Tuesday, June 23, 2026

dhavanagere stun

Bhadra dam: ಭದ್ರಾ ಆಣೆಕಟ್ಟಿನಿಂದ ನೀರು ಬಿಡಲು ಮೀನಾಮೇಶ; ದಾವಣಗೆರೆ ರೈತರಿಂದ ಬಂದ್ ಗೆ ಕರೆ

ದಾವಣಗೆರೆ: ಈಗಾಗಲೇ ಮಂಡ್ಯ ಮತ್ತು ಬೆಂಗಳೂರಿನಲ್ಲಿ ಕಾವೇರಿ ವಿಚಾರವಾಗಿ ಪ್ರತಿಭಟನೆಗಳು ಉಗ್ರ ರೂಪಕ್ಕೆ ತಿರುಗುತ್ತಿವೆ. ಇದರ ಬೆನ್ನಲ್ಲೆ ದಾವಣಗೆರೆಯಲ್ಲಿಯೂ ಸಹ ಬಂದ್ ಗೆ ಕರೆಕೊಟ್ಟಿದ್ದಾರೆ. ದಾವರಣಗೆರೆ ಭಾಗದ ರೈತರು 62 ಸಾವಿರ ಹೆಕ್ಟರ್ ಪ್ರದೇಶದಲ್ಲಿ  ಭತ್ತ ನಾಟಿ ಮಾಡಿದ್ದು ಭದ್ರಾ ಡ್ಯಾಂನಿಂದ ಬೆಳೆಗೆ ನೀರನ್ನು ಹರಿಸುತ್ತಿದ್ದರು . ಆದರೆ ಡ್ಯಾನಿಂದ 100 ದಿನಗಳ ಕಾಲ ನೀರು...
- Advertisement -spot_img

Latest News

Hubli News: ಕಪ್ಪೆಗಳಿಗೆ ಮದುವೆ ಮಾಡಿ ಮಳೆರಾಯನಿಗೆ ವಿಶೇಷ ಪೂಜೆ ಸಲ್ಲಿಸಿದ ಜನ

Hubli News: ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರೈತರು ಆತಂಕದಲ್ಲಿರುವ ನಡುವೆಯೇ, ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಸುರಶೇಟ್ಟಿಕೊಪ್ಪ ಗ್ರಾಮದಲ್ಲಿ ವಿಶಿಷ್ಟ ಆಚರಣೆ ನಡೆದಿದೆ. ಉತ್ತಮ...
- Advertisement -spot_img