Monday, April 6, 2026

Dharwad

ಸಂಸತ್ ಸದಸ್ಯರ ಅಮಾನತು ಹಿನ್ನೆಲೆ ಧಾರವಾಡದಲ್ಲಿ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ

Dharwad News: ಧಾರವಾಡ: ಪ್ರತಿಪಕ್ಷಗಳ ಸಂಸತ್ ಸದಸ್ಯರ ಅಮಾನತು ಹಿನ್ನೆಲೆ, ಅಮಾನತು ಖಂಡಿಸಿ ಧಾರವಾಡದಲ್ಲಿ ಪ್ರತಿಭಟನೆ ಮಾಡಲಾಯಿತು. ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಪ್ರತಿಭಟನೆ ನಡೆಸಿದ್ದು, ಕೆಲ ಹೊತ್ತು ನಗರದ ಜ್ಯುಬಿಲಿ ಸರ್ಕಲ್ ಬಂದ್ ಮಾಡಲಾಗಿತ್ತು. ಈ ವೇಳೆ ಕಾಂಗ್ರೆಸ್ಸಿಗರು, ಕೇಂದ್ರ ಬಿಜೆಪಿ ಸರ್ಕಾಾರದ ವಿರುದ್ಧ ಆಕ್ರೋಶ ಹೊರಹಾಕಿದ್ದು, ಅಮಾನತು ಆದೇಶ ಹಿಂಪಡೆಯುವಂತೆ ಆಗ್ರಹಿಸಿದರು. ಅಲ್ಲದೇ,...

ಪ್ರಹ್ಲಾದ್ ಜೋಶಿ ವಿರುದ್ಧ ಕಣಕ್ಕಿಳಿಯುವ ‘ಕೈ’ ಅಭ್ಯರ್ಥಿ ಯಾರು?

Political News: ಧಾರವಾಡ: ಲೋಕಸಭಾ ಚುನಾವಣೆ 2024) ಸಮೀಪಿಸಲಾರಂಭಿಸಿದ್ದು, ಧಾರವಾಡ (Dharwad) ಕ್ಷೇತ್ರದಲ್ಲಿ ಸದ್ದಿಲ್ಲದೆ ಕಾವೇರಲಾರಂಭಿಸಿದೆ. ಬಿಜೆಪಿ (BJP) ಹಾಗೂ ಕಾಂಗ್ರೆಸ್ಗಳಲ್ಲಿ (Congress) ಬಿರುಸಿನ ರಾಜಕೀಯ ಚಟುವಟಿಕೆಗಳು ನಡೆದಿವೆ. ಬಿಜೆಪಿ ಭದ್ರಕೋಟೆಗೆ ಲಗ್ಗೆ ಹಾಕಲು ಕೈ ಪಡೆ ಪ್ರಬಲ ಅಭ್ಯರ್ಥಿಯನ್ನು ಅಖಾಡಕ್ಕಿಳಿಸಲು ಮುಂದಾಗಿದೆ. ಮತ್ತೊಮ್ಮೆ ಸ್ಪರ್ಧಿಸುವ ಲೆಕ್ಕಾಚಾರದಲ್ಲಿರೋ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಚುನಾವಣಾ...

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಔಷಧಿ ಮಾರಾಟಗಾರರಿಂದ ಪ್ರತಿಭಟನೆ

Hubballi News: ಹುಬ್ಬಳ್ಳಿ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಖಿಲ ಭಾರತ ಔಷಧ ಮಾರಾಟ ಪ್ರತಿನಿಧಿಗಳ ಫೆಡರೇಷನ್ ವತಿಯಿಂದ ಚನ್ನಮ್ಮ ಸರ್ಕಲ್ ಬಳಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಇನ್ನು ಕರ್ನಾಟಕ ರಾಜ್ಯ ಔಷಧಿ ಮಾರಾಟ ಪ್ರತಿನಿಧಿಗಳು ಕೆಲಸವನ್ನು ಬಹಿಷ್ಕರಿಸಿದ್ದು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಜಾರಿ ಮಾಡಿರುತ್ತಿರುವ ಕಾರ್ಮಿಕ ಹಾಗೂ ರೈತ ವಿರೋಧಿ...

ಕೊರೊನಾ ರೂಪಾಂತರಿ ಬಗ್ಗೆ ಧಾರವಾಡ ಜಿಲ್ಲೆಯ ಜನ ಭಯಪಡಬೇಕಿಲ್ಲ – ಡಿಸಿ ಅಭಯ

Dharwad News: ಧಾರವಾಡ: ಕೇರಳ ಸೇರಿದಂತೆ ಅನೇಕ ಕಡೆಗಳಲ್ಲಿ ಕೊರೊನಾ ರೂಪಾಂತರಿ ವೈರಸ್ ಮತ್ತೆ ಸದ್ದು ಮಾಡುತ್ತಿದೆ. ಈಗಾಗಲೇ ರಾಜ್ಯದಲ್ಲೂ ಈ ಸಂಬಂಧ ಮಾರ್ಗಸೂಚಿ ಹೊರಡಿಸುವ ಜೊತೆಗೆ ಆಸ್ಪತ್ರೆಗಳಲ್ಲಿ ಎಲ್ಲ ರೀತಿಯ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ. ರಾಜ್ಯ ಸರ್ಕಾರ ಕೊರೊನಾ ರೂಪಾಂತರಿ ಬಗ್ಗೆ ಸಾಕಷ್ಟು ಎಚ್ಚರ ವಹಿಸಿದೆ. ಜನ ಕೂಡ ಸುರಕ್ಷತೆಯಿಂದ ಇದ್ದು, ಮಾಸ್ಕ್‌ಗಳನ್ನು ಬಳಸುವುದು ಅಷ್ಟೇ...

ಸಚಿವ ಸಂತೋಷ್ ಲಾಡ್ ರಿಂದ ಮತ್ತೊಂದು ಮಹೋನ್ನತ ಕಾರ್ಯಕ್ರಮ ಆಯೋಜನೆ

Dharwad News: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಮೊದಲಿಂದಲೂ ಬಹಳ‌ ಕ್ರಿಯಾಶೀಲ ಹಾಗೂ ಜನಮುಖಿ ಕೆಲಸಗಳಿಗಾಗಿ ಜನಪ್ರಿಯತೆ ಪಡೆದವರು. ಅಧಿಕಾರದಲ್ಲಿರಲಿ ಇರದಿರಲಿ ಸಂತೋಷ್ ಲಾಡ್ ಮಾತ್ರ ಒಂದಿಲ್ಲೊಂದು ಜನಸೇವೆಯಲ್ಲಿ ತೊಡಗಿರ್ತಾರೆ. ತಮ್ಮ ಫೌಂಡೇಶನ್ ಮೂಲಕ ಸಾವಿರಾರು ಜನರ ಬಾಳು ಬೆಳಗಿರುವ ಸಂತೋಷ್ ಲಾಡ್ ಅವರು ಕಾರ್ಮಿಕ ಸಚಿವರಾದ ಮೇಲಂತೂ ಇಲಾಖೆಯಲ್ಲಿ...

ರೊಟ್ಟಿಗವಾಡದಲ್ಲಿ ಇನ್ನೂ ಜೀವಂತವಾಗಿದೆ ಅಸ್ಪೃಶ್ಯತೆ ಅನ್ನೋ ಅನಿಷ್ಠ ಪದ್ಧತಿ

Dharwad News: ಧಾರವಾಡ: ಅಸ್ಪೃಶ್ಯತೆ ತೊಡೆದು ಹಾಕಲು ಕಾನೂನು ಇದ್ದರೂ ದೇಶದಲ್ಲಿ ಈ ಕೆಟ್ಟ ಪದ್ದತಿಯನ್ನು ಸಂಪೂರ್ಣವಾಗಿ ತೊಡೆದುಹಾಕುವಲ್ಲಿ ಆಡಳಿತ ಯಂತ್ರ ವಿಫಲವಾಗಿದೆ. ಅದಾಗ್ಯೂ, ಕರ್ನಾಟಕದಲ್ಲಿ ವಿನಯ ಸಾಮರಾಸ್ಯ ಯೋಜನೆ ಜಾರಿಯಾದರೂ ಧಾರವಾಡ ಜಿಲ್ಲೆಯಲ್ಲಿ ಅಸ್ಪೃಶ್ಯತೆ ಪ್ರಕರಣ ಬೆಳಕಿಗೆ ಬಂದಿದೆ. ಆಧುನಿಕವಾಗಿ ಎಷ್ಟೇ ಮುಂದುವರಿದಿದ್ದರೂ ಅಸ್ಪೃಶ್ಯತೆ ಅನ್ನೋ ಅನಿಷ್ಠ ಪದ್ಧತಿ ಕುಂದಗೋಳ ತಾಲೂಕಿನ ರೊಟ್ಟಿಗವಾಡ ಗ್ರಾಮದಲ್ಲಿ...

ಹಾಸ್ಟೆಲ್ ಹಂಚಿಕೆಯಲ್ಲಿ ತಾರತಮ್ಯ: ರಸ್ತೆಗಿಳಿದ ವಿದ್ಯಾರ್ಥಿಗಳು

Dharwad News: ಧಾರವಾಡ : ವಿದ್ಯಾರ್ಥಿಗಳ ಹಾಸ್ಟೆಲ್ ಹಂಚಿಕೆ ವಿಚಾರದಲ್ಲಿ ಸಾಕಷ್ಟು ತಾರತಮ್ಯ ನಡೆದಿದ್ದು, ಕೂಡಲೇ ಜಿಲ್ಲಾಧಿಕಾರಿಗಳು ಮಧ್ಯೆ ಪ್ರವೇಶಿಸಿ ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಬೇಕು ಎಂದು ಭಾರತ ವಿದ್ಯಾರ್ಥಿ ಫೆಡರೇಶನ್ ವತಿಯಿಂದ ಕಾಲೇಜು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ರಸ್ತೆ ಬಂದ್ ಮಾಡಿ ಮಾನವ ಸರಪಳಿ ನಿರ್ಮಿಸುವ ಮೂಲಕ ಪ್ರತಿಭಟನೆ...

ಸಮಯಕ್ಕೆ ಸರಿಯಾಗಿ ಬಸ್ ಬರದೇ ಇರುವ ಕಾರಣಕ್ಕೆ ರಸ್ತೆ ತಡೆದು ಪ್ರತಿಭಟನೆ ಮಾಡಿದ ವಿದ್ಯಾರ್ಥಿಗಳು

Dharwad News: ಧಾರವಾಡ: ಬಸ್‌ಗಾಗಿ ಶಾಲಾ ವಿದ್ಯಾರ್ಥಿಗಳು ಧಾರವಾಡದಲ್ಲಿ ಪ್ರತಿಭಟನೆ ನಡೆಸಿದ್ದು, ಸಮಯಕ್ಕೆ ಸರಿಯಾಗಿ ಬಸ್ ಬರದೇ ಇರುವುದೇ ಈ ಪ್ರತಿಭಟನೆಗೆ ಕಾರಣವಾಗಿದೆ. ಧಾರವಾಡ ಹೊರವಲಯದ ಕೆಲಗೇರಿಯ ಮಕ್ಕಳು, ಗೋವಾ ಮುಖ್ಯ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ.  ವಾರಕ್ಕೆ ಎರಡು ದಿನ ಮಾತ್ರ ಶಾಲಾ ಸಮಯಕ್ಕೆ ಬಸ್ ಬರುತ್ತೆ. ಪ್ರತಿ ದಿನ ಬಸ್‌ಗಾಗಿ ಕಾದು ಸುಸ್ತಾಗಿದ್ದ...

ಠಾಣೆಯ ಆವರಣದಲ್ಲಿಯೇ ತಾಳಿ ಕಟ್ಟಿದ ಯುವಕ: ಜೈ ಶ್ರೀರಾಮ್ ಘೋಷಣೆ

Dharwad News: ಧಾರವಾಡ: ಯುವಕ ಮತ್ತು ಯುವತಿ ಮದುವೆ ವಯಸ್ಸಿಗೆ ಬಂದವರಿದ್ದರೇ, ಧರ್ಮ ಜಾತಿ ಯಾವುದೇ ಇರಲಿ, ಪರಸ್ಪರ ಒಪ್ಪಿ ಮದುವೆ (Love Marriage) ಆಗೋದಕ್ಕೆ ಕಾನೂನಿನಲ್ಲಿ ಒಪ್ಪಿಗೆಯೇ ಇದೆ. ಆದರೆ ಈ ರೀತಿ ಆಗಿದ್ದ ಮದುವೆಯೊಂದನ್ನು ಮುರಿದು, ಪ್ರೇಮಿಗಳನ್ನು ಬೇರ್ಪಡಿಸಲು ಮುಂದಾಗಿರೋ ಪೊಲೀಸರ ಮೇಲೆಯೇ ಬಂದಿತ್ತು. ಕೊನೆಗೆ ಠಾಣೆಯಲ್ಲಿಯೇ ಪೊಲೀಸರು (Dharwad Police)...

ಆರ್‌ಟಿಐ ಕಾರ್ಯಕರ್ತನ ಕಿರುಕುಳಕ್ಕೆ ಬೇಸತ್ತು ಪಿಡಿಒ ಆತ್ಮಹತ್ಯೆಗೆ ಯತ್ನ ಖಂಡಿಸಿ ಪ್ರತಿಭಟನೆ

Dharwad News: ಧಾರವಾಡ: ಧಾರವಾಡದ ಯರಿಕೊಪ್ಪ ಗ್ರಾಪಂ ಪಿಡಿಒ ಆತ್ಮಹತ್ಯೆ ಯತ್ನ ಪ್ರಕರಣವನ್ನು ಖಂಡಿಸಿ, ಧಾರವಾಡದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದಿಂದ, ಸರ್ಕಾರಿ ನೌಕರರು ಪ್ರತಿಭಟನೆ ನಡೆಸಿದ್ದಾರೆ. ಆರ್‌ಟಿಐ ಕಾರ್ಯಕರ್ತನ ಕಿರುಕುಳಕ್ಕೆ ಬೇಸತ್ತು ಪಿಡಿಒ ನಾಗರಾಜ್ ಗಿಣಿವಾಲದ್‌ ಆತ್ಮಹತ್ಯೆಗೆ ಯತ್ನಿಸಿದ್ದರು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಿಲ್ಲದೇ, ನಾಗರಾಜ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಗೆ ಕಾರಣವಾದವರ ಮೇಲೆ‌ ಕಠಿಣ ಕ್ರಮಕ್ಕೆ...
- Advertisement -spot_img

Latest News

Tumakuru News: ಕಾಂಗ್ರೆಸ್‌ಗೆ ಅದೃಶ್ಯ ಮತದಾರರಿದ್ದಾರೆ: ಉಪಚುನಾವಣೆ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ ರಾಜಣ್ಣ

Tumakuru News: ತುಮಕೂರು: ತುಮಕೂರಿನಲ್ಲಿಂದು ಮಾಧ್ಯಮಗಳ ಜತೆ ಉಪಚುನಾವಣಾ ವಿಚಾರವಾಗಿ ಮಾತನಾಡಿರುವ ಮಾಜಿ ಸಚಿವ ಕೆ.ಎನ್.ರಾಜಣ್ಣ, ಕಾಂಗ್ರೆಸ್ ಗೆ ಅದೃಶ್ಯ ಮತದಾರರಿದ್ದಾರೆ ಎಂದಿದ್ದಾರೆ. ಈ ಬಗ್ಗೆ ಮಾತು ಮುಂದುವರೆಸಿರುವ...
- Advertisement -spot_img