Monday, April 27, 2026

Dhruva narayan

ತಂದೆ ಕನಸನ್ನು ನನಸು ಮಾಡಿದ ಶಾಸಕ ದರ್ಶನ್ ಧ್ರುವ ನಾರಾಯಣ್

Political News: ಧ್ರುವ ನಾರಾಯಣ್. ಇದ್ದಿದ್ದು ಕಾಂಗ್ರೆಸ್ ಪಕ್ಷದಲ್ಲಾದರೂ, ಬೇರೆ ಪಕ್ಷದಲ್ಲೂ ಆತ್ಮೀಯರನ್ನು ಹೊಂದಿದ್ದ ಅಜಾತ ಶತ್ರು. ತಾವು ಬದುಕಿದ್ದಾಗ, ಗ್ರಾಮೀಣ ಭಾಗದ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ವಿದ್ಯಾರ್ಥಿಗಳಿಗೆ ಏನಾದರೂ ಸಹಾಯ ಮಾಡಬೇಕು ಎಂದುಕೊಂಡಿದ್ದರು. ಆದರೆ ಅದು ಸಾಧ್ಯವಾಗಿರಲಿಲ್ಲ. ಇದೀಗ ಅವರ ಪುತ್ರ, ಶಾಸಕ ದರ್ಶನ್ ಧ್ರುವ ನಾರಾಯಣ್, ಈ ಕನಸನ್ನು...

ಕೆಪಿಸಿಸಿ ಕಾರ್ಯಾಧ್ಯಕ್ಷ ದಿ.ಧ್ರುವನಾರಾಯಣ್ ಪತ್ನಿ ನಿಧನ..

ನಂಜನಗೂಡು: ಕೆಲ ದಿನಗಳ ಹಿಂದಷ್ಟೇ ನಿಧನರಾಗಿದ್ದ ಕಾಂಗ್ರೆಸ್‌ನ ಧ್ರುವನಾರಾಯಣ್ ಪತ್ನಿ ವೀಣಾ ಧ್ರುವನಾರಾಯಣ್(50) ಅನಾರೋಗ್ಯದಿಂದ ನಿಧನರಾಗಿದ್ದಾರೆ. ಮೈಸೂರಿನಲ್ಲಿಂದು ಬೆಳಿಗ್ಗೆ ಕೊನೆಯುಸಿರೆಳೆದಿದ್ದು, ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ವೀಣಾ ಹಲವು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ, ವೀಣಾ ಸಾವನ್ನಪ್ಪಿದ್ದಾರೆ. ಕೆಲ ದಿನಗಳ ಹಿಂದಷ್ಟೇ ತಂದೆಯನ್ನು ಕಳೆದುಕೊಂಡಿದ್ದ ದರ್ಶನ್, ಈಗ ಅಮ್ಮನನ್ನೂ...
- Advertisement -spot_img

Latest News

Mondagodu: NMD ಜಮೀರ್ ಅಹ್ಮದ್ ದರ್ಗಾವಾಲೆ ಹ* ಕೇಸ್: ಐವರು ಆರೋಪಿಗಳ ಬಂಧನ

Uttara Kannada News: ಮುಂಡಗೋಡಿನ NMD ಜಮೀರ್ ಅಹ್ಮದ್ ದರ್ಗಾವಾಲೆಯ ಭೀಕರ ಹತ್ಯೆಯ ಅಸಲೀಯತ್ತನ್ನು ಮುಂಡಗೋಡ ಪೊಲೀಸ್ರು ಬೇಧಿಸಿದ್ದಾರೆ. ಹತ್ಯೆ ನಡೆದ 24 ಗ‌ಂಟೆಯೊಳಗಾಗಿ ಐವರು...
- Advertisement -spot_img