Tuesday, May 12, 2026

dhirendra krishna shathri

ಸಾಯಿಬಾಬಾ ದೇವರಲ್ಲ ಎಂದ ಧಿರೇಂದ್ರ ಕೃಷ್ಣ ವಿರುದ್ಧ ಕೇಸ್ ದಾಖಲು

ಸಾಯಿಬಾಬಾ ದೇವರೇ ಅಲ್ಲವೆಂದು ಹೇಳಿಕೆ ಕೊಟ್ಟಿದ್ದ,, ಬಾಗೇಶ್ವರ ಧಾಮದ ಸ್ವಯಂಘೋಷಿತ ದೇವಮಾನವ ಧಿರೇಂದ್ರ ಕೃಷ್ಣರ ವಿರುದ್ಧ ಕೇಸ್ ದಾಖಲಿಸಲಾಗಿದೆ. ‘’ ಜನರು ದೇವರ ಮೇಲೆ ನಂಬಿಕೆ ಇಟ್ಟಿದ್ದಾರೆ. ಆದರೆ ನಾವು ಆ ನಂಬಿಕೆಗೆ ಧಕ್ಕೆ ತರುವ ಕೆಲಸ ಮಾಡುವುದಿಲ್ಲ. ಸಾಯಿಬಾಬಾರನ್ನು ಸಂತರು ಅಥವಾ ಫಕೀರರು ಆಗಿರಬಹುದು. ಆದ್ರೆ ದೇವರಾಗಲು ಸಾಧ್ಯವಿಲ್ಲ ಎಂದಿದ್ದಾರೆ. ಮಧ್ಯಪ್ರದೇಶದ ಜಬಲ್‌ ಪುರದಲ್ಲಿ ನಡೆದ...
- Advertisement -spot_img

Latest News

ನಮ್ಮೂರ ಐಪಿಎಲ್ ಸೀಸನ್ 2 ಚಾಂಪಿಯನ್ಸ್: ಇ-3 ಪ್ಯಾಂಥರ್ಸ್ ವಿಜಯೋತ್ಸವ!

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...
- Advertisement -spot_img