Monday, April 6, 2026

Dharwad

ರೈತರ ಗೋಳು ಕೇಳುವರಾರು? ಕೈ ಕೊಟ್ಟ ಮಳೆರಾಯ: ನೀರಿಲ್ಲದೇ ಒಣಗಿದ ಬೆಳೆಗಳು

Dharwad News: ಧಾರವಾಡ: ಜಿಲ್ಲೆಯ ನವಲಗುಂದ ತಾಲೂಕಿನ ವಿವಿಧ ಭಾಗದಲ್ಲಿನ ರೈತರು ಹೆಚ್ಚಿನ ಪ್ರಮಾಣದಲ್ಲಿ ಮೆಕ್ಕೆಜೋಳ ಬೆಳೆಯುತ್ತಾರೆ. ಈ ಪ್ರದೇಶದಲ್ಲಿ ಮಳೆಯಾಶ್ರಿತ ಹಾಗೂ ನೀರಾವರಿ ಭೂಮಿ ಇದೆ. ಮಳೆಯಾಶ್ರಿತ ಭೂಮಿಗೆ ಮಳೆ ಬಾರದೇ ಇದ್ದಾಗ ಮಲಪ್ರಭಾ ಬಲದಂಡೆ ಕಾಲುವೆಯ ನೀರನ್ನು ಬಳಸಿ ರೈತರು ಕೃಷಿ ಮಾಡುತ್ತಾರೆ. ಆದರೆ, ಈ ಬಾರಿ ಮುಂಗಾರು ವಿಫಲವಾಗಿ, ಇದೀಗ...

ಕಳಪೆ ಆಹಾರ ಪೂರೈಕೆ; ಬಡಮಕ್ಕಳ ಜೀವದೊಂದಿಗೆ ಗುತ್ತಿಗೆದಾರರು, ಅಧಿಕಾರಿಗಳ ಚೆಲ್ಲಾಟ…?

Dharwad News: ಧಾರವಾಡ: ಅಂಗನವಾಡಿ ಮಕ್ಕಳಿಗೆ ಕಳಪೆ ಮಟ್ಟದ ಆಹಾರ ಪೂರೈಕೆ ಆರೋಪ ಮೊದಲಿನಿಂದಲೂ ಕೇಳಿ ಬರುತ್ತಿದೆ. ಆದರೆ, ಇದಕ್ಕೆ ಈಗ ಮತ್ತಷ್ಟು ಪುಷ್ಟಿ ಸಿಕ್ಕಿದೆ. ಈ ಬಾರಿ ಡೆಟ್ ಬಾರ್ ಆಗಿರುವ ಆಹಾರ ವಿತರಣೆ ಮಾಡಿರುವ ಮೂಲಕ ಬಹಿರಂಗವಾಗಿದೆ. ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಶಿರಕೋಳ ಅಂಗನವಾಡಿಯಲ್ಲಿ ಇಂಥದ್ದೊಂದು ಪ್ರಕರಣ ಬೆಳಕಿಗೆ ಬಂದಿದ್ದು, ಗುತ್ತಿಗೆದಾರರು...

ಧಾರವಾಡದಲ್ಲಿ ರೈತ ಬೆಳೆದ ಬೆಳೆಗೆ ವಾಮಾಚಾರ

Dharwad News: ಧಾರವಾಡ :ಧಾರವಾಡ ಪ್ರಸಕ್ತ ವರ್ಷ ಈ ಭಾರಿ ಮುಂಗಾರು ಬೆಳೆ ಬರುತ್ತೆ, ಅನ್ನದಾತರ ಸಂಕಷ್ಟ ಕೈ ಬಿಡುತ್ತೆ ಎಂದು ರೈತರು ಕನಸು ಕಂಡಿದ್ದರು. ಆದರೆ ಈ ಭಾರಿ ಧಾರವಾಡ ಜಿಲ್ಲೆಯಲ್ಲಿ ಎಲ್ಲ ತಾಲೂಕಿಗಳು ಬರ ಪೀಡಿತ ತಾಲೂಕುಗಳು ಎಂದು ಘೋಷಣೆ ಮಾಡಿರುವ ಬೆನ್ನಲ್ಲೆ ಸದ್ಯ ಅಲ್ಪಸ್ವಲ್ಪ ಬೆಳೆದ ಬೆಳೆಗಳಿಗೆ ಕಳ್ಳರ ಕಾಟ...

ಧಾರವಾಡದಲ್ಲೊಂದು ಮಿನಿ ವಾರಾಣಸಿ: ಇಲ್ಲಿದೆ ಹಲವು ವಿಶೇಷ

Dharwad News: ಧಾರವಾಡ: ನವರಾತ್ರಿ ಹಬ್ಬ ಬಂತೆಂದರೆ ನಾಡಿನೆಲ್ಲೆಡೆ ದೇವಿಯರ ಆರಾಧನೆಯ ಸಂಭ್ರಮ ಮನೆ ಮಾಡುತ್ತದೆ. ಅದರಲ್ಲಿಯೂ ಪ್ರಮುಖ ದೇವಸ್ಥಾನಗಳಲ್ಲಿಂತೂ ಜಾತ್ರಾ ಸಂಭ್ರಮವೇ ಇರುತ್ತದೆ. ಧಾರವಾಡದಲ್ಲಿ ಕಿತ್ತೂರು ಸಂಸ್ಥಾನದ ರಾಜಗುರುಗಳ ವಂಶಸ್ಥರ ಕುಟುಂಬವಿದ್ದು, ಇವರ ಮನೆಯ ನವರಾತ್ರಿ ಸಂಭ್ರಮದ ಜೋರಾಗಿಯೇ ಇರುತ್ತೆ. ಇಂಥ ರಾಜಗುರು ಮನೆಯಲ್ಲಿ ಈ ವರ್ಷ ಮಿನಿ ವಾರಾಣಸಿಯನ್ನೇ ಸೃಷ್ಟಿಸಲಾಗಿದೆ. ಧಾರವಾಡ...

ಶಿಕ್ಷಕರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ.21 ರಂದು ಹುಬ್ಬಳ್ಳಿಯಿಂದ ಧಾರವಾಡಕ್ಕೆ ಪಾದಯಾತ್ರೆ

Hubballi news: ಹುಬ್ಬಳ್ಳಿ: ಕರ್ನಾಟಕ ರಾಜ್ಯ ಶಿಕ್ಷಣ ಸಂಸ್ಥೆಗಳ ನೌಕರರ ವಿವಿಧ ಬೇಡಿಕೆ ಈಡೇರಿಕೆ ಆಗ್ರಹಿಸಿ ಬರುವ ಅ.21 ರಂದು ಹುಬ್ಬಳ್ಳಿಯಿಂದ ಧರವಾದವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಸಂಘದ ಮಹಾಪ್ರಧಾನ ಕಾರ್ಯದರ್ಶಿ ಶ್ರೀಶೈಲ ಗಡದಿನ್ನಿ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅನುದಾನರಹಿತ ಶಾಲಾ ಕಾಲೇಜು ನೌಕರರ ಕನಿಷ್ಠ ಮೂಲ ವೇತನ ಮತ್ತು ಸೇವಭದ್ರತೆ ಹಾಗೂ ಇತರೆ...

ರಜಾಕ್ ಕವಲಗೇರಿ ಹತ್ಯೆ ಪ್ರಕರಣ ನಾಲ್ವರನ್ನು ಬಂಧಿಸಿದ ಶಹರ ಠಾಣೆ ಪೊಲೀಸರು

Dharwad Crime news: ಧಾರವಾಡ: ಮೊನ್ನೆಯಷ್ಟೇ ಧಾರವಾಡದ ಹೊರವಲಯದ ಹಳಿಯಾಳ ರಸ್ತೆಯಲ್ಲಿ ಮಾರಕಸ್ತ್ರಗಳಿಂದ ರಜಾಕ್ ಕವಲಗೇರೆ ಎಂಬುವರನ್ನು ಕೊಚ್ಚಿ ಕೊಲೆ ಮಾಡಿದ ನಾಲ್ವರು ಆರೋಪಿಗಳನ್ನು ಧಾರವಾಡದ ಶಹರ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಾಲ್ವರು ಅಣ್ಣ,ತಮ್ಮಂದಿರೇ ಸೇರಿಕೊಂಡು ರಜಾಕ್ ನನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಈ ಹತ್ಯೆಗೆ ಆಸ್ತಿ ವಿಚಾರವೇ ಕಾರಣ ಎಂದು ಗೊತ್ತಾಗಿದೆ. ಕೆಇಬಿ ನಲ್ಲಿ ಬಿಲ್...

‘ಕಾಂಗ್ರೆಸ್ ಗೆದ್ದರೆ ಕರ್ನಾಟಕವನ್ನು ಎಟಿಎಂ ಮಾಡುತ್ತೆ ಅಂತಾ ಹೇಳಿದ್ವಿ. ಅದು ಈಗ ನಿಜವಾಗಿದೆ’

Dharwad News: ಧಾರವಾಡ: ಧಾರವಾಡದಲ್ಲಿ ಮಾತನಾಡಿದ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಗೆದ್ದರೆ ಕರ್ನಾಟಕವನ್ನು ಎಟಿಎಂ ಮಾಡುತ್ತೆ ಅಂತಾ ಹೇಳಿದ್ವಿ. ಚುನಾವಣೆ ಸಂದರ್ಭದಲ್ಲಿ ಅದು ಈಗ ನಿಜವಾಗಿದೆ. ಈಗ ಐಟಿ ದಾಳಿಯಲ್ಲಿ ಹಣ ಸಿಕ್ಕಿದೆ. ಈ ಸರ್ಕಾರ ಭ್ರಷ್ಟಾಚಾರದ ಕೂಪವಾಗಿದೆ. ರಾಜ್ಯದಲ್ಲಿ ಬರಗಾಲ ಇದೆ. ಆದರೂ ಸರ್ಕಾರ ಹಣ...

ಐಟಿ, ಇಡಿ, ಸಿಬಿಐ ಕೇಂದ್ರದ ವ್ಯಾಪ್ತಿಯಲ್ಲಿವೆ: ಅವರು ಮಾಡಿದ್ದೇ ಆಟ ಎಂದ ಲಾಡ್

Dharwad Political News: ಧಾರವಾಡ: ಬೆಂಗಳೂರಿನಲ್ಲಿ ನಡೆದ ಐಟಿ ದಾಳಿಯಲ್ಲಿ ಸಿಕ್ಕ 40 ಕೋಟಿ ಹಣ ಕಾಂಗ್ರೆಸ್‌ಗೆ ಸೇರಿದ್ದು ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಪ್ರತಿಕ್ರಿಯೆ ನೀಡಿದ್ದಾರೆ. ಧಾರವಾಡದಲ್ಲಿ ಮಾತನಾಡಿರುವ ಅವರು, ವಿರೋಧ ಪಕ್ಷದವರು ಸಾಮಾನ್ಯವಾಗಿ ಈ ರೀತಿಯ ಆರೋಪ ಮಾಡಿಯೇ ಮಾಡುತ್ತಾರೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದೆ. ಐಟಿ,...

ಐಟಿಎಫ್‌ ಪುರುಷರ ನಗದು ಬಹುಮಾನ ಟೆನಿಸ್‌ ಪಂದ್ಯಾವಳಿಗೆ ಧಾರವಾಡ ಸಜ್ಜು

Dharwad News: ಧಾರವಾಡ: ಅಂತಾರಾಷ್ಟ್ರೀಯ ಟೆನಿಸ್‌ ಫೆಡರೇಶನ್ನಿನ ವಿಶ್ವ ಟೆನಿಸ್‌ ಟೂರ್‌ ಡಾಲರ್‌ 25 ಸಾವಿರ ಬಹುಮಾನ ಮೊತ್ತದ ಪುರುಷರ ಸಿಂಗಲ್ಸ್‌ ಮತ್ತು ಡಬಲ್ಸ್‌ ಟೆನಿಸ್‌ ಪಂದ್ಯಾವಳಿ ಧಾರವಾಡ ಜಿಲ್ಲಾ ಟೆನಿಸ್‌ ಸಂಸ್ಥೆ (DDLTA) ಆಶ್ರಯದಲ್ಲಿ ರಾಜಾಧ್ಯಕ್ಷ ಪೆವಿಲಿಯನ್‌ ಆವರಣದಲ್ಲಿರುವ ಐದು ಹಾರ್ಡ್‌ ಕೋರ್ಟ್‌ ಅಂಗಣಗಳಲ್ಲಿ ಇಂದಿನಿಂದ ಅಂದರೆ 15 ರಿಂದ 22ರ ವರೆಗೆ...

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ‌ ನಡ್ಡಾ ಮೇಲಿನ ಪ್ರಕರಣಕ್ಕೆ ಮಧ್ಯಂತರ ತಡೆ ಧಾರವಾಡ ಹೈಕೋರ್ಟ್‌

Dharwad Political News: ಧಾರವಾಡ: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಕೇಸ್ಗೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ‌. ನಡ್ಡಾ ಮೇಲಿನ ಪ್ರಕರಣಕ್ಕೆ ಇದೀಗ ಧಾರವಾಡ ಹೈಕೋರ್ಟ್‌ ಮಧ್ಯಂತರ ತಡೆ ನೀಡಿದೆ. ವಿಧಾನ ಸಭೆ ಚುನಾವಣೆ ವೇಳೆ ಹಾವೇರಿ‌ ಜಿಲ್ಲೆಯ ಶಿಗ್ಗಾವಿಯಲ್ಲಿ‌ ಮೇ 1ರಂದು ನಡೆದಿದ್ದ ಕಾರ್ಯಕ್ರಮವೊಂದರಲ್ಲಿ ಬಸವರಾಜ ಬೊಮ್ಮಾಯಿ ಪರ ಪ್ರಚಾರ ಮಾಡುವ...
- Advertisement -spot_img

Latest News

ಮಾಜಿ ಸಂಸದ ಪ್ರತಾಪ್ ಸಿಂಹರ ‘ಕಟ್’ ಹೇಳಿಕೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಸೂರ್ಜೇವಾಲಾ

Political News: ನಿನ್ನೆ ಬಾಗಲಕೋಟೆಯಲ್ಲಿ ಬಿಜೆಪಿ ಪ್ರಚಾರದ ವೇಳೆ ಮಾಜಿ ಸಂಸದ ಪ್ರತಾಪ್ ಸಿಂಹ್ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ವಾಗ್ದಾಳಿ ಬಗ್ಗೆ...
- Advertisement -spot_img