Film News:
ಕರ್ಣನ್.ಎಸ್ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಪೊಲಿಟಿಕಲ್ ಡ್ರಾಮಾ ಸಬ್ಜೆಕ್ಟ್ ಒಳಗೊಂಡ ಚಿತ್ರ ‘ಧೀರ ಭಗತ್ ರಾಯ್’. ರಾಜಕೀಯ ಅಧಿಕಾರಕ್ಕಾಗಿ ನಡೆಯುವ ಹೋರಾಟ ಕಥೆ ಒಳಗೊಂಡ ಈ ಚಿತ್ರದಲ್ಲಿ ರಂಗಭೂಮಿ ಪ್ರತಿಭೆ ರಾಕೇಶ್ ದಳವಾಯಿ ಮತ್ತು ನಾಯಕಿಯಾಗಿ ಸುಚರಿತಾ ಸಹಾಯರಾಜ್ ನಟಿಸುತ್ತಿದ್ದಾರೆ. ಟೀಸರ್ ಮೂಲಕ ಗಮನ ಸೆಳೆದ ಚಿತ್ರತಂಡ ಚಿತ್ರದ ಪ್ರಿ ಕ್ಲೈಮ್ಯಾಕ್ಸ್ ಚಿತ್ರೀಕರಣದಲ್ಲಿ...
ಬೆಂಗಳೂರಿನಲ್ಲಿ ಅರ್ಚಕನ ಮುಖವಾಡದ ಹಿಂದೆ ಕಳ್ಳತನ ನಡೆಸುತ್ತಿದ್ದ ಪ್ರವೀಣ್ ಮತ್ತು ಅವನ ಸಂಗಾತಿ ಸಂತೋಷ್ ಸದ್ಯ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಹಗಲು ದೇವಾಲಯಗಳಲ್ಲಿ ಪೂಜೆ, ಹೋಮ-ಹವನ...