Monday, August 24, 2026

dhrutharashtra

ಧೃತರಾಷ್ಟ್ರ ಬದುಕಿರುವಾಗಲೇ ದುರ್ಯೋಧನ ತಂದೆಯ ಹೆಸರಲ್ಲಿ ಪಿಂಡ ಪ್ರಧಾನ ಮಾಡಿದ್ದನಂತೆ.. ಯಾಕೆ ಗೊತ್ತಾ..?

ನಾವು ನಮ್ಮ ಹಿರಿಯರು ತೀರಿ ಹೋದಮೇಲೆ ಅವರ ಹೆಸರಿನಲ್ಲಿ ಪಿಂಡ ಪ್ರಧಾನ ಮಾಡುತ್ತೇವೆ. ಹೀಗೆ ಮಾಡುವುದರಿಂದ ಪಿತೃಗಳ ಆತ್ಮಕ್ಕೆ ಶಾಂತಿ ಸಿಗುತ್ತದೆ ಅನ್ನೋದು ನಂಬಿಕೆ. ಮತ್ತು ಸನಾತನ ಧರ್ಮದಲ್ಲಿ ನಡೆದುಕೊಂಡು ಬಂದ ಪದ್ಧತಿ. ಆದ್ರೆ ಮಹಾಭಾರತದಲ್ಲಿ ಬರುವ ದುರ್ಯೋಧನ, ತಂದೆ ಧೃತರಾಷ್ಟ್ರ ಬದುಕಿರುವಾಗಲೇ, ಅವರ ಹೆಸರಿನಲ್ಲಿ ಪಿಂಡ ಪ್ರಧಾನ ಮಾಡಿದ್ದನಂತೆ. ಹಾಗಾದ್ರೆ ದುರ್ಯೋಧನ ಯಾಕೆ...

ಧೃತರಾಷ್ಟ್ರನೇಕೆ ಕುರುಡನಾಗಿ ಹುಟ್ಟಿದ..?

ಮಹಾಭಾರತದಲ್ಲಿ ಬರುವ ಧೃತರಾಷ್ಟ್ರ ಹುಟ್ಟು ಕುರುಡನಾಗಿದ್ದ. ಯಾಕೆ ಆತ ಕುರುಡನಾದ..? ಇದು ಯಾರ ಶಾಪ..? ಯಾಕಾಗಿ ಧೃತರಾಷ್ಟ್ರನಿಗೆ ಶಾಪ ಹಾಕಲಾಯಿತು..? ಇತ್ಯಾದಿ ವಿಷಯಗಳ ಬಗ್ಗೆ ತಿಳಿಯೋಣ ಬನ್ನಿ.. ಮಹಾಭಾರತದಲ್ಲಿ ಬರುವ ಮೊದಲ ರಾಜನಾದ ಶಂತನುವಿಗೆ ಸತ್ಯವತಿ ಎಂಬ ಪತ್ನಿ ಇದ್ದಳು. ಅವರಿಗೆ ಇಬ್ಬರು ಮಕ್ಕಳಿದ್ದರು, ಅವರ ಹೆಸರು ವಿಚಿತ್ರವೀರ್ಯ ಮತ್ತು ಚಿತ್ರಾಂಗದ. ಯುದ್ಧದಲ್ಲಿ ಹೋರಾಡುತ್ತ, ಚಿತ್ರಾಂಗದ...
- Advertisement -spot_img

Latest News

Sandalwood: ಟೆಕ್ಸಾಸ್‌ನ ಆಸ್ಟಿನ್‌ನಲ್ಲಿ ಸಂಚಲನ ಸೃಷ್ಟಿಸಿದ ‘ಅನ್ವೇಷಣಂ’: ಕನ್ನಡಿಗರ ಮಹತ್ವಾಕಾಂಕ್ಷೆಯ ಹೆಜ್ಜೆ.

Sandalwood: ವಿಶ್ವದಾದ್ಯಂತ ಕನ್ನಡ ಚಿತ್ರರಂಗದ ಕೀರ್ತಿ ಪತಾಕೆ ಹಾರುತ್ತಿದ್ದು, ಅಮೆರಿಕದ ಟೆಕ್ಸಾಸ್‌ನ ಆಸ್ಟಿನ್ ನಗರದಲ್ಲೂ ಕನ್ನಡ ಸಿನಿಮಾಗಳ ಹೊಸ ಶಕೆ ಆರಂಭವಾಗಿದೆ. ಸಂಗೀತ ಮಾಂತ್ರಿಕ ಮನೋಮೂರ್ತಿಯವರ ಸಾರಥ್ಯದಲ್ಲಿ...
- Advertisement -spot_img