Sunday, August 23, 2026

dhavanagere mla

ದಾವಣಗೆರೆ ಶಾಸಕನಿಗೆ ಪುತ್ರನಿಂದ ಕಂಟಕ. ಲೋಕಾಯುಕ್ತ ಬಲೆಗೆ ಶಾಸಕನ ಪುತ್ರ. ಲಂಚ ತೆಗೆದುಕೊಳ್ಳುವಾಗ ಸೆರೆ

political news ದಾವಣಗೆರೆ ಜಿಲ್ಲೆಯ ಚನ್ನಗಿರಿ ಕ್ಷೇತ್ರದ ಮಡಾಳ್ ವಿರುಪಾಕ್ಷಪ್ಪ ನವರ ಪುತ್ರನನ್ನು ಕಾಮಗಾರಿಗಾಗಿ ಲಂಚ ತೆಗೆದುಕೊಂಡಿರುವುದು ಸಿಬಿಐ ಬಲೆಗೆ ಬಿದಿದ್ದರಿಂದ  ಅವರನ್ನು ಅಧಿಕಾರಿಗಳು ಬಂದಿಸಿದ್ದಾರೆ. ಇದರಿಂದ ಬಿಜೆಪಿಯವರು ಬ್ರಷ್ಟಾಚಾರದಲ್ಲಿ ಮುಳುಗಿದ್ದಾರೆ ಎಂಬುದು ಸ್ಪಷ್ಟವಾಗಿದೆ.ಹಾಗಾಗಿ ಅವರು ಶಾಸಕ ಮಡಾಳ್ ವಿರುಪಾಕ್ಷಪ್ಪ ಅವರು ಮಾಜಿ ಮುಖ್ಯಮಂತ್ರಿ  ಬಿಎಸ್ ಯಡಿಯೂರಪ್ಪನವರ ಆಪ್ತರಾಗಿದ್ದೂ ಅವರನ್ನು ಕರ್ನಾಟಕ ಸಮೂನು ಮತ್ತು ಮಾರ್ಜಕ...
- Advertisement -spot_img

Latest News

Political News: ಶಾಂತವಾಗಿದ್ದ ಹುಬ್ಬಳ್ಳಿಯನ್ನು ಮತ್ತೆ ಕದಡುವ ಲಕ್ಷಣಗಳು ಕಂಡು ಬರುತ್ತಿವೆ: ಬಿ.ವೈ.ವಿಜಯೇಂದ್ರ

Political News: ಹುಬ್ಬಳ್ಳಿಯಲ್ಲಿ ಪುಷ್ಕರಣಿ ಕೇಸ್ ಮತ್ತು ದೇವಸ್ಥಾನದಲ್ಲಿ ಜಾಫರ್ ಎಂಬಾತ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....
- Advertisement -spot_img