ರಾಜಕೀಯ ಸುದ್ದಿ:ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳು ಜಾರಿಗೆ ಕುರಿತು ವಿರುದ್ಧ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಆಕ್ರೋಶಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮರ್ಪಕ ಜಾರಿಗೆ ಆಗ್ರಹಿಸಿ ಕರ್ನಾಟಕ ಬಿಜೆಪಿ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆದ ಪ್ರತಿಭಟನೆಯಲ್ಲಿ ದೊಡ್ಡಬಳ್ಳಾಪುರ ಬಿಜೆಪಿ ಶಾಸಕ ಧೀರಜ್ ಮುನಿರಾಜು ಭಾಗಿಯಾಗಿದ್ರು.
ಈ ವೇಳೆ ಮಾತ್ನಾಡಿದ ಧೀರಜ್ ಮುನಿರಾಜು, ಕಾಂಗ್ರೆಸ್ ಅಧಿಕಾರಕ್ಕೆ...
Political News: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮರ್ಪಕ ಜಾರಿಗೆ ಆಗ್ರಹಿಸಿ ಕರ್ನಾಟಕ ಬಿಜೆಪಿ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆದ ಪ್ರತಿಭಟನೆಯಲ್ಲಿ ದೊಡ್ಡಬಳ್ಳಾಪುರ ಬಿಜೆಪಿ ಶಾಸಕ ಧೀರಜ್ ಮುನಿರಾಜು ಭಾಗಿಯಾಗಿದ್ರು. ಈ ವೇಳೆ ಮಾತ್ನಾಡಿದ ಧೀರಜ್ ಮುನಿರಾಜು, ಕಾಂಗ್ರೆಸ್ ಅಧಿಕಾರಕ್ಕೆ ಬರಲು 5 ಗ್ಯಾರೆಂಟಿ ಯೋಜನೆ ಘೋಷಣೆ ಮಾಡಿತ್ತು. ಇದೀಗ ಅಧಿಕಾರಕ್ಕೆ ಬಂದ...
Political News:
Feb:24: ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಸಹ ಉಸ್ತುವಾರಿಯಾಗಿ ತಮಿಳುನಾಡು ಬಿಜೆಪಿ ರಾಜಾಧ್ಯಕ್ಷ ಕೆ.ಅಣ್ಣಾಮಲೈ ಅವರನ್ನು ನೇಮಕ ಮಾಡಿದ್ದು, ಹೈಕಮಾಂಡ್ ನೇಮಕ ಮಾಡಿದ ಬಳಿಕ ಮೊದಲ ಬಾರಿಗೆ ರಾಜ್ಯಕ್ಕೆ ಇಬ್ಬರು ನಾಯಕರು ಆಗಮಿಸಿದ್ದಾರೆ. ಗುರುವಾರ ದೇವನಹಳ್ಳಿ ವಿಮಾನ ನಿಲ್ದಾಣಕ್ಕೆ ಬಂದ ನಾಯಕರನ್ನ ರಾಜ್ಯ...
Political News:
ದೊಡ್ಡಬಳ್ಳಾಪುರ : ರಾಜ್ಯದಲ್ಲಿ ರಾಜಕೀಯ ರಣರಂಗ ದಿನೇ ದಿನೇ ಕಾವೇರುತ್ತಿದೆ. ಟಿಕೇಟ್ ಆಕಾಂಕ್ಷಿಗಳ ವಾಕ್ ಸಮರ ಜೋರಾಗಿದೆ. ಕಾಂಗ್ರೆಸ್ ಪ್ರಜಾಧ್ವನಿಯಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿ ಧೀರಜ್ ಮುನಿರಾಜುಗೆ ಬಹಿರಂಗ ಚರ್ಚೆಗೆ ಶಾಸಕ ವೆಂಕಟರಮಣಯ್ಯ ಆಹ್ವಾನ ನೀಡಿದ್ದರು. ಅಭಿವೃದ್ಧಿ ವಿಚಾರದ ಹೇಳಿಕೆಗೆ ಸಂಬಂಧಿಸಿ ಏಕ ವಚನದಲ್ಲೇ ವಾಗ್ದಾಳಿ ನಡೆಸಿದ್ದ ಶಾಸಕ ವೆಂಕಟರಮಣಯ್ಯಗೆ ಇದೀಗ ಬಿಜೆಪಿ...
ದೊಡ್ಡಬಳ್ಳಾಪುರ : ಕೊರೊನಾ ಮೂರನೇ ಅಲೆ ಪ್ರಾರಂಭವಾಗಿದ್ದು, ಕೊರೊನಾ ವೈರಸ್ ವೇಗವಾಗಿ ಹರಡುತ್ತಿದೆ, ಸರ್ಕಾರ ಲಾಕ್ ಡೌನ್(Lockdown) ಮಾಡುವ ಹಂತದಲ್ಲಿದೆ, ಆದರೆ ಇದ್ಯಾವುದರ ಪರಿಜ್ಞಾನವೇ ಇಲ್ಲದೆ ದೊಡ್ಡಬಳ್ಳಾಪುರದಿಂದ ಸಾವಿರಾರು ಸಂಖ್ಯೆಯಲ್ಲಿ ತಮಿಳುನಾಡಿನ ಮೇಲ್ ಮರುವತ್ತೂರಿನ ಓಂ ಶಕ್ತಿ ದೇವಾಲಯದ ಪ್ರವಾಸಕ್ಕೆ ಹೋಗಿ ಬರುತ್ತಿದ್ದಾರೆ, ಇದನ್ನ ಕಂಡು ಕಾಣದಂತೆ ಜಿಲ್ಲಾಡಳಿತೆ ಕೈಕಟ್ಟಿ ಕುಳಿತಿದೆ.
ತಮಿಳುನಾಡಿನ ಮೇಲ್ ಮರುವತ್ತೂರಿನ...