https://youtu.be/Bgcy5a451OA
ತಮ್ಮ ಸಿನಿ ಜರ್ನಿ ಬಗ್ಗೆ ಮಾತನಾಡಿರುವ ನಿರ್ದೇಶಕಿ ಸ್ವಪ್ನಾ ಕೃಷ್ಣ, ತಮ್ಮ ಬಾಲ್ಯ ಹೇಗಿತ್ತು, ತಾವು ನಿರ್ದೇಶಕಿಯಾಗಿದ್ದು ಹೇಗೆ..? ಇದಕ್ಕೆ ಕೃಷ್ಣಾ ಅವರ ಸಪೋರ್ಟ್ ಹೇಗಿತ್ತು, ಇತ್ಯಾದಿ ವಿಷಯಗಳ ಬಗ್ಗೆ ಮಾತನಾಡಿದ್ದನ್ನ ನೀವು ನೋಡಿದ್ದೀರಿ. ಇವತ್ತು ನಾವು ಸ್ವಪ್ನ ಕೃಷ್ಣ ಅವರು,. ಸ್ಯಾಂಡಲ್ವುಡ್ನ ಹಲವು ನಟರ ಬಗ್ಗೆ ಮಾತನಾಡಿದ್ದಾರೆ. ಹಾಗಾದ್ರೆ ಅವರ ಬಗ್ಗೆ ಏನಂದ್ರು...
https://www.youtube.com/watch?v=Bgcy5a451OA
ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿಮಾನಿಗಳು ಮಾರ್ಟಿನ್ ಸಿನಿಮಾ ಅಪ್ಡೇಟ್ಗಾಗಿ ಚಾತಕ ಪಕ್ಷಿಯಂತೆ ಕಾಯ್ತಿದ್ದಾರೆ. ಸದ್ಯ ಸ್ಯಾಂಡಲ್ವುಡ್ನಲ್ಲಿ ಕೆಜಿಎಫ್-2, 777 ಚಾರ್ಲಿ ಸಿನಿಮಾ ಹವಾ ನಡೀತಾಯಿದ್ದು, ಮುಂದಿನ ದಿನಗಳಲ್ಲಿ ಯಾವ ಹೀರೋ ಸಿನಿಮಾ ರಿಲೀಸಾಗ್ಬೋದು ಅಂತ ಎದುರುನೋಡ್ತಿದ್ದಾರೆ.
ಹಾಗೇ ನೋಡೋದಾದರೆ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಟನೆಯ ಮಾರ್ಟಿನ್ ಸಿನಿಮಾ ಸಿಕ್ಕಾಪಟ್ಟೆ ಕುತೂಹಲ ಮೂಡಿಸಿರೋ ಸಿನಿಮಾವಾಗಿದೆ....
ಧ್ರುವ ಸರ್ಜಾ ಯುದ್ಧಕ್ಕಿಳೀತಿದ್ದಾರೆ. ಯುದ್ಧದಲ್ಲಿ ಧ್ರುವ ಅರ್ಜುನನಾದ್ರೆ ಪ್ರೇಮ್ ಶ್ರೀಕೃಷ್ಣ. ಯಾವ ಪ್ರೇಮ್ ಅನ್ಕೊತಿದ್ದೀರಾ..? ಇನ್ಯಾರು ನಮ್ಮ ಜೋಗಿ ಪ್ರೇಮ್. ಹೌದು ಧ್ರುವ ಸರ್ಜಾ ಮುಂದಿನ ಸಿನಿಮಾ ಅನೌನ್ಸ್ ಆಗಿದೆ. ಟೈಟಲ್ ಫಿಕ್ಸ್ ಆಗದಿದ್ರೂ ಹಿಂದಿನಿAದಲೂ ಈ ಸಿನಿಮಾದ ಟೈಟಲ್ ಯುದ್ಧ ಅನ್ನೋ ಸುದ್ದಿ ಚಾಲ್ತಿಯಲ್ಲಿದೆ.
ಇಲ್ಲಿ ಯುದ್ಧ ಮಾಡೋಕೆ ಧ್ರುವ ಸರ್ಜಾ ಇನ್ನೂ ತಯಾರಾಗಬೇಕು,...
www.karnatakatv.net:ಸಂಜಯ್ ದತ್ ಬಾಲಿವುಡ್ನ ಸ್ಟಾರ್ ನಟ. ಈಗ ಕೆಜಿಎಫ್ ಸಿನಿಮಾದಲ್ಲಿ ಅಧೀರನಾಗಿ ಮಿಂಚಲಿದ್ದಾರೆ. ಈಗಾಗಲೇ ಅಧೀರನ ಕ್ರೇಜ್ ಮುಗಿಲು ಮುಟ್ಟಿದ್ದು, ಕೆಜಿಎಫ್ ನಲ್ಲಿನ ಸಂಜಯ್ ಅವರ ಲುಕ್ ಬಹಳ ಗಮನಸೆಳೆದಿದೆ. ಸಂಜಯ್ ಅವರ ಅಧೀರ ಪಾತ್ರದ ಡುಬ್ಬಿಂಗ್ಕೂಡ ಪೂರ್ಣಗೊಂಡಿದ್ದು ಇನ್ನೇನು ಕೆಲ ತಿಂಗಳಲ್ಲಿ ಚಿತ್ರ ತೆರೆಕಾಣಲಿದೆ.
ಸದ್ಯ ಇದೆಲ್ಲದರ ನಡುವೆ ಮತ್ತೊಂದು ಕನ್ನಡ ಸಿನಿಮಾದಲ್ಲಿ ಸಂಜಯ್...
ಪೊಗರು ಸಿನಿಮಾದ ಒಂದಷ್ಟು ವಿವಾದಗಳು, ಗಲಾಟೆ, ಗದ್ದಲ ಎಲ್ಲದಕ್ಕೂ ಫುಲ್ ಸ್ಟಾಪ್ ಬಿದಿದ್ದು, ಬಾಕ್ಸ್ ಆಫೀಸ್ ನಲ್ಲಿ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಭರ್ಜರಿ ಹಣ ಕಲೆಕ್ಟ್ ಮಾಡ್ತಿದ್ದಾರೆ. ಜಸ್ಟ್ ಆರು ದಿನದಲ್ಲಿಯೇ 45 ಕೋಟಿ ರೂಪಾಯಿ ಗಳಿಸಿರುವ ಧ್ರುವ ಸಿನಿಮಾಕ್ಕೆ ಪ್ರೇಕ್ಷಕ ಜೈಕಾರ ಹಾಕ್ತಿದ್ದಾನೆ. ಅಭಿಮಾನಿಗಳು, ಸಿನಿಪ್ರಿಯರು ಮೆಚ್ಚಿರುವ ಪೊಗರು ಸಿನಿಮಾ ನೋಡಿ...
ಪೊಗರು ಸಿನಿಮಾ ವಿವಾದಕ್ಕೆ ಸಂಬಂಧಿಸಿದಂತೆ ಧ್ರುವ ಸರ್ಜಾ ಸೋಷಿಯಲ್ ಮೀಡಿಯಾ ಮೂಲಕ ಬೇಷರತ್ ಕ್ಷಮೆ ಕೋರಿದ್ದಾರೆ. ಪೊಗರು ಸಿನಿಮಾದಲ್ಲಿ ಬ್ರಾಹ್ಮಣ ಸಮುದಾಯಕ್ಕೆ ಅವಮಾನವಾಗುವಂತಹ ಚಿತ್ರಸಲಾಗಿದೆ ಎಂದು ಬ್ರಾಹ್ಮಣ ಮಹಾಸಭಾ ಮಂಡಳಿ ಸದಸ್ಯರು ಆರೋಪಿಸಿದ್ದರು. ಬಳಿಕ ಫಿಲ್ಮಂ ಛೇಂಬರ್ ನಲ್ಲಿ ಈ ಬಗ್ಗೆ ಮಾತುಕತೆ ನಡೆಸಿ ಆ ದೃಶ್ಯಗಳನ್ನು ತೆಗೆದು ಹಾಕುವುದಾಗಿ ನಿರ್ದೇಶಕ ನಂದಕಿಶೋರ್ ಹೇಳಿದ್ದರು....
ಧ್ರುವ ಸರ್ಜಾ ಸತತ ಮೂರು ವರ್ಷಗಳಿಂದ ಪರಿಶ್ರಮ ಹಾಕಿ ನಟಿಸಿರುವ ಸಿನಿಮಾ ಪೊಗರು. ಡೈಲಾಗ್ ಟೀಸರ್, ಸಾಂಗ್ಸ್ ನಿಂದ ಹೊಸ ಅಲೆ ಸೃಷ್ಟಿಸಿರುವ ಪೊಗರು ಸಿನಿಮಾ ಫೆಬ್ರವರಿ 19ರಂದು ಬಿಳ್ಳಿತೆರೆ ಮೇಲೆ ರಾರಾಜಿಸಲಿದೆ. ಈ ಹಿನ್ನೆಲೆ ನಿನ್ನೆ ಪೊಗರು ಟೀಂ ಪ್ರೆಸ್ ಮೀಟ್ ನಡೆಸಿತ್ತು. ಈ ಕಾರ್ಯಕ್ರಮದಲ್ಲಿ ನಟ ಧ್ರುವ ಸರ್ಜಾ, ನಿರ್ದೇಶಕ ನಂದಕಿಶೋರ್,...
ಲಾಕ್ ಡೌನ್ ಟೈಮ್ ನಲ್ಲಿ ಕನ್ನಡ ಚಿತ್ರರಂಗದ ಕೆಲ ತಾರೆಯರು ನಿಸ್ವಾರ್ಥ ಸೇವೆ ಮಾಡಿದ್ದರು. ಕೆಲಸವಿಲ್ಲದೇ ಮನೆಯಲ್ಲಿದ್ದ ಬಡವರ ಮನೆ-ಮನೆಗೆ ತೆರಳಿ ದಿನಸಿ ಹಂಚುವ ಕೆಲಸ ಮಾಡಿದ್ದರು. ಈ ಪೈಕಿ ನಟಿ ಕಾರುಣ್ಯ ರಾಮ್ ಕೂಡ ಒಬ್ರು. ಸದ್ಯ ನೀನಾಸಂ ಸತೀಶ್ ನಟಿಸ್ತಿರುವ ಪೆಟ್ರೋಮ್ಯಾಕ್ಸ್ ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿ ಇರುವ ಕಾರುಣ್ಯ ಮತ್ತೊಂದು...
ದುಃಖದ ಮಡುವಿನಲ್ಲಿ ತುಂಬಿದ್ದ ಸರ್ಜಾ ಕುಟುಂಬದಲ್ಲಿ ನಗುವಿನ ಅಲೆ ಮೂಡಿಸಿದ್ದು ಮುದ್ದಾದ ಜೂನಿಯರ್ ಚಿರು. ಮೇಘನಾ ಮಡಿಲಿಗೆ ಚಿಂಟು ಬಂದ್ಮೇಲೆ ಎಲ್ಲವೂ ಬದಲಾಗಿದೆ. ಮೇಘನಾ ಮುಖದಲ್ಲಿ ನಗು, ಸರ್ಜಾ ಕುಟುಂಬದಲ್ಲಿ ನೆಮ್ಮದಿ, ಸುಂದರ್ ರಾಜ್ ಫ್ಯಾಮಿಲಿಯಲ್ಲಿ ಸಂಭ್ರಮ ಎಲ್ಲವೂ ಮನೆ ಮಾಡಿದೆ. ಈ ನಡುವೆಯೇ ಮೇಘನಾ ಇಡೀ ಕುಟುಂಬಕ್ಕೆ ಕೊರೋನಾ ಸೋಂಕು ತಗುಲಿತ್ತು. ಇದೀಗ...
Political News: ಮಂಡ್ಯದಲ್ಲಿಂದು ಮಾತನಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಸಿಎಂ ಸ್ಥಾನದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸಿಎಂ ಸಿದ್ದರಾಮಯ್ಯ 5 ವರ್ಷ ನಾನೇ ಸಿಎಂ ಎಂದ ಬಗ್ಗೆ...