Sunday, September 8, 2024

dhoni

ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಕ್ಯಾಪ್ಟನ್ ಕೂಲ್ ಧೋನಿಗೆ ಆಹ್ವಾನ

Cricket News: ಅಯೋಧ್ಯೆ ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಕ್ರಿಕೇಟಿಗ ಎಂ.ಎಸ್.ಧೋನಿಗೆ ಆಹ್ವಾಾನ ಬಂದಿದೆ. ಸೋಮವಾರದ ದಿನ ರಾಂಚಿಯಲ್ಲಿರುವ ಧೋನಿ ನಿವಾಸಕ್ಕೆ ಭೇಟಿ ನೀಡಿರುವ ಆರ್ಎಸ್ಎಸ್ ಕಾರ್ಯದರ್ಶಿ ಧನಂಜಯ್ ಸಿಂಗ್, ಸಕುಟುಂಬ ಸಮೇತರಾಗಿ, ಕಾರ್ಯಕ್ರಮಕ್ಕೆ ಬರಬೇಕೆಂದು ವಿನಂತಿಸಿದ್ದಾರೆ. ಧೋನಿ ಕೂಡ ಆಹ್ವಾನವನ್ನೂ ಪ್ರೀತಿಪೂರ್ವಕವಾಗಿ ಸ್ವೀಕರಿಸಿದ್ದಾರೆ. ಶ್ರೀರಾಮ ಜನ್ಮಭೂಮಿ ಟ್ರಸ್ಟ್ ದೇಶದ 6 ಸಾವಿರಕ್ಕೂ ಹೆಚ್ಚು ಗಣ್ಯರಿಗೆ ಆಹ್ವಾನ...

ಮತ್ತೆ ಗೇಮ್ ಫಿನಿಶರ್ ಆಗಿ ಧೋನಿ

ಮುಂಬೈ:ವಿಶ್ವ ಕ್ರಿಕೆಟ್ ಕಂಡ ಶ್ರೇಷ್ಠ ನಾಯಕ ಎಂ.ಎಸ್.ಧೋನಿ ಮತ್ತೆ ಸದ್ದು ಮಾಡಿದ್ದಾರೆ. ವಯಸ್ಸು 40 ಆಗಿದ್ದರೂ ತಾನು ಇನ್ನು ಗ್ರೇಟ್ ಫಿನಿಶರ್ ಅನ್ನೋದನ್ನ ತೋರಿಸಿಕೊಟ್ಟಿದ್ದಾರೆ. ಈ ಹಿಂದಿನ ಐಪಿಎಲ್‍ಗಲ್ಲಿ ಧೋನಿಗೆ ವಯಸ್ಸಾಯ್ತು ಅಂತಾ ಟೀಕಿಸಿದವರೆ ಹೆಚ್ಚು. ಐಪಿಎಲ್‍ನಿಂದಲೂ ನಿವೃತ್ತಿ ಹೊಂದುವಂತೆ ಕಾಲೆಳೆದಿದ್ದರು. ಇದೀಗ ಮತ್ತೊಮ್ಮೆ ಫಿನಿಶರ್ ಪಾತ್ರವನ್ನು ನಿಭಾಯಿಸಿ ತಂಡವನ್ನು ಗೆಲುವಿನ ದಡ ಸೇರಿಸಿದ್ದಾರೆ...

ಐಪಿಎಲ್ ನಲ್ಲಿ ಭರ್ಜರಿ ಗೆಲುವು ಸಾಧಿಸಿದ ಸೂಪರ್ ಕಿಂಗ್ಸ್..!

www.karnatakatv.net :ಐಪಿಎಲ್ ದ್ವಿತೀಯ ಹಂತದ ಪಂದ್ಯವು ದುಬೈ ಇಂಟರ್ ನ್ಯಾಷನಲ್ ಸ್ಟೇಡಿಯಂನಲ್ಲಿ ನಿನ್ನೆಯಿಂದ ಶುರುವಾಗಿದ್ದು, ಮೊದಲ ಪಂದ್ಯವು ಚೆನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್  ಮದ್ಯ ನಡೆಯಿತು. ಈ ಪಂದ್ಯದಲ್ಲಿ ಸಿಎಸ್‌ಕೆ ಬ್ಯಾಟ್ಸ್‌ಮನ್‌ ಋತುರಾಜ್ ಗಾಯಕ್ವಾಡ್ ವಿಶೇಷ ದಾಖಲೆ ನಿರ್ಮಿಸಿದ್ದು, ಐಪಿಎಲ್ ನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಅತಿ ಹೆಚ್ಚು ರನ್ ಗಳಿಸಿದ...

ಕ್ಯಾಪ್ಟನ್ ಕೂಲ್ ಗೆ ಹುಟ್ಟು ಹಬ್ಬದ ಸಂಭ್ರಮ

www.karnatakatv.net : ರಾಷ್ಟ್ರೀಯ: ಭಾರತೀಯ ಅದ್ವಿತೀಯ ಕ್ರಿಕೆಟಿಗ ಎಂಎಸ್ ಧೋನಿಗೆ ಇಂದು ಹುಟ್ಟು ಹಬ್ಬದ ಸಂಭ್ರಮ. ಕ್ರಿಕೆಟ್ ಲೋಕದ ದಿಗ್ಗಜ, ಅಭಿಮಾನಿಗಳ ಪಾಲಿಗೆ ಕ್ಯಾಪ್ಟನ್ ಕೂಲ್ ತಮ್ಮ 40ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಸಾವಿರಾರು ಅಭಿಮಾನಿಗಳ ಹಾಗೂ ಗಣ್ಯರ ಶುಭಾಷಯಗಳ ಮಹಾ ಪೂರವೇ ಹರಿದು ಬರುತ್ತಿದೆ. ಕ್ರಿಕೆಟ್ ಆಸ್ಟ್ರೇಲಿಯ ಕೂಡ ಧೋನಿಗೆ ವಿಶೇಷ ರೀತಿಯ ಶುಭಾಷಯ...

2ನೇ ಬಾರಿಗೆ ಬಂತು ಸಿಎಸ್​ಕೆ ತಂಡದ ಕರೊನಾ ರಿಪೋರ್ಟ್

ಐಪಿಎಲ್​ ಟೂರ್ನಿಯ ಶಕ್ತಿಶಾಲಿ ಟೀಂಗಳಲ್ಲೊಂದಾದ ಚೆನ್ನೈ ಸೂಪರ್​ ಕಿಂಗ್ಸ್​ ತಂಡಕ್ಕೆ ಗುಡ್​ ನ್ಯೂಸ್​ ಸಿಕ್ಕಿದೆ. 2ನೇ ಬಾರಿಗೆ ಸಿಎಸ್​ಕೆ ಟೀಂನ ಆಟಗಾರರು ಹಾಗೂ ಸಿಬ್ಬಂದಿಯ ಕರೊನಾ ರಿಪೋರ್ಟ್ ಬಂದಿದ್ದು ಎಲ್ಲರ ವರದಿ ನೆಗೆಟಿವ್​ ಬಂದಿದೆ. ಕರೊನಾ ವರದಿ ನೆಗೆಟಿವ್​ ಬಂದ ಹಿನ್ನೆಲೆ ಸಿಎಸ್​ಕೆ ಆಟಗಾರರು ಪ್ರ್ಯಾಕ್ಟೀಸ್​ ಶುರುಮಾಡಿದ್ದಾರೆ. ಅಲ್ಲದೇ ಐಪಿಎಲ್​ ಟೂರ್ನಿ ಆರಂಭದಲ್ಲಿ...

ಮತ್ತೆ ಸಿಎಸ್​ಕೆ ತಂಡಕ್ಕೆ ವಾಪಸ್ಸಾಗ್ತಾರಾ ರೈನಾ..?

ಐಪಿಎಲ್​ ಟೂರ್ನಿಗಾಗಿ ಯುಎಇಗೆ ತೆರಳಿದ್ದ ಸುರೇಶ್​ ರೈನಾ ಟೂರ್ನಿ ಆರಂಭಕ್ಕೂ ಮುನ್ನವೇ ಸಿಎಸ್​ಕೆ ತಂಡದಿಂದ ಹೊರನಡೆದಿದ್ದರು, ಚೆನ್ನೈ ಸೂಪರ್​ ಕಿಂಗ್ಸ್​ ತಂಡದ ಮ್ಯಾನೇಜ್​ಮೆಂಟ್ ಜತೆ ರೈನಾ ಕಿರಿಕ್​ ಮಾಡಿಕೊಂಡು ತಾಯ್ನಾಡಿಗೆ ಮರಳಿದ್ದಾರೆ ಅಂತಾ ಹೇಳಲಾಗಿತ್ತು. ಆದ್ರೀಗ ಭಾರತಕ್ಕೆ ವಾಪಸ್ಸಾದ ಬಗ್ಗೆ ಸ್ವತಃ ಸುರೇಶ್​ ರೈನಾ ಕಾರಣ ಬಿಚ್ಚಿಟ್ಟಿದ್ದಾರೆ. https://www.youtube.com/watch?v=WjM761eDq0g ನನ್ನ ಹಾಗೂ ಸಿಎಸ್​ಕೆ ಟೀಂ ಮ್ಯಾನೇಜ್​ಮೆಂಟ್​...

ಧೋನಿ ಜೊತೆ ತನ್ನ ರಿಟೈರ್‌ಮೆಂಟ್ ಘೋಷಿಸಿದ ಸುರೇಶ್ ರೈನಾ..!

ಮಹೇಂದ್ರ ಸಿಂಗ್ ಧೋನಿ ಜೊತೆ ಸುರೇಶ್ ರೈನಾ ಕೂಡ ಅಂತಾರಾಷ್ಟ್ರೀಯ ಕ್ರಿಕೇಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಈ ಬಗ್ಗೆ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಫೋಟೋವೊಂದನ್ನ ಹಾಕಿ, ಧೋನಿ ಬಗ್ಗೆ ಬರೆದುಕೊಂಡಿರುವ ರೈನಾ, ನಿಮ್ಮ ಈ ಘೋಷಣೆಗೆ ನಾನು ಜೊತೆಯಾಗುತ್ತೇನೆ ಎಂದಿದ್ದಾರೆ. https://youtu.be/aqHuDnJ6lWE ನನ್ನ ಹೃದಯವು ಹೆಮ್ಮೆಯಿಂದ ತುಂಬಿದೆ, ಈ ಪ್ರಯಾಣದಲ್ಲಿ ನಿಮ್ಮೊಂದಿಗೆ ಸೇರಲು ನಾನು ಆರಿಸಿಕೊಳ್ಳುತ್ತೇನೆ. ಭಾರತಕ್ಕೆ ಧನ್ಯವಾದಗಳು. ಜೈ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img