Saturday, August 1, 2026

DheerajKella

ಸೌಜನ್ಯ ಕೇಸ್‌ಗೆ SIT ಎಂಟ್ರಿ? ಕ್ಲೀನ್‌ಚಿಟ್ ಪಡೆದವ್ರಿಗೆ ಶಾಕ್!

ಧರ್ಮಸ್ಥಳ ಪ್ರಕರಣದ ತನಿಖೆಗೆ ಇವತ್ತು ಬಹಳ ದೊಡ್ಡ ತಿರುವು ಸಿಕ್ಕಿದೆ. SIT ತನಿಖೆಯ ಮಧ್ಯೆ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವು ಮತ್ತೆ ಚರ್ಚೆಗೆ ಒಳಪಟ್ಟಿದೆ. ಈ ಸಂಬಂಧ ಸೌಜನ್ಯ ಪ್ರಕರಣದಲ್ಲಿ ಹಿಂದಿನ ತನಿಖೆಗಳಲ್ಲಿ ಕ್ಲೀನ್‌ಚಿಟ್‌ ಪಡೆದಿದ್ದವರನ್ನು ವಿಶೇಷ ತನಿಖಾ ತಂಡ ಪುನಃ ವಿಚಾರಣೆಗೆ ಕರೆಯಲಾಗಿದೆ. ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣವನ್ನು ಈಗಾಗಲೇ ಎಸ್‌ಐಟಿ ತನಿಖೆ...
- Advertisement -spot_img

Latest News

PM-KISAN ಯೋಜನೆ – ರೈತರಿಗೆ ಕೇಂದ್ರ ಸರ್ಕಾರದ ಭರ್ಜರಿ ಗಿಫ್ಟ್!

ದೇಶದ ಕೋಟ್ಯಂತರ ರೈತಬಂಧುಗಳಿಗೆ ಕೇಂದ್ರ ಸರ್ಕಾರವು ಅತ್ಯಂತ ಮಹತ್ವದ ಹಾಗೂ ಸಂತಸದ ಸುದ್ದಿಯೊಂದನ್ನು ನೀಡಿದೆ. ಅನ್ನದಾತರ ಆರ್ಥಿಕ ಬೆನ್ನೆಲುಬಾಗಿರುವ ಜನಪ್ರಿಯ 'ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್...
- Advertisement -spot_img