state news
ದಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನಲ್ಲಿ ಸರ್ಕಾರಿ ಆಸ್ಪತೆಯಲ್ಲಿ ಅಕ್ರಮವುಂದು ನಡೆದಿದೆ.ಅದೇನೆಂದರೆ ಅವಧಿ ಮುಗಿದ ಮಾತ್ರೆಗಳನ್ನ ಸರ್ಕಾರಿ ಅಸ್ಪತ್ರೆಯಲ್ಲಿ ಇಟ್ಟಿರುವುದು ಬೆಳಕಿಗೆ ಬಂದಿದೆ. ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮುಗಿದ ಇಂಜೆಕ್ಷನ್, ಮಾತ್ರೆಗಳು ಪತ್ತೆಯಾಗಿವೆ. ಲೋಕಾಯುಕ್ತ ತಂಡ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ವೇಳೆ ಅವಧಿ ಮುಗಿದ ಇಂಜೆಕ್ಷನ್ ಮತ್ತು ಮಾತ್ರೆಗಳು...
Spiritual: ಹಿಂದೂಗಳಲ್ಲಿ ದೇವರನ್ನು ಪೂಜಿಸುವಾಗ, ದೇವರ ಮುಂದೆ ನೈವೇದ್ಯವಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಇರಿಸುತ್ತಾರೆ. ಆದರೆ ಯಾಕೆ ಆ್ಯಪಲ್, ದ್ರಾಕ್ಷಿ, ಮೂಸಂಬಿ ಇದನ್ನೆಲ್ಲ ಏಕೆ ಇರಿಸುವುದಿಲ್ಲ..?...