Sunday, March 22, 2026

Dharwadd

ಮಳೆಗೆ ಧನ್ಯವಾದ ತಿಳಿಸಿದ ಸಚಿವ ಲಾಡ್: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ..!

Hubballi Political News: ಹುಬ್ಬಳ್ಳಿ: ಸರ್ಕಾರ ಬಿಳಿಸುವ ಪ್ರವೃತ್ತಿ ಇರೋರು ಬಿಜೆಪಿ ಅವರಿಗೆ. ಅಧಿಕಾರಕ್ಕಾಗಿ ಸರ್ಕಾರವನ್ನೇ ಬೀಳಿಸಿದವರು ಬಿಜೆಪಿಗರು. ನಮ್ಮಲ್ಲಿ ಯಾವುದೇ ಕಿತ್ತಾಟವಿಲ್ಲ. ಅಧಿಕಾರಕ್ಕಾಗಿ ಮಧ್ಯ ಪ್ರದೇಶ, ಗೋವಾ ಸರ್ಕಾರವನ್ನು ಬೀಳಿಸಿದ್ರು ಎಂದು ಸಚಿವ ಸಂತೋಷ ಲಾಡ್ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬರ ಪರಿಶೀಲನೆ ವೇಳೆಯಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, 6 ಭಾಗದಲ್ಲಿ...
- Advertisement -spot_img

Latest News

Koppala News: ಸಿಲಿಂಡರ್ ಅಭಾವಕ್ಕೆ ಮೋದಿ- ಟ್ರಂಪ್ ಸ್ನೇಹ ಕಾರಣ ಎಂದಿದ್ದ ಬೋಸ್‌ರಾಜುಗೆ ರೆಡ್ಡಿ ಟಾಂಗ್

Koppala News: ಕೊಪ್ಪಳದಲ್ಲಿಂದು ಜನಾರ್ಧನ ರೆಡ್ಡಿ ಮಾಧ್ಯಮದ ಜತೆ ಮಾತನಾಡಿದ್ದು, ಸಿಲಿಂಡರ್ ಅಭಾವಕ್ಕೆ ಮೋದಿ- ಟ್ರಂಪ್ ಸ್ನೇಹವೇ ಕಾರಣ ಎಂದು ಹೇಳಿದ್ದ ಬೋಸ್‌ರಾಜುಗೆ ಟಾಂಗ್ ನೀಡಿದ್ದಾರೆ. ಇರಾನ್‌ನಿಂದ...
- Advertisement -spot_img