Monday, April 6, 2026

Dharwad

ಧಾರವಾಡದ ಮೊರಬ‌ ಗ್ರಾಮದಲ್ಲಿ ದಾರುಣ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿಯು ನೇಣಿಗೆ ಶರಣು.

Dharwad News: ಮಧ್ಯ ರಾತ್ರಿ ಇಬ್ಬರು ಮಕ್ಕಳನ್ನು ಕೊಂದು ತಾಯಿಯು ನೇಣಿಗೆ ಶರಣಾಗಿರುವ ದಾರುಣ ಘಟನೆ ಧಾರವಾಡದ ಮೊರಬ ಗ್ರಾಮದಲ್ಲಿ ನಡೆದಿದೆ. ಮಕ್ಕಳಾದ ದರ್ಶನ್ (4) ಸುಮಾ (5) ಹತ್ಯೆಯಾದ ಮಕ್ಕಳಾಗಿದ್ದು, ಸಾವಿತ್ರಿ ಸರಕಾರ (32) ನೇಣಿಗೆ ಶರಣಾದ ತಾಯಿಯಾಗಿದ್ದಾಳೆ.‌ ಧಾರವಾಡ ಜಿಲ್ಲೆಯ ನವಲಗುಂದ ತಾಲ್ಲೂಕಿನ ಮೊರಬ‌ ಗ್ರಾಮದಲ್ಲಿ ದುರ್ಘಟನೆ ನಡೆದಿದ್ದು, ಘಟನೆ ಸುದ್ದಿ ತಿಳಿದು...

ರಾಜ್ಯದಲ್ಲಿ ಭೀಕರ ಬರಗಾಲ ಹಿನ್ನೆಲೆ, ಚಕ್ಕಡಿ ಹೊತ್ತು ಉಳವಿಗೆ ಪಾದಯಾತ್ರೆ ಹೊರಟ ಯುವಕರು

Dharwad News: ಧಾರವಾಡ: ರಾಜ್ಯದಲ್ಲಿ ಭೀಕರ ಬರಗಾಲ ಹಿನ್ನೆಲೆ, ಧಾರವಾಡ ಯುವಕರು ಚಕ್ಕಡಿ ಹೊತ್ತು ಉಳವಿಗೆ ಪಾದಯಾತ್ರೆ ಕೈಗೊಂಡಿದ್ದಾರೆ. ರಾಜ್ಯದಲ್ಲಿ ಭೀಕರ ಬರಗಾಲ ಹಿನ್ನೆಲೆ ಧಾರವಾಡ ತಾಲೂಕು ಹೆಬ್ಬಳ್ಳಿಯಿಂದ ಈರಣ್ಣ ಕರಿಕಟ್ಟಿ ಎಂಬ ಯುವಕ ಉತ್ತಮ ಮಳೆ, ಬೆಳೆಗಾಗಿ ಪ್ರಾರ್ಥಿಸಿ, ಶ್ರೀಕ್ಷೇತ್ರ ಉಳವಿಗೆ ಪಾದ ಬೆಳೆಸಿದ್ದಾನೆ. ಫೆಬ್ರವರಿ 24ರಂದು ಉಳವಿ ಶ್ರೀ ಚೆನ್ನಬಸವೇಶ್ವರ ಜಾತ್ರೆ ಇದ್ದು,...

ಚಾಲಕನ ಸಮಯ ಪ್ರಜ್ಞೆಯಿಂದ ಉಳಿಯಿತು 30 ಜನರ ಪ್ರಾಣ..

Dharwad News: ಧಾರವಾಡ: ಧಾರವಾಡದಲ್ಲಿ ಚಾಲಕನ ಸಮಯ ಪ್ರಜ್ಞೆಯಿಂದ 30 ಜನರ ಪ್ರಾಣ ಉಳಿದಿದೆ. ಈ ಮೂಲಕ ಭಾರೀ ಅನಾಹುತ ತಪ್ಪಿದೆ. ಧಾರವಾಡದ ದಿಂದ ಬಾಯಲಾಳ ಗ್ರಾಮಕ್ಕೆ ಕೆಎಸ್‌ಆರ್ಟಿಸಿ ಬಸ್ ಹೊರಟಿತ್ತು. ಎದುರಿಗೆ ವಿದ್ಯುತ್ ಕಂಬ ತಪ್ಪಿಸಲು ಹೋಗಿ ಚಾಲಕ ಬಸ್‌ನ್ನು ಹೊಲಕ್ಕೆ ನುಗ್ಗಿಸಿದ್ದಾರೆ. ಚಾಲಕನ ಈ ಸಮಯ ಪ್ರಜ್ಞೆಯಿಂದ 30 ಜನರ ಪ್ರಾಣ ಉಳಿದಿದೆ. ನವಲಗುಂದ ಪೋಲಿಸ್...

ಕ್ಷುಲ್ಲಕ ಕಾರಣಕ್ಕೆ ತರಕಾರಿ ಮಾರಾಟ ಮಾಡುತ್ತಿದ್ದ ರೈತನ ಮೇಲೆ ಮಾರಣಾಂತಿಕ ಹಲ್ಲೆ

Dharwad News: ಧಾರವಾಡ: ತರಕಾರಿ ಮಾರಾಟ ಮಾಡಲು ಬಂದ ರೈತನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ಧಾರವಾಡದ ಹೊಸ ಎಪಿಎಂಸಿಯಲ್ಲಿ ನಡೆದಿದೆ. ಧಾರವಾಡ ತಾಲೂಕಿನ ಲೋಕೂರ ಗ್ರಾಮದ ರೈತ ಈರಪ್ಪ ರುದ್ರಪ್ಪ ಉಡಿಕೇರಿ ಹಲ್ಲೆಗೊಳಗಾದ ರೈತನಾಗಿದ್ದು, ಐದು ಜನ‌ ಹೊಲಸೇಲ್ ವ್ಯಾಪಾರಸ್ಥರು ಹಲ್ಲೆ ನಡೆಸಿದ್ದಾರೆ. ಪ್ರತಿನಿತ್ಯ ಈ ರೈತ ಎಪಿಎಂಸಿಗೆ ಬಂದು ತರಕಾರಿ ಮಾರಾಟ...

ಚಿನ್ನದ ಸರ ಸ್ನ್ಯಾಚಿಂಗ್ ಮಾಡಿ ದುಡ್ಡು ಮಾಡಲು ಹೋದವ ಜೈಲು ಪಾಲಾದ

Hubli News: ಹುಬ್ಬಳ್ಳಿ: ವಿದ್ಯಾನಗರದಲ್ಲಿ ಗುರುವಾರ ರಾತ್ರಿ ನಡೆದಿದ್ದ ಚೈನ್ ಸ್ನ್ಯಾಚಿಂಗ್ ಪ್ರಕರಣವನ್ನು ವಿದ್ಯಾನಗರ ಪೊಲೀಸರು ಕೇವಲ 12 ಗಂಟೆಯಲ್ಲಿ ಬೇಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಿನ್ನೆ ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಬನಶಂಕರ ಕಾಲೋನಿಯಲ್ಲಿನ ಶೋಭಾ ಎಂಬುವರ ಮನೆಗೆ ಕೊರಿಯರ್ ಕೊಡುವ ನೆಪದಲ್ಲಿ ಬಂದಿದ್ದ ಯುವಕನೊಬ್ಬ ಏಕಾಏಕಿ ಶೋಭಾ ಕುತ್ತಿಗೆಯಲ್ಲಿದ್ದ ಚಿನ್ನದ...

ತಹಶೀಲ್ದಾರ್ ಒಳಗಿದ್ದಾಗಲೇ ಕಚೇರಿಗೆ ಬೀಗ ಜಡಿದು ಪ್ರತಿಭಟಿಸಿದ ರೈತರು

Dharwad News: ಧಾರವಾಡ: ಬೆಳೆಗೆ ಜಾನುವಾರುಗಳ ಕಾಟದ ಹಿನ್ನೆಲೆ ಧಾರವಾಡದಲ್ಲಿ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಹಶೀಲ್ದಾರ್ ಒಳಗಡೆ ಇದ್ದಾಗಲೇ, ತತಹಶೀಲ್ದಾರ್ ಕಚೇರಿಗೆ ಬೀಗ ಜಡಿದಿದ್ದಾರೆ. ಧಾರವಾಡದ ಸತ್ತೂರು, ನವಲೂರು ಭಾಗದ ರೈತರು ಈ ರೀತಿಯಾಗಿ ಆಕ್ರೋಶ ಹೊರಹಾಕಿದ್ದು, ಪ್ರತಿಭಟನೆ ಕೂಡ ನಡೆಸಿದ್ದಾರೆ.ರಾತ್ರೋ ರಾತ್ರಿ ತಮ್ಮ ಜಮೀನಿಗೆ ತಡಸಿನಕೊಪ್ಪ ಗ್ರಾಮಸ್ಥರ ಜಾನುವಾರುಗಳು ನುಗ್ಗುತ್ತಿದ್ದು, ಇದರಿಂದಾಗಿ ಈ ರೈತರು ಸಂಕಷ್ಟದಲ್ಲಿದ್ದಾರೆ. ಇದನ್ನು...

ಸರಕಾರಿ ಗ್ರಾಮ ಪಂಚಾಯ್ತಿ ಸಭಾಭವನದಲ್ಲಿ ಖಾಸಗಿ ಕಾರ್ಯಕ್ರಮ ನಡೆಸಿದ ಗ್ರಾಮ ಪಂಚಾಯ್ತಿ ಅಧ್ಯಕ್ಷರು

Belagavi News:: ಕಾಗವಾಡ: ಶಿರಗುಪ್ಪಿ ಗ್ರಾಮ ಪಂಚಾಯ್ತಿ ಅಧ್ಯಕ್ಷರು, ಸರಕಾರಿ ಗ್ರಾಮ ಪಂಚಾಯ್ತಿ ಸಭಾಭವನದಲ್ಲಿ ಖಾಸಗಿ ಕಾರ್ಯಕ್ರಮ ನಡೆಸಿದ್ದಾರೆ. ಕಾರ್ಯಕ್ರಮ ನಡೆಸಲು ಯಾವುದೇ ಅನುಮತಿ ಸಹ ಪಡೆದುಕೊಂಡಿಲ್ಲ. ಭಾನುವಾರದ ದಿನ ಇಲ್ಲಿ ಕಾರ್ಯಕ್ರಮ ನಡೆದಿದ್ದು, ತಮಗೆ ಬೇಕಾದವರಿಗೆ ಮಾತ್ರ, ಯಾವ ಕಾರ್ಯಕ್ರಮ ಇದ್ದರೂ, ಇಲ್ಲಿನ ಅಧ್ಯಕ್ಷರು ಕಾರ್ಯಕ್ರಮಕ್ಕೆ ಅನುಮತಿ ಕೊಡುತ್ತಾರೆಂದು ಹಲವರು ಕಿಡಿಕಾರಿದ್ದಾರೆ. ಇನ್ನು ಗ್ರಾಮ ಪಂಚಾಯ್ತಿ...

ಧಾರವಾಡ ಕೆಐಎಡಿಬಿ ಇಲಾಖೆಯ ಅಕ್ರಮ ಧಂದೆ: ಸತ್ತವರ ಹೆಸರಿನಲ್ಲಿ ಕೋಟಿ ಕೋಟಿ ನುಂಗಿದ ಅಧಿಕಾರಿಗಳು

Dharwad News: ಧಾರವಾಡ: ಧಾರವಾಡದಲ್ಲಿ ಕೆಐಎಡಿಬಿ ಇಲಾಖೆಯ ಅಕ್ರಮ ಧಂದೆ ಬಯಲಿಗೆ ಬಂದಿದ್ದು, ಅಧಿಕಾರಿಗಳು ಸತ್ತವರ ಹೆಸರು ಬಳಸಿ, ಬದುಕಿರುವವರ ಹೆಸರಿನ ಮೇಲೆ ಕೋಟಿ ಕೋಟಿ ರೂಪಾಯಿ ಲೂಟಿ ಮಾಡಿದ್ದಾರೆ. ಬಸವರಾಾಜ ಕೊರವರ ಎಂಬ ಸಾಮಾಜಿಕ ಹೋರಾಟಗಾರ, ಈ ಅಕ್ರಮವನ್ನು ಬಯಲಿಗೆ ಎಳೆದಿದ್ದಾರೆ. ಹುಬ್ಬಳ್ಳಿ ಮೂಲದ ನಾಗಪ್ಪ ಬೆಳ್ಳೆರಿ ಎಂಬ ರೈತ, ಬದುಕಿದ್ದಾಗ 9 ಎಕರೆ 37...

ರಾಮಮಂದಿರದ ಮೇಲೆ ಹಸಿರು ಧ್ವಜ ಹಾರಿಸುವ ಪೋಸ್ಟ್: ಈದ್ಗಾ ಮೈದಾನದಲ್ಲಿ ಗುಂಬಜ್ ಕೆಡವಿದ ಉದ್ರಿಕ್ತರು

Dharwad News: ಧಾರವಾಡ: ರಾಮಮಂದಿರದ ಫೋಟೋದಲ್ಲಿ ಹಸಿರು ಧ್ವಜ ಹಾರುವಂತೆ ಫೋಟೋ ಎಡಿಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸ್ಥಳೀಯ ಹಿಂದೂಗಳು ಆಕ್ರೋಶ ಹೊರಹಾಕಿದ್ದಾರೆ. ಧಾರವಾಡ ತಾಲೂಕಿನ ತಡಕೋಡ ಗ್ರಾಮದ ಯುವಕ ಸದ್ದಾಮ್ ಹುಸೇನ್, ರಾಮಮಂದಿರದ ಮೇಲೆ ಹಸಿರು ಧ್ವಜ ಹಾರುವಂತೆ ಫೋಟೋ ಎಡಿಟ್ ಮಾಡಿ, ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಾಕಿದ್ದಲ್ಲದೇ, ಇಸ್ಲಾಮಿಕ್ ಪವರ್ ಎಂದು ಬರೆದುಕೊಂಡಿದ್ದ....

ಮಳೆ ಇಲ್ಲ ಗಾಳಿ ಇಲ್ಲ ನೆಲಕ್ಕುರುಳಿದ ಮರ – ಆಟೋ ಜಖಂ

Dharwad News: ಧಾರವಾಡ: ಮಳೆ, ಗಾಳಿ ಇಲ್ಲದಿದ್ದರೂ ಮರವೊಂದು ನೆಲಕ್ಕುರುಳಿದ ಪರಿಣಾಮ ಆಟೋ ಒಂದು ಜಖಂಗೊಂಡಿರುವ ಘಟನೆ ಧಾರವಾಡದ ಹಳಿಯಾಳ ನಾಕಾದಲ್ಲಿ ಸಂಭವಿಸಿದೆ. ತುಂಬಾ ಹಳೆಯದಾಗಿದ್ದ ಈ ಮರ ಬುಡದಲ್ಲಿ ಕೊಳೆತ ಸ್ಥಿತಿಯಲ್ಲಿತ್ತು. ಇಂದು ಏಕಾಏಕಿ ಬುಡ ಸಮೇತ ನೆಲಕ್ಕುರುಳಿದ್ದು, ಅದರ ಬುಡದಲ್ಲಿದ್ದ ಆಟೋ ಜಖಂಗೊಂಡಿದೆ. ಯಶವಂತ ಯಾದವಾಡ ಎಂಬುವವರಿಗೆ ಸೇರಿದ ಆಟೋ ಇದಾಗಿದ್ದು, ಅದೃಷ್ಟವಶಾತ್ ಯಾವುದೇ...
- Advertisement -spot_img

Latest News

ವೃಂದಾವನಕ್ಕೆ ಹೋಗಿ ಕೃಷ್ಣ ಭಕ್ತಿಯಲ್ಲಿ ಲೀನವಾಗೋದಕ್ಕೂ ಮುನ್ನ ಇದನ್ನು ಓದಿ.. ಶಾಕ್ ಆಗೋದು ಗ್ಯಾರಂಟಿ

Uttara Pradesh: ಉತ್ತರಪ್ರದೇಶದ ಮಥುರಾದಲ್ಲಿ ವೃಂದಾವನ ದೇವಸ್ಥಾನವಿದೆ. ದೇಶದ ಪ್ರಸಿದ್ಧ ದೇವಸ್ಥಾನಗಳಲ್ಲಿ ವೃಂದಾವನ ಕೂಡ 1. ಇಲ್ಲಿ ಶ್ರೀ ಕೃಷ್ಣನನ್ನು ಪೂಜಿಸಲಾಗುತ್ತದೆ. ಈ ಸ್ಥಳದಲ್ಲೇ ಕೃಷ್ಣ...
- Advertisement -spot_img