Saturday, July 5, 2025

dhirendra krishna shathri

ಸಾಯಿಬಾಬಾ ದೇವರಲ್ಲ ಎಂದ ಧಿರೇಂದ್ರ ಕೃಷ್ಣ ವಿರುದ್ಧ ಕೇಸ್ ದಾಖಲು

ಸಾಯಿಬಾಬಾ ದೇವರೇ ಅಲ್ಲವೆಂದು ಹೇಳಿಕೆ ಕೊಟ್ಟಿದ್ದ,, ಬಾಗೇಶ್ವರ ಧಾಮದ ಸ್ವಯಂಘೋಷಿತ ದೇವಮಾನವ ಧಿರೇಂದ್ರ ಕೃಷ್ಣರ ವಿರುದ್ಧ ಕೇಸ್ ದಾಖಲಿಸಲಾಗಿದೆ. ‘’ ಜನರು ದೇವರ ಮೇಲೆ ನಂಬಿಕೆ ಇಟ್ಟಿದ್ದಾರೆ. ಆದರೆ ನಾವು ಆ ನಂಬಿಕೆಗೆ ಧಕ್ಕೆ ತರುವ ಕೆಲಸ ಮಾಡುವುದಿಲ್ಲ. ಸಾಯಿಬಾಬಾರನ್ನು ಸಂತರು ಅಥವಾ ಫಕೀರರು ಆಗಿರಬಹುದು. ಆದ್ರೆ ದೇವರಾಗಲು ಸಾಧ್ಯವಿಲ್ಲ ಎಂದಿದ್ದಾರೆ. ಮಧ್ಯಪ್ರದೇಶದ ಜಬಲ್‌ ಪುರದಲ್ಲಿ ನಡೆದ...
- Advertisement -spot_img

Latest News

ಮತ್ತೆ ಒಂದಾದ ಉದ್ಧವ್, ರಾಜ್ ಠಾಕ್ರೆ ಪ್ಲ್ಯಾನ್ ಏನು?

ಸಹೋದರರು ಬೆಳೆಯುತ್ತಾ ದಾಯಾದಿಗಳಾಗುತ್ತಾರೆ. ದಾಯಾದಿ ಸಹೋದರರ ಮಧ್ಯೆ ದ್ವೇಷ ಹೊಸದೇನು ಅಲ್ಲ. ಆದರೆ ಮಹಾರಾಷ್ಟ್ರದಲ್ಲಿ 20 ವರ್ಷಗಳ ಬಳಿಕ ಠಾಕ್ರೆ ಕುಟುಂಬದ ವೈಮನಸ್ಸು ಕೊನೆಗೊಂಡಿದೆ. ಸೋದರ...
- Advertisement -spot_img