Tuesday, August 4, 2026

Dharwad

ನರೇಂದ್ರ ಗಲಾಟೆ ಪ್ರಕರಣ..ಇಬ್ಬರ ಪೋಲೀಸ ಸಿಬ್ಬಂದಿಗಳು ಸಸ್ಪೆಂಡ್.. ಇನ್ಸ್ಪೆಕ್ಟರ್ ಮೇಲೆ ತನಿಖೆಗೆ ಆದೇಶ…

Dharwad: ಧಾರವಾಡ:- ಧಾರವಾಡ ತಾಲೂಕಿನ ನರೇಂದ್ರ ಗ್ರಾಮದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಇಬ್ಬರು ಪೋಲೀಸರನ್ನು ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಸಸ್ಪೆಂಡ ಮಾಡಿ ಧಾರವಾಡ ಎಸ್ ಪಿ ಆದೇಶ ಹೊರಡಿಸಿದ್ದಾರೆ. ಧಾರವಾಡದ ನರೇಂದ್ರ ಗ್ರಾಮದಲ್ಲಿ ನಡೆದ ಘಟನೆ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಧಾರವಾಡ ಗ್ರಾಮೀಣ ಇನ್ಸ್ಪೆಕ್ಟರ್ ಕಮತಗಿ ಹಾಗೂ ಇಬ್ಬರು...

Dharwad: ಕುಂದಗೋಳ : ಗ್ರಾಪಂ ಕಾಮಗಾರಿ ಮಾಡಿ ಲಕ್ಷ ಲಕ್ಷ ಪಡೆದ ಸದಸ್ಯರ ಮಗ

Dharwad: ಕುಂದಗೋಳ : ಗ್ರಾಮ ಪಂಚಾಯಿತಿ ಸದಸ್ಯರೇ ಮಗನ ಗ್ರಾಮ ಪಂಚಾಯಿತಿ ಕಾಮಗಾರಿ ನಿರ್ವಹಿಸಿ ತನ್ನ ಖಾತೆಗೆ ಲಕ್ಷ ಲಕ್ಷ ಹಣ‌ ಪಡೆದು ವಿಷಯ ಬಟಾ ಬಯಲಾಗದರೂ ಸದಸ್ಯತ್ವ ಮಾತ್ರ ರದ್ದಾಗಿಲ್ಲಾ. ಹೌದು ! ಕುಂದಗೋಳ ತಾಲೂಕು ಪಂಚಾಯಿತಿ ವ್ಯಾಪ್ತಿಯ ಗುಡೇನಕಟ್ಟಿ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ಪ್ರಸ್ತುತ ಹಾಲಿ ಸದಸ್ಯೆ ಸರೋಜವ್ವಾ ಕಾಳೆ ಎಂಬುವವರ...

Dharwad News: ರಾಷ್ಟ್ರಿಯ ಹೆದ್ದಾರಿಯಲ್ಲಿ ಲಾರಿ ಮತ್ತು ಬೈಕ್ ನಡುವೆ ಅಪಘಾತ: ಬೈಕ್ ಸವಾರರ ಸಾ*ವು

Dharwad News: ಧಾರವಾಡ: ಧಾರವಾಡ ತಾಲೂಕಿನ ಬೈಪಾಸ್ ರಸ್ತೆಯ ಇಟಿಗಟ್ಟಿ ಗ್ರಾಮದ ಹೊರವಲಯದ ರಾಷ್ಟ್ರಿಯ ಹೆದ್ದಾರಿಯಲ್ಲಿ ಲಾರಿ ಮತ್ತು ಬೈಕ್ ನಡುವೆ ಅಪಘಾತ ನಡೆದಿದ್ದು, ಬೈಕ್‌ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆದಂ ಮತ್ತು ರವಿ ಮೃತ ದುರ್ದೈವಿಗಳಾಗಿದ್ದು, ಸ್ಥಳಕ್ಕೆ ಧಾರವಾಡ ಗ್ರಾಮೀಣ ಪೋಲಿಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಧಾರವಾಡ ಗ್ರಾಮೀಣ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ...

Dharwad News: ಗೋವಿನ ಜೋಳದ ಬೆಳೆ ನಾಶವಾದ ಕಾರಣ ಆತ್ಮ*ಹತ್ಯೆಗೆ ಶರಣಾದ ರೈತ

Dharwad News: ಕುಂದಗೋಳ: ಧಾರವಾಡದ ಕುಂದಗೋಳದಲ್ಲಿ ಓರ್ವ ರೈತ ಆತ್ಮಹತ್ಯೆಗೆ ಶರಣಾಗಿದ್ದಾನೆ. ಅತೀವೃಷ್ಟಿ ಮಳೆಯಿಂದ ಗೋವಿನ ಜೋಳದ ಬೆಳೆ ನಾಶವಾಗಿದ್ದು, ಇದಕ್ಕೆ ಮನನ``ಂದ ರೈತ, ಜೀವ ಹಾನಿಮಾಡಿಕ``ಂಡಿದ್ದಾರೆ. ಬುತರ್ಲಘಟ್ಟ ಗ್ರಾಮದ ರುದ್ರಗೌಡ ಹುತ್ತನಗೌಡ ರಾಮನಗೌಡ್ರ ಎಂಬ ರೈತ ಆತ್ಮಹತ್ಯೆಗೀಡಾಗಿದ್ದು, ರೈತನಿಗೆ ಒಟ್ಟು 3‌ ಜಮೀನು ಇತ್ತು. ಹಾಗಾಗಿ ಜಮೀನಿನಲ್ಲಿ ಉತ್ತಮ ಬೆಳೆ ಬರಿಸಲು ರೈತ, ಕೆವಿಜಿ &...

Dharwad: ಕೆರೆ ನೀರು ಕುಡಿದು ವಾಂತಿ, ಬೇಧಿ: 15ಕ್ಕೂ ಹೆಚ್ಚು ಜನ ಆಸ್ಪತ್ರೆಗೆ ದಾಖಲು

Dharwad News: ಧಾರವಾಡ: ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಗುಡಿಸಾಗರ ಗ್ರಾಮದಲ್ಲಿ ಕೆರೆ ನೀರು ಕುಡಿದು 15 ಜನ ಅಸ್ವಸ್ಥರಾಗಿದ್ದಾರೆ. ಕೆರೆ ನೀರು ಕುಡಿದ ಪರಿಣಾಮ ಗ್ರಾಮಸ್ಥರಿಗೆ ವಾಂತಿ, ಬೇಧಿ ಶುರುವಾಗಿದೆ. ನಿರಂತರ ವಾಂತಿ, ಬೇಧಿಯಿಂದ ಜನ ಕಂಗಾಲಾಗಿದ್ದು, 15ಕ್ಕೂ ಹೆಚ್ಚು ಜನ ನವಲಗುಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತಹಶೀಲ್ದಾರ್, ಡಿಹೆಚ್.ಓ ಆಸ್ಪತ್ರೆಗೆ ಭೇಟಿ ನೀಡಿ...

ಧಾರವಾಡ: ಹಾಸ್ಟೆಲ್‌ಗೆ ಮೂಲ ಸೌಕರ್ಯ ಒದಗಿಸಲು ವಿದ್ಯಾರ್ಥಿಗಳ ಆಗ್ರಹ

Dharwad: ಧಾರವಾಡ: ಧಾರವಾಡದ ಸಪ್ತಾಪುರದಲ್ಲಿರುವ ಎಸ್‌ಟಿ ಬಾಲಕರ ಹಾಸ್ಟೆಲ್‌ಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ಹಾಸ್ಟೆಲ್ ವಿದ್ಯಾರ್ಥಿಗಳು ಎಐಡಿಎಸ್‌ಓ ಸಂಘಟನೆ ನೇತೃತ್ವದಲ್ಲಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಧಾರವಾಡದಲ್ಲಿ ಪ್ರತಿ ವರ್ಷದಿಂದ ವರ್ಷಕ್ಕೆ ಸಾವಿರಾರು ವಿದ್ಯಾರ್ಥಿಗಳು ಶಿಕ್ಷಣವನ್ನು ಪಡೆಯಲು ಇಲ್ಲಿಗೆ ಬರುವ ಸಂಖ್ಯೆ ಹೆಚ್ಚಾಗುತ್ತಿದೆ. ಅವರು ಕಾಲೇಜಿನಲ್ಲಿ ಪ್ರವೇಶ ಪಡೆದರೂ ವಸತಿ ಸೌಲಭ್ಯಕ್ಕೆ...

ಅವಳಿ ನಗರದಲ್ಲಿ ಕಾನೂನು ಮೀರಿದ ಬಾರ್‌, ಪಬ್‌ ವಿರುದ್ಧ ಕ್ರಮ ಯಾವಾಗ ಅಧಿಕಾರಿಗಳೇ?

Hubli News: ಹುಬ್ಬಳ್ಳಿ : ಧಾರವಾಡ ಜಿಲ್ಲೆ, ಶಿಕ್ಷಣ ಕಾಶಿ ಎಂದೇ ಕರೆಯಲ್ಪಡುವ ಹುಬ್ಬಳ್ಳಿ- ಧಾರವಾಡ ರಾಜ್ಯ ಹಾಗೂ ದೇಶದ ನಾನಾ ಕಡೆಯಿಂದ ಸಾವಿರಾರು ವಿದ್ಯಾರ್ಥಿಗಳು ಶಿಕ್ಷಣಕ್ಕಾಗಿ ಬರುತ್ತಿದ್ದಾರೆ. ತಮ್ಮ ಮಕ್ಕಳು ವಿದ್ಯಾವಂತರಾಗಿ ಉತ್ತಮ ಭವಿಷ್ಯ ಕಟ್ಟಿಕೊಳ್ಳಲಿ ಎಂಬ ನಿರೀಕ್ಷೆ ಪೋಷಕರಧಿದ್ದಾದರೆ, ತಾವು ಸಾಧನೆ ಮಾಡಿ ಸಮಾಜದ ಶಕ್ತಿಯಾಗಬೇಕೆಂಬ ಹಂಬಲ ಮಕ್ಕಳದ್ದು. ಆದರೆ ಅದೇ...

Hubli News: ಮನೆ ನಿರ್ಮಾಣ ಪಟ್ಟಿಯಿಂದ ಹೆಸರು ಕೈ ಬಿಟ್ಟಿದ್ದಕ್ಕೆ ಮಹಿಳೆಯ ಬೇಸರ

Hubli News: ಹುಬ್ಬಳ್ಳಿ : ಬಸವ ವಸತಿ ಯೋಜನೆಯಡಿ ಫಲಾನುಭವಿಯಾಗಿ ನನ್ನನ್ನು ಆಯ್ಕೆ ಮಾಡಿ, ಮನೆ ನಿರ್ಮಾಣ ಪಟ್ಟಿಯಿಂದ ಹೆಸರು ಕೈ ಬಿಟ್ಟಿದ್ದಾರೆ ಎಂದು ಮಹಿಳೆಯೋರ್ವಳು ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿಗಳ ಬಳಿ ನ್ಯಾಯ ಕೇಳಿದ್ದಾಳೆ. ಹೌದು ! ಹುಬ್ಬಳ್ಳಿ ತಾಲೂಕಿನ ಇಂಗಳಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೇಷ್ಮಾ ದುಗ್ಗಾನಟ್ಟಿ ಎಂಬ ಮಹಿಳೆ ಆಗಷ್ಟ್.19...

Hubli News: ತಾಲೂಕು ಆಡಳಿತ ಮಂಡಳಿಯಿಂದ ಬೆಳೆಹಾನಿ ಬಗ್ಗೆ ಮಾಹಿತಿ

Hubli News: ಹುಬ್ಬಳ್ಳಿ : ಎಲ್ಲೆಡೆ ಅಬ್ಬರಿಸಿ ಬೊಬ್ಬರಿದ ಮಳೆರಾಯನ ಆರ್ಭಟಕ್ಕೆ ಹುಬ್ಬಳ್ಳಿ ತಾಲೂಕಿನ ಎಲ್ಲೆಡೆ 18172.70 ಹೇಕ್ಟರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ ಎಂಬ ಮಾಹಿತಿಯನ್ನು ತಾಲೂಕು ಆಡಳಿತ ನೀಡಿದೆ. ಮುಂಗಾರು ಆರಂಭದ ದಿನಗಳಿಂದ ಆಗಷ್ಟ್ ತಿಂಗಳವರೆಗೆ ಹುಬ್ಬಳ್ಳಿ ತಾಲೂಕಿನ ಎಲ್ಲೇಡೆ ವಾಡಿಕೆಗಿಂತ ಅಧಿಕ ಮಳೆ ಸುರಿದ ಹಿನ್ನೆಲೆಯಲ್ಲಿ 18001.36 ಹೇಕ್ಟರ್ ಹೆಸರು, 171.34 ಉದ್ದಿನ...

ನರೇಂದ್ರ ಗ್ರಾಮದಲ್ಲಿ ಲಾಠಿ ಪ್ರಹಾರ: ಎಸ್‌ಪಿ ಕಚೇರಿಗೆ ಮುತ್ತಿಗೆ ಹಾಕಿದ ಬಿಜೆಪಿ ಕಾರ್ಯಕರ್ತರು

Dharwad News: ಧಾರವಾಡ: ಧಾರವಾಡ ತಾಲೂಕಿನ ನರೇಂದ್ರ ಗ್ರಾಮದಲ್ಲಿ 11ನೇ ದಿನದ ಗಣಪತಿ ಮೂರ್ತಿಗಳ ವಿಸರ್ಜನೆ ವೇಳೆ ಪೊಲೀಸರಿಂದ ನಡೆದ ಲಘು ಲಾಠಿ ಪ್ರಹಾರ ನಡೆದಿರುವುದನ್ನು ಖಂಡಿಸಿ ಮಾಜಿ ಶಾಸಕ ಅಮೃತ ದೇಸಾಯಿ ನೇತೃತ್ವದಲ್ಲಿ ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಧಾರವಾಡದ ಎಸ್‌ಪಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಹಿಂದೂ ಸಮಾಜದವರ ಮೇಲೆ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img