Wednesday, August 12, 2026

dhirendra krishna shathri

ಸಾಯಿಬಾಬಾ ದೇವರಲ್ಲ ಎಂದ ಧಿರೇಂದ್ರ ಕೃಷ್ಣ ವಿರುದ್ಧ ಕೇಸ್ ದಾಖಲು

ಸಾಯಿಬಾಬಾ ದೇವರೇ ಅಲ್ಲವೆಂದು ಹೇಳಿಕೆ ಕೊಟ್ಟಿದ್ದ,, ಬಾಗೇಶ್ವರ ಧಾಮದ ಸ್ವಯಂಘೋಷಿತ ದೇವಮಾನವ ಧಿರೇಂದ್ರ ಕೃಷ್ಣರ ವಿರುದ್ಧ ಕೇಸ್ ದಾಖಲಿಸಲಾಗಿದೆ. ‘’ ಜನರು ದೇವರ ಮೇಲೆ ನಂಬಿಕೆ ಇಟ್ಟಿದ್ದಾರೆ. ಆದರೆ ನಾವು ಆ ನಂಬಿಕೆಗೆ ಧಕ್ಕೆ ತರುವ ಕೆಲಸ ಮಾಡುವುದಿಲ್ಲ. ಸಾಯಿಬಾಬಾರನ್ನು ಸಂತರು ಅಥವಾ ಫಕೀರರು ಆಗಿರಬಹುದು. ಆದ್ರೆ ದೇವರಾಗಲು ಸಾಧ್ಯವಿಲ್ಲ ಎಂದಿದ್ದಾರೆ. ಮಧ್ಯಪ್ರದೇಶದ ಜಬಲ್‌ ಪುರದಲ್ಲಿ ನಡೆದ...
- Advertisement -spot_img

Latest News

Political News: ಪಾದಯಾತ್ರೆಗೆ ಸಹಕರಿಸಿದವರಿಗೆ ಧನ್ಯವಾದ ತಿಳಿಸಿದ ನಿಖಿಲ್ ಕುಮಾರ್

Political News: ಕಾವೇರಿ ಜಲ ವಿವಾದ ಮತ್ತು ಹಲವು ವಿಷಯಗಳ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪಾದಯಾತ್ರೆ ನಡೆಸಿದ್ದು, ಈ ಪಾದಯಾತ್ರೆಗೆ ಬಿಜೆಪಿ ನಾಯಕರು...
- Advertisement -spot_img