Monday, April 6, 2026

Dharwad

ಕುಸ್ತಿಪಟು ಕ್ರೀಡೆಯಲ್ಲಿ ದೆಹಲಿ ಸ್ಪೋರ್ಟ್ಸ್ ಯುನಿವರ್ಸಿಟಿಗೆ ಧಾರವಾಡದ ಯುವಕ..

Hubballi News: ಹುಬ್ಬಳ್ಳಿ: ವಾಯುಪುತ್ರ ಸ್ಪೋರ್ಟ್ ಫೌಂಡೇಶನ್ ಮತ್ತು ಶ್ರೀ ಶಂಕ್ರಣ್ಣ ಚಿಲ್ಲಣ್ಣವರ ಸಂಯುಕ್ತಾಶ್ರಯದಲ್ಲಿ ದೆಹಲಿ ಸ್ಪೋರ್ಟ್ಸ್ ಯೂನಿವರ್ಸಿಟಿಗೆ ಆಯ್ಕೆಯಾದ ಕು. ಮಡಿವಾಳೇಶ ಅಶೋಕ ಚಿಲ್ಲಣ್ಣವರರಿಂದ ಗುರುವಂದನಾ ಕಾರ್ಯಕ್ರಮವನ್ನು ನಗರದ ಉಣಕಲ್ ನ ಕಲ್ಮೇಶ್ವರ ಓಣಿಯ ಶ್ರೀ ಕಲ್ಮೇಶ್ವರ ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ಅಗಷ್ಟ್ ೧೨ ರಂದು ಬೆಳಿಗ್ಗೆ ೧೨ ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು...

ಖಾದಿ ಧ್ವಜದ ಪಾಲಿಗೆ ಸಂಕಷ್ಟವಾದ ಪಾಲಿಸ್ಟರ್:ಕೇಂದ್ರದ ಒಂದು ನಿರ್ಧಾರ ನೂರಾರು ಕುಟುಂಬ ಬೀದಿಗೆ

Hubballi News: ಹುಬ್ಬಳ್ಳಿ: ಹಳ್ಳಿಯಿಂದ ದಿಲ್ಲಿಯವರೆಗೆ ಬಾನಂಗಳದಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿರುವುದು ಹುಬ್ಬಳ್ಳಿಯ ಬೆಂಗೇರಿ ಖಾದಿ ಗ್ರಾಮೋದ್ಯೋಗ ರಾಷ್ಟ್ರೀಯ ಧ್ವಜ. ಆದರೆ ಕೇಂದ್ರ ಸರ್ಕಾರದ ಹಾಗೂ ಕೇಂದ್ರ ಗೃಹ ಸಚಿವಾಲಯದ ಒಂದೇ ಒಂದು ನಿರ್ಧಾರ ಅಕ್ಷರಶಃ ಖಾದಿ ಗ್ರಾಮೋದ್ಯೋಗವನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಕಳೆದ ವರ್ಷ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವ ಆಚರಿಸಲು ಧ್ವಜ ನೀತಿಯನ್ನು...

ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಯುವಕರು ಓರ್ವ ಯುವತಿ ಅರೆಸ್ಟ್

Hubballi News: ಹುಬ್ಬಳ್ಳಿ: ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರನ್ನು ನವನಗರ್ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ನವನಗರ ಠಾಣೆಯ ಪಿಎಸ್ಐ ಬಿಎಸ್ ಸಾತಣ್ಣವರ್ ಹದ್ದಿನ ಕಣ್ಣಿಗೆ ಗಾಂಜಾ ಪೆಡ್ಲಾರ್ ಗಳು ಕ್ಯಾಚ್ ಆಗಿದ್ದಾರೆ. ಪೆಟ್ರೋಲಿಂಗ ವೇಳೆ ಅನುಮಾನಸ್ಪದವಾಗಿ ನವನಗರದ ಆರ್‌ಟಿಓ ಹತ್ತಿರ ನಿಂತಿದ್ದ ಇಬ್ಬರು ಯುವಕರು ಹಾಗೂ ಒಂದು ಹುಡುಗಿಯನ್ನು ವಿಚಾರಿಸಿದಾಗ ಅವರ ಹತ್ತಿರ...

ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ, ರೈತ ವಿರೋಧಿ ನೀತಿಗಳ ಖಂಡಿಸಿ ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆ…

Hubballi News: ಹುಬ್ಬಳ್ಳಿ:  ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ಹಾಗೂ ರೈತ ವಿರೋಧಿ ನೀತಿಗಳ ವಿರುದ್ಧ ಕಾರ್ಮಿಕ ಸಂಘಟನೆಗಳ ವತಿಯಿಂದ ನಗರದ ಮಿನಿ ವಿಧಾನಸೌಧದ ಬಳಿ ಧರಣಿ ಸತ್ಯಾಗ್ರಹ ನಡೆಸಲಾಯಿತು. ನಗರದ ತಹಶಿಲ್ದಾರ ಮುಖಾಂತರ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಿದ ಕಾರ್ಮಿಕರು ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಕೂಗಿ‌ ಆಕ್ರೋಶ ವ್ಯಕ್ತಪಡಿಸಿದರು. ಅಸಂಘಟಿತ ಕಾರ್ಮಿಕರಿಗೆ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೊಳಿಸಬೇಕು....

ಹು-ಧಾ ಪೊಲೀಸ್ ಕಮೀಷನರ್ ರೇಣುಕಾ ಸುಮಾರ-ಕಮೀಷನರೇಟಿನಲ್ಲಿ ಇತಿಹಾಸ ಸೃಷ್ಟಿ

Hubballi: ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್‌ನ್ನಾಗಿ ರೇಣುಕಾ ಸುಕುಮಾರ ಅವರನ್ನ ವರ್ಗಾವಣೆ ಮಾಡಿದ್ದು, ಕಮೀಷನರೇಟ್ ಆದ ಮೇಲೆ ಮೊದಲ ಮಹಿಳಾ ಅಧಿಕಾರಿ ಇವರಾಗುವ ಮೂಲಕ ಇತಿಹಾಸ ಸೃಷ್ಟಿಯಾಗಿದೆ. ಐಪಿಎಸ್ ಸಂತೋಷ ಬಾಬು ಅವರನ್ನ ಪ್ರಭಾರಿಯಾಗಿ ನೇಮಕ ಮಾಡುವ ಮುನ್ನವೇ ರೇಣುಕಾ ಸುಕುಮಾರ ಅವರ ಹೆಸರು ಕೇಳಿ ಬಂದಿತ್ತು. ಆದರೆ, ಕೆಲವು ಸಮಯದವರೆಗೆ ಬಾಬು ಅವರನ್ನೇ ಮುಂದುವರೆಸಲಾಗಿತ್ತು. ಸರಕಾರ...

Falls : ಕಣ್ತುಂಬಿಕೊಳ್ಳಬೇಕಿದೆ ಬೈರಪ್ಪನ ಕೊಳ್ಳದ ಸೊಬಗು…!

Dharawad News : ಧಾರವಾಡ ಕಲಘಟಗಿ ತಾಲೂಕಿನ ಕುರುವಿನಕೊಪ್ಪ ಭೈರಪ್ಪ ಕೊಳ್ಳ ಜಲಪಾತ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ. ಬೈರಪ್ಪ ಜಲಪಾತ, ಮಳೆಗಾಲದಲ್ಲಿ ಮಾತ್ರ ಜೀವ ಕಳೆ ಪಡೆಯುತ್ತದೆ. ಕಳೆದ ಒಂದು ವಾರದಿಂದ ಮಳೆ ಸುರಿಯುತ್ತಿರುವ ಹಿನ್ನೆಲೆ ಜಲಪಾತ ಧುಮ್ಮಿಕ್ಕಿ ಹರಿಯುತ್ತಿದೆ. ಮೈದುಂಬಿ ಹರಿಯುತ್ತಿರುವ ಜಲಪಾತ ವೀಕ್ಷಣೆಗೆ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಅರೇಮಲೆನಾಡು ಪ್ರದೇಶವಾಗಿರೋ ಕಲಘಟಗಿ, ರಮಣೀಯ...

ಉಣಕಲ್ ಕೆರೆಯಲ್ಲಿ ಬಿದ್ದಿದ್ದ ವ್ಯಕ್ತಿ ರಕ್ಷಣೆ: ಅಗ್ನಿಶಾಮಕ ದಳದ ಕಾರ್ಯಾಚರಣೆ

Hubballi News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಪ್ರತಿಷ್ಠಿತ ಐತಿಹಾಸಿಕ ತಾಣವಾಗಿರುವ ಉಣಕಲ್ ಕೆರೆಯಲ್ಲಿ ಒಂದಿಲ್ಲೊಂದು ರೀತಿಯಲ್ಲಿ ಸಾವುನೋವುಗಳು ಸಂಭವಿಸುತ್ತಲೇ ಇದೆ. ಇದು ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಗೆ ಮಾತ್ರ ತಲೆ ನೋವಾಗಿದೆ. ಹುಬ್ಬಳ್ಳಿಯ ಉಣಕಲ್ ಕೆರೆಯಲ್ಲಿ ಬಿದ್ದಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಹುಬ್ಬಳ್ಳಿಯ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿ ಮರು...

ಕೈಯಲ್ಲಿ ಗರುಡವಿದೆ ಎಂದು ಕುಡಿದ ಮತ್ತಿನಲ್ಲಿ ಹಾವು ಹಿಡಿಯಲು ಹೋದವನಿಗೆ 4 ಬಾರಿ ಹಾವು ಕಡಿತ

Hubballi News: ಹುಬ್ಬಳ್ಳಿ: ಕೈಯಲ್ಲಿ ಗರುಡವಿದೆ ಎಂದು ಕುಡಿದ ಮತ್ತಿನಲ್ಲಿ ಹಾವು ಹಿಡಿಯಲು ಹೋದವನಿಗೆ 4 ಬಾರಿ ಹಾವು ಕಚ್ಚಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಗದಗ ಜಿಲ್ಲೆಯ ನರಗುಂದ ತಾಲೂಕಿನ ಹಿರೇಕೊಪ್ಪ ಗ್ರಾಮದ ನಿವಾಸಿ ಸಿದ್ದಪ್ಪ ಬಳಗಾನೂರು ಎಂಬುವವರಿಗೆ ಹಾವು ಕಚ್ಚಿದ್ದು, ಇವರು ಕುಡಿದ ಮತ್ತಿನಲ್ಲಿ ಹಾವು ಹಿಡಿಯಲು ಹೋಗಿದ್ದಾರೆ. ಒಂದು ಬಾರಿ ಹಾವು ಕೈತಪ್ಪಿ...

ಹುಬ್ಬಳ್ಳಿ ಧಾರವಾಡ ನೂತನ ಕಮಿಷನರ್ ಆಗಿ ಸಂತೋಷ್ ಬಾಬು ಪ್ರಭಾರಿಯಾಗಿ ನೇಮಕ

Hubablli News: ಹುಬ್ಬಳ್ಳಿ: ಕಳೆದ ಎಂಟು ದಿನಗಳಿಂದ ತೆರವಾಗಿದ್ದ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಹುದ್ದೆಗೆ ಪೊಲೀಸ್ ಇಲಾಖೆಯಿಂದ 2011 ಬ್ಯಾಚಿನ ಐಪಿಎಸ್ ಅಧಿಕಾರಿಯಾದ ಸಂತೋಷ್ ಬಾಬು ಅವರನ್ನು ಪ್ರಭಾರಿಯಾಗಿ ನೇಮಕ ಮಾಡಲಾಗಿದೆ. ರಮಣ್ ಗುಪ್ತ ಅವರ ವರ್ಗಾವಣೆ ನಂತರ ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಕಮಿಷನರ್ ಸ್ಥಾನ ತೆರುವಾಗಿ ದಿನಗಳು ಕಳೆದರೂ ರಾಜ್ಯ ಸರ್ಕಾರ...

ವರುಣನ ಕೃಪೆಯಿಂದ ರೈತರ ಮೊಗದಲ್ಲಿ ಮಂದಹಾಸ: ಧಾರವಾಡದಲ್ಲಿ ಕೃಷಿ ಕಾರ್ಯ ಆರಂಭ

Dharwad News: ಧಾರವಾಡ: ಕಳೆದ ಒಂದು ವಾರದಿಂದ ಸುರಿದ ಮಳೆಗೆ ಧಾರವಾಡ ಜಿಲ್ಲೆಯಾದ್ಯಂತ ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ವಾಡಕೆಯ ಪ್ರಮಾಣದಷ್ಟು ಸದ್ಯ ಬಿತ್ತನೆಗೆ ಎಷ್ಟು ಬೇಕು ಅಷ್ಟು ಮಳೆ ಆದ ಹಿನ್ನಲೆ, ಧಾರವಾಡ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳು ಆರಂಭಗೋಂಡಿದೆ. ಧಾರವಾಡ ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಿಂದ ಉತ್ತಮ ಮಳೆಯಾಗುತ್ತಿದೆ. ಇನ್ನು ಕಳೆದ ವರ್ಷ ಜೂನ್...
- Advertisement -spot_img

Latest News

ಮಾಜಿ ಸಂಸದ ಪ್ರತಾಪ್ ಸಿಂಹರ ‘ಕಟ್’ ಹೇಳಿಕೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಸೂರ್ಜೇವಾಲಾ

Political News: ನಿನ್ನೆ ಬಾಗಲಕೋಟೆಯಲ್ಲಿ ಬಿಜೆಪಿ ಪ್ರಚಾರದ ವೇಳೆ ಮಾಜಿ ಸಂಸದ ಪ್ರತಾಪ್ ಸಿಂಹ್ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ವಾಗ್ದಾಳಿ ಬಗ್ಗೆ...
- Advertisement -spot_img