Sunday, March 22, 2026

dhruva

ಸರ್ಜಾ ಕುಟುಂಬದಲ್ಲಿ ಸೀಮಂತ ಸಂಭ್ರಮ…!

Film News: ಇತ್ತೀಚೆಗಷ್ಟೇ ದ್ರುವ ಸರ್ಜಾ ತನ್ನ ಮಡದಿ ಪ್ರೇರಣಾ ಬೇಬಿ ಬಂಪ್  ಫೋಟೋ ಶೇರ್ ಮಾಡಿ ತಂದೆಯಾಗುತ್ತಿರು ಸಂತಸದ ವಿಚಾರವನ್ನು ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದರು. ಇದೀಗ ಸೀಮಂತದ ಫೋಟೋ ಹಂಚಿ ಖುಷಿಪಟ್ಟಿದ್ದಾರೆ. ಚಿರು ಅಗಲಿಕೆಯ ನಂತರ ಶೋಕದಲ್ಲಿದ್ದ ಕುಟುಂಬದಲ್ಲಿ ಇದೀಗ  ಸಂತಸ ಮೂಡುತ್ತಿದೆ. ಮೇಘನಾ ಮಗನ ಆಗಮನದಿಂದ  ಸ್ವಲ್ಪ  ಚೇತರಿಸಿಕೊಂಡಿದ್ದ ಸರ್ಜಾ  ಕುಟುಂಬಕ್ಕೆ  ಇದೀಗ ಮತ್ತೆ...

‘ಈ ಬಗ್ಗೆ ಕೇಳಿದಾಗ ವಿಷಾದ ಎನ್ನಿಸುತ್ತದೆ, ಅನ್ಯಾಯ ಎನ್ನಿಸುತ್ತದೆ’

https://youtu.be/1M1XhpyXaEo ಇದೇ ಜೂನ್ 10ಕ್ಕೆ ನಟ ಸುನೀಲ್‌ ರಾವ್ ನಟನೆಯ ತುರ್ತು ನಿರ್ಗಮನ ಸಿನಿಮಾ ರಿಲೀಸ್ ಆಗಲಿದೆ. ಈ ಕುರಿತು ನಟ ಸುನೀಲ್ ಕರ್ನಾಟಕ ಟಿವಿ ಜೊತೆ ಮಾತನಾಡಿದ್ದಾರೆ. ಈ ವೇಳೆ ಸ್ಯಾಂಡಲ್‌ ವುಡ್‌ನ ಎಲ್ಲ ನಟರ ಬಗ್ಗೆ ಕೇಳಿದಾಗ, ಸುನೀಲ್ ಆ ನಟರ ಬಗ್ಗೆ ತಮಗೇನು ಅಭಿಪ್ರಾಯವಿದೆ ಎಂದು ಹೇಳಿದ್ದು, ಅವರೇನು ಹೇಳಿದ್ದಾರೆಂದು ಕೇಳೋಣ...
- Advertisement -spot_img

Latest News

ಹುಬ್ಬಳ್ಳಿಯಲ್ಲಿ 12ನೇ ಅದ್ದೂರಿ ಸ್ವರ್ಣ ವಿನಾಯಕ ಮಹೋತ್ಸವ!

ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...
- Advertisement -spot_img