ಪಡೆದುಕೊಳ್ಳುತ್ತಿದೆ. ಪೊಲೀಸರು ಎದುರು ಮುಕುಳೆಪ್ಪ ಪತ್ನಿ ಹಾಜರಾಗಿದ್ದಾಳೆ. ಇನ್ನೂ ಮುಕುಳೆಪ್ಪ ವಿರುದ್ಧ ಕಾರವಾರ ಜಿಲ್ಲೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ. ಯೂಟ್ಯೂಬರ್ ಖ್ವಾಜಾ ಅಲಿಯಾಸ್ ಮುಕುಳೆಪ್ಪ ಮದುವೆ ಪ್ರಕರಣ ರೋಚಕ ತಿರುವು ಪಡೆದುಕೊಂಡಿದೆ. ಒಂದು ಕಡೆ ಮುಕುಳೆಪ್ಪ ಪತ್ನಿ ಗಾಯತ್ರಿ ನಾನು...

Hubli: ಮಾಜಿ ಮುಖ್ಯಮಂತ್ರಿಗಳನ್ನು ಕೆರಳಿಸಿದ ಮಹಾರಾಷ್ಟ್ರ ಮುಖಂಡನ ಭಾಷಣ

Hubli News: ಹುಬ್ಬಳ್ಳಿ ಯಲ್ಲಿ ವೀರಶೈವ - ಲಿಂಗಾಯತ ಶಕ್ತಿ ಪ್ರದರ್ಶನವಾಗಿದೆ. ನೆಹರೂ ಮೈದಾನದಲ್ಲಿ ನಡೆದ ವೀರಶೈವ - ಲಿಂಗಾಯತ ಏಕತಾ ಸಮಾವೇಶದಲ್ಲಿ ಪಂಚ ಪೀಠಧೀಶರು ಸೇರಿ ನೂರಾರು ಮಠಾಧೀಶರಿಂದ ಒಗ್ಗಟ್ಟಿನ ಮಂತ್ರ ಜಪಿಸಿದ್ದಾರೆ. ಜಾತಿ ಗಣತಿಯಲ್ಲಿ ವೀರಶೈವ - ಲಿಂಗಾಯತ ಧರ್ಮ ನಮೂದಿಸಲು ಕರೆ ಜೊತೆಗೆ ಮಾಜಿ ಸಿಎಂ ಗಳಿಂದ ಹಿಂದೂತ್ವದ ಜಪ...

Dharwad: ಧಾರವಾಡ ಯುಟ್ಯೂಬ್ ಸ್ಟಾರ್ ಮುಕಳೆಪ್ಪನ ವಿರುದ್ಧ ಗಂಭೀರ ಆರೋಪ..

Dharwad: ಯುಟ್ಯೂಬ್, ಫೇಸ್ಬುಕ್ ಸೇರಿದಂತೆ ಇತರ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಕಾಮಿಡಿ ವೀಡಿಯೋಗಳ ಮೂಲಕ ಜನಮನ್ನಣೆ ಪಡೆದುಕೊಂಡಿರುವ ಧಾರವಾಡದ ಯುಟ್ಯೂಬರ್ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದ್ದು, ಇತನ ವಿರುದ್ಧ ಬಜರಂಗದಳದ ಕಾರ್ಯಕರ್ತರು ಮುಖಂಡರು ಪೊಲೀಸ್ ಠಾಣೆ ಮೆಟ್ಟಿಲೇರಿ ಪ್ರಕರಣ ದಾಖಲಿಸಿದ್ದಾರೆ.‌ ಯುಟ್ಯೂಬರ್ ಖಾಜಾ ಶಿರಹಟ್ಟಿ ಉರ್ಫ್ ಮುಕಳೆಪ್ಪನ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ....

Hubli News: ಮೋದಿ ಜನ್ಮದಿನದ ಹಿನ್ನೆಲೆ ಕಾಂಗ್ರೆಸ್ ಪ್ರತಿಭಟನೆ: ನಿರುದ್ಯೋಗ ದಿನ ಆಚರಣೆ..!

Hubli News: ಹುಬ್ಬಳ್ಳಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಜನ್ಮದಿನದ ಪ್ರಯುಕ್ತವಾಗಿ ಬಿಜೆಪಿ ಸಾಕಷ್ಟು ಸಂಭ್ರಮಾಚರಣೆ ಮಾಡುತ್ತಿದೆ. ಆದರೆ ಹುಬ್ಬಳ್ಳಿ ಧಾರವಾಡ ಯುಥ್ ಕಾಂಗ್ರೆಸ್ ಸಮಿತಿಯಿಂದ ವಿನೂತನ ಪ್ರತಿಭಟನೆ ನಡೆಸುವ ಮೂಲಕ ಕೇಂದ್ರ ಸರ್ಕಾರವನ್ನು ಎಚ್ಚರಿಸುವ ಕಾರ್ಯ ಮಾಡಿದೆ. ಹುಬ್ಬಳ್ಳಿಯ ಬಿವ್ಹಿಬಿ ಕಾಲೇಜಿನ ಆವರಣದಲ್ಲಿ ಬೇಕೆ ಬೇಕು ಜಾಬ್ ಬೇಕು ಎಂದು ಘೋಷಣೆ ಕೂಗುವ ಮೂಲಕ ಮೋದಿಯವರ...

ಸೆಪ್ಟೆಂಬರ್ 19ಕ್ಕೆ ಹುಬ್ಬಳ್ಳಿಯಲ್ಲಿ ಏಕತಾ ಸಮಾವೇಶ – ವಚನಾನಂದ ಸ್ವಾಮೀಜಿ ವಿರುದ್ಧ ದಿಂಗಾಲೇಶ್ವರ ಕಿಡಿ

Hubli News: ಹುಬ್ಬಳ್ಳಿ: ಸೆಪ್ಟೆಂಬರ್ 19ರಂದು ವೀರಶೈವ ಲಿಂಗಾಯತ ಏಕತಾ ಸಮಾವೇಶವನ್ನು ಹುಬ್ಬಳ್ಳಿ ನಗರದ ನೆಹರು ಮೈದಾನದಲ್ಲಿ ಆಯೋಜಿಸಲಾಗಿದೆ. ಒಂದು ಲಕ್ಷ ಜನರು ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಕರ್ನಾಟಕ, ಮಹಾರಾಷ್ಟ್ರ, ಆಂದ್ರ, ತೆಲಂಗಾಣ ರಾಜ್ಯದಿಂದ ಜನರು ಆಗಮಿಸಲಿದ್ದಾರೆ ಎಂದು ಹುಬ್ಬಳ್ಳಿಯಲ್ಲಿ ಶಿರಹಟ್ಟಿ ಮಠದ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು. ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಸಾವಿರಕ್ಕೂ...

Dharwad: ವಿದ್ಯಾಕಾಶಿಯ ಕೃಷಿ ಸಮ್ಮೇಳನಕ್ಕೆ ಹರಿದು ಬಂದ ಜನ ಸಾಗರ

Dharwad: ಧಾರವಾಡ: ‘ಎತ್ತ ನೋಡಿದರೂ ಜನಸಾಗರ. ಮೇಳಕ್ಕೆ ಆಗಮಿಸಲು ಮತ್ತು ನಿರ್ಗಮಿಸಲು ನಾಲ್ಕು ಕಡೆ ಪ್ರತ್ಯೇಕ ದ್ವಾರಗಳಿವೆ. ಆದರೂ ಜನದಟ್ಟಣೆ ಹೆಚ್ಚುತ್ತಿದೆ. ಯಾವ ದಿಕ್ಕಿನಲ್ಲಿ ಹೇಗೆ ಹೋಗಬೇಕು? ಎಷ್ಟು ದೂರ ಹೋಗಬೇಕೆಂದು ತಿಳಿಯುತ್ತಿಲ್ಲ. ಒಂದೇ ದಿನದಲ್ಲಿ ಇಡೀ ಮೇಳ ಸುತ್ತು ಹಾಕಲು ಆಗದು. ಎಲ್ಲಾ ಮಳಿಗೆಯವರನ್ನು ಮಾತನಾಡಿಸಲು ಕನಿಷ್ಠ ಎರಡು ದಿನ ಬೇಕು’. ಧಾರವಾಡ ಕೃಷಿ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img