Saturday, April 26, 2025

Dheeraj Muniraju

ಕಾಂಗ್ರೆಸ್ ವಿರುದ್ಧ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಆಕ್ರೋಶ

ರಾಜಕೀಯ ಸುದ್ದಿ:ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳು ಜಾರಿಗೆ ಕುರಿತು ವಿರುದ್ಧ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಆಕ್ರೋಶಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮರ್ಪಕ ಜಾರಿಗೆ ಆಗ್ರಹಿಸಿ ಕರ್ನಾಟಕ ಬಿಜೆಪಿ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ದೊಡ್ಡಬಳ್ಳಾಪುರ ಬಿಜೆಪಿ ಶಾಸಕ ಧೀರಜ್ ಮುನಿರಾಜು ಭಾಗಿಯಾಗಿದ್ರು. ಈ ವೇಳೆ ಮಾತ್ನಾಡಿದ ಧೀರಜ್ ಮುನಿರಾಜು, ಕಾಂಗ್ರೆಸ್ ಅಧಿಕಾರಕ್ಕೆ...

ಕಾಂಗ್ರೆಸ್ ವಿರುದ್ಧ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಆಕ್ರೋಶ

Political News: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮರ್ಪಕ ಜಾರಿಗೆ ಆಗ್ರಹಿಸಿ ಕರ್ನಾಟಕ ಬಿಜೆಪಿ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಪ್ರತಿಭಟನೆಯಲ್ಲಿ ದೊಡ್ಡಬಳ್ಳಾಪುರ ಬಿಜೆಪಿ ಶಾಸಕ ಧೀರಜ್ ಮುನಿರಾಜು ಭಾಗಿಯಾಗಿದ್ರು. ಈ ವೇಳೆ ಮಾತ್ನಾಡಿದ ಧೀರಜ್ ಮುನಿರಾಜು, ಕಾಂಗ್ರೆಸ್ ಅಧಿಕಾರಕ್ಕೆ ಬರಲು 5 ಗ್ಯಾರೆಂಟಿ ಯೋಜನೆ ಘೋಷಣೆ ಮಾಡಿತ್ತು. ಇದೀಗ ಅಧಿಕಾರಕ್ಕೆ ಬಂದ...

ದೊಡ್ಡಬಳ್ಳಾಪುರ ಬಿಜೆಪಿಗೆ ಧೀರಜ್ ಮುನಿರಾಜು ಫಿಕ್ಸ್.!

Political News: Feb:24: ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಸಹ ಉಸ್ತುವಾರಿಯಾಗಿ ತಮಿಳುನಾಡು ಬಿಜೆಪಿ ರಾಜಾಧ್ಯಕ್ಷ ಕೆ.ಅಣ್ಣಾಮಲೈ ಅವರನ್ನು ನೇಮಕ ಮಾಡಿದ್ದು, ಹೈಕಮಾಂಡ್ ನೇಮಕ ಮಾಡಿದ ಬಳಿಕ ಮೊದಲ ಬಾರಿಗೆ ರಾಜ್ಯಕ್ಕೆ ಇಬ್ಬರು ನಾಯಕರು ಆಗಮಿಸಿದ್ದಾರೆ. ಗುರುವಾರ ದೇವನಹಳ್ಳಿ ವಿಮಾನ ನಿಲ್ದಾಣಕ್ಕೆ ಬಂದ ನಾಯಕರನ್ನ ರಾಜ್ಯ...

ದೊಡ್ಡಬಳ್ಳಾಪುರದಲ್ಲಿ ಬಿಜೆಪಿ- ಕಾಂಗ್ರೆಸ್ ಮುಖಂಡರ ಮದ್ಯೆ ವಾಕ್ ಸಮರ : ಶಾಸಕರಿಗೆ ಪಂಥಾಹ್ವಾನ ಕೊಟ್ಟ ಧೀರಜ್  ಮುನಿರಾಜು

Political News: ದೊಡ್ಡಬಳ್ಳಾಪುರ : ರಾಜ್ಯದಲ್ಲಿ ರಾಜಕೀಯ ರಣರಂಗ ದಿನೇ ದಿನೇ ಕಾವೇರುತ್ತಿದೆ. ಟಿಕೇಟ್ ಆಕಾಂಕ್ಷಿಗಳ ವಾಕ್ ಸಮರ ಜೋರಾಗಿದೆ. ಕಾಂಗ್ರೆಸ್  ಪ್ರಜಾಧ್ವನಿಯಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿ  ಧೀರಜ್ ಮುನಿರಾಜುಗೆ ಬಹಿರಂಗ  ಚರ್ಚೆಗೆ ಶಾಸಕ ವೆಂಕಟರಮಣಯ್ಯ ಆಹ್ವಾನ ನೀಡಿದ್ದರು. ಅಭಿವೃದ್ಧಿ ವಿಚಾರದ ಹೇಳಿಕೆಗೆ ಸಂಬಂಧಿಸಿ  ಏಕ ವಚನದಲ್ಲೇ ವಾಗ್ದಾಳಿ ನಡೆಸಿದ್ದ ಶಾಸಕ ವೆಂಕಟರಮಣಯ್ಯಗೆ ಇದೀಗ  ಬಿಜೆಪಿ...

Doddaballapuraಕ್ಕೆ ಕಂಟಕವಾಗುತ್ತಾರಾ ಓಂ ಶಕ್ತಿ ಭಕ್ತಾಧಿಗಳು..!

ದೊಡ್ಡಬಳ್ಳಾಪುರ : ಕೊರೊನಾ ಮೂರನೇ ಅಲೆ ಪ್ರಾರಂಭವಾಗಿದ್ದು, ಕೊರೊನಾ ವೈರಸ್ ವೇಗವಾಗಿ ಹರಡುತ್ತಿದೆ, ಸರ್ಕಾರ ಲಾಕ್ ಡೌನ್(Lockdown) ಮಾಡುವ ಹಂತದಲ್ಲಿದೆ, ಆದರೆ ಇದ್ಯಾವುದರ ಪರಿಜ್ಞಾನವೇ ಇಲ್ಲದೆ ದೊಡ್ಡಬಳ್ಳಾಪುರದಿಂದ ಸಾವಿರಾರು ಸಂಖ್ಯೆಯಲ್ಲಿ ತಮಿಳುನಾಡಿನ ಮೇಲ್ ಮರುವತ್ತೂರಿನ ಓಂ ಶಕ್ತಿ ದೇವಾಲಯದ ಪ್ರವಾಸಕ್ಕೆ ಹೋಗಿ ಬರುತ್ತಿದ್ದಾರೆ, ಇದನ್ನ ಕಂಡು ಕಾಣದಂತೆ ಜಿಲ್ಲಾಡಳಿತೆ ಕೈಕಟ್ಟಿ ಕುಳಿತಿದೆ. ತಮಿಳುನಾಡಿನ ಮೇಲ್ ಮರುವತ್ತೂರಿನ...
- Advertisement -spot_img

Latest News

ಎಲ್ಲ ಪಕ್ಷದವರಿಗೂ ಚಪ್ಪಾಳೆ ತಟ್ಟೋದು ನಿಲ್ಲಿಸಿ, ನಮ್ಮ ಪರವಾಗಿ ಇರುವವರು ಆಶೀರ್ವಾದ ಮಾಡಿ: ಸಿಎಂ

Political News: ಚಾಮರಾಜನಗರ ಜಿಲ್ಲಾ ಕುರುಬರ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕನಕ ಸಮುದಾಯ ಭವನಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಂವಿಧಾನ ಬಂದು 75...
- Advertisement -spot_img