Tuesday, October 14, 2025

dhrutharashtra

ಧೃತರಾಷ್ಟ್ರ ಬದುಕಿರುವಾಗಲೇ ದುರ್ಯೋಧನ ತಂದೆಯ ಹೆಸರಲ್ಲಿ ಪಿಂಡ ಪ್ರಧಾನ ಮಾಡಿದ್ದನಂತೆ.. ಯಾಕೆ ಗೊತ್ತಾ..?

ನಾವು ನಮ್ಮ ಹಿರಿಯರು ತೀರಿ ಹೋದಮೇಲೆ ಅವರ ಹೆಸರಿನಲ್ಲಿ ಪಿಂಡ ಪ್ರಧಾನ ಮಾಡುತ್ತೇವೆ. ಹೀಗೆ ಮಾಡುವುದರಿಂದ ಪಿತೃಗಳ ಆತ್ಮಕ್ಕೆ ಶಾಂತಿ ಸಿಗುತ್ತದೆ ಅನ್ನೋದು ನಂಬಿಕೆ. ಮತ್ತು ಸನಾತನ ಧರ್ಮದಲ್ಲಿ ನಡೆದುಕೊಂಡು ಬಂದ ಪದ್ಧತಿ. ಆದ್ರೆ ಮಹಾಭಾರತದಲ್ಲಿ ಬರುವ ದುರ್ಯೋಧನ, ತಂದೆ ಧೃತರಾಷ್ಟ್ರ ಬದುಕಿರುವಾಗಲೇ, ಅವರ ಹೆಸರಿನಲ್ಲಿ ಪಿಂಡ ಪ್ರಧಾನ ಮಾಡಿದ್ದನಂತೆ. ಹಾಗಾದ್ರೆ ದುರ್ಯೋಧನ ಯಾಕೆ...

ಧೃತರಾಷ್ಟ್ರನೇಕೆ ಕುರುಡನಾಗಿ ಹುಟ್ಟಿದ..?

ಮಹಾಭಾರತದಲ್ಲಿ ಬರುವ ಧೃತರಾಷ್ಟ್ರ ಹುಟ್ಟು ಕುರುಡನಾಗಿದ್ದ. ಯಾಕೆ ಆತ ಕುರುಡನಾದ..? ಇದು ಯಾರ ಶಾಪ..? ಯಾಕಾಗಿ ಧೃತರಾಷ್ಟ್ರನಿಗೆ ಶಾಪ ಹಾಕಲಾಯಿತು..? ಇತ್ಯಾದಿ ವಿಷಯಗಳ ಬಗ್ಗೆ ತಿಳಿಯೋಣ ಬನ್ನಿ.. ಮಹಾಭಾರತದಲ್ಲಿ ಬರುವ ಮೊದಲ ರಾಜನಾದ ಶಂತನುವಿಗೆ ಸತ್ಯವತಿ ಎಂಬ ಪತ್ನಿ ಇದ್ದಳು. ಅವರಿಗೆ ಇಬ್ಬರು ಮಕ್ಕಳಿದ್ದರು, ಅವರ ಹೆಸರು ವಿಚಿತ್ರವೀರ್ಯ ಮತ್ತು ಚಿತ್ರಾಂಗದ. ಯುದ್ಧದಲ್ಲಿ ಹೋರಾಡುತ್ತ, ಚಿತ್ರಾಂಗದ...
- Advertisement -spot_img

Latest News

Mandya News: ಕುಡಿದು ಬಂದು ಅಂಗನವಾಡಿಯಲ್ಲಿ ರೆಸ್ಟ್ ಮಾಡಿದ ಕುಡುಕ: ಸಹಾಯಕಿಗೆ ಪೋಷಕರಿಂದ ಕ್ಲಾಸ್

Mandya News: ಮಂಡ್ಯ: ಅಂಗನವಾಡಿ ಎಂದರೆ ಚಿಕ್ಕ ಚಿಕ್ಕ ಮಕ್ಕಳು ಓದಿ,ಬರೆದು, ಆಟವಾಡುತ್ತ, ಪೋಷ್ಟಿಕಾಂಶಗಳನ್ನು ಪಡೆಯುತ್ತ ಬೆಳೆಯುವ ವಿದ್ಯಾ ಕೇಂದ್ರ. ಆದರೆ ಇತ್ತೀಚಿನ ದಿನಗಳಲ್ಲಿ ಅಂಗನವಾಡಿ...
- Advertisement -spot_img