Thursday, December 4, 2025

dhruva sarja

ಹೊಸ ವರ್ಷಕ್ಕೆ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಕಡೆಯಿಂದ ಸಿಕ್ತಿದೆ ಭರ್ಜರಿ ಸಿಹಿಸುದ್ದಿ…!

ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಕಡೆಯಿಂದ ಹೊಸ ವರ್ಷಕ್ಕೆ ಭರ್ಜರಿ ಸಿಹಿ ಸುದ್ದಿಯೊಂದು ಸಿಕ್ತಿದೆ. ಗಾಂಧಿನಗರದಲ್ಲಿ ಅಬ್ಬರಿ, ಬೊಬ್ಬಿರಿದ ಪೊಗರು ಸಿನಿಮಾದ ಟೀಸರ್ ಇದೀಗ ತೆಲುಗಿ ನೆಲದಲ್ಲೂ ಹವಾ ಸೃಷ್ಟಿಸಲು ರೆಡಿಯಾಗಿದೆ. ಹೊಸ ವರ್ಷದ ಪ್ರಯುಕ್ತ ಪೊಗರು ಸಿನಿಮಾದ ತೆಲುಗು ಟೀಸರ್ ರಿಲೀಸ್ ಮಾಡಲು ಚಿತ್ರತಂಡ ರೆಡಿಯಾಗಿದೆ. ಈಗಾಗ್ಲೇ ತಮಿಳಿನಲ್ಲಿಯೂ ಸೆಮ್ಮಾ ತಿಮಿರ್ ಹೆಸರಿನಲ್ಲಿ...

ಪ್ರೀತಿಯ ಮಡದಿ ಪ್ರೇರಣಾ ಹುಟ್ಟುಹಬ್ಬಕ್ಕೆ ಧ್ರುವ ಸರ್ಜಾ ಕೊಟ್ರು ಸೂಪರ್ ಗಿಫ್ಟ್..!

ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾಗೆ ಪತ್ನಿ ಪ್ರೇರಣಾ ಅಂದ್ರೆ ಅಚ್ಚುಮೆಚ್ಚು. ಯಾಕಂದ್ರೆ ಈ ಜೋಡಿ ಪರಸ್ಪರ ಪ್ರೀತಿಸಿ ಸಪ್ತಪದಿ ತುಳಿದ ಲವ್ ಬರ್ಡ್ಸ್. ಹೀಗಿರುವಾಗ ವಿಶೇಷ ದಿನಗಳು ಅಂದ್ರೆ ಅದನ್ನು ಮತ್ತಷ್ಟು ಸ್ಪೆಷಲ್ ಡೇ ಮಾಡೋದು ಕಾಮನ್. ಇಂದು ಧ್ರುವ ಸರ್ಜಾ ಪ್ರಿಯ ಮಡದಿ ಪ್ರೇರಣಾ ಶಂಕರ್ ಹುಟ್ಟುಹಬ್ಬ. ಈ ದಿನವನ್ನು ಆ್ಯಕ್ಷನ್ ಪ್ರಿನ್ಸ್...

ಕೋಲೆ ಬಸವನಿಗೂ ಆ್ಯಕ್ಷನ್ ಪ್ರಿನ್ಸ್ ಖರಾಬು ಗುಂಗು…!

ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಸತತ ಮೂರು ವರ್ಷಗಳು ಶ್ರಮ ಹಾಕಿ ತಯಾರಾಗಿರುವ ಸಿನಿಮಾ ಪೊಗರು. ಮೈಯಲ್ಲಿ ಪೊಗರು ತುಂಬಿರುವ ಶಿವ ಇಷ್ಟರಲ್ಲಿ ಥಿಯೇಟರ್ ಅಂಗಳದಲ್ಲಿ ಅಬ್ಬರಿಸಿ ಬೊಬ್ಬಿರಿಯಬೇಕಿತ್ತು. ಆದ್ರೆ ಕೊರೋನಾ ಲಾಕ್ ಡೌನ್, ಸೀಲ್ ಡೌನ್ ಎಲ್ಲದಕ್ಕೂ ಬ್ರೇಕ್ ಹಾಕ್ತು. ಇನ್ನೇನು ಡಿಸೆಂಬರ್ ನಲ್ಲಿ‌...

ಎಲ್ಲೂ ಸಂಭ್ರಮವಿಲ್ಲ: ಅಣ್ಣನ ಅಗಲಿಕೆಯ ದುಃಖದಲ್ಲಿರುವ ಧ್ರುವನಿಗಿಲ್ಲ ಬರ್ತ್‌ಡೇ ಸಂಭ್ರಮ..!

ಇಂದು ಸ್ಯಾಂಡಲ್‌ವುಡ್ ನಟ ಧ್ರುವ ಸರ್ಜಾ ಅವರ ಹುಟ್ಟುಹಬ್ಬ. ಆದ್ರೆ ಕೊರೊನಾ ಭೀತಿ ಮತ್ತು ಅಣ್ಣನ ಅಗಲಿಕೆಯ ನೋವಲ್ಲಿರುವ ಧ್ರುವ ಸರ್ಜಾ ಈ ಬಾರಿ ಹುಟ್ಟುಹಬ್ಬವನ್ನ ಆಚರಣೆ ಮಾಡಲಿಲ್ಲ. ಈ ಬಗ್ಗೆ ಟ್ವೀಟ್ ಮಾಡುವ ಮೂಲಕ ಧ್ರುವ ತಮ್ಮ ಅಭಿಮಾನಿಗಳಿಗೆ ಸ್ಪಷ್ಟನೆ ನೀಡಿದ್ದಾರೆ. https://youtu.be/pkHi_u5QCFI ಅಭಿಮಾನಿಗಳೇ ನಮ್ ಅನ್ನದಾತರು. ನೀವೇ ನಮ್ಮ ಶಕ್ತಿ. ಪ್ರತಿವರ್ಷ ಹುಟ್ಟುಹಬ್ಬಕ್ಕೆ ನೀವು...

ಮಣ್ಣಲ್ಲಿ ಮಣ್ಣಾದ ಚಿರು ಸರ್ಜಾ: ಹಿಂದೂ ಸಂಪ್ರದಾಯದಂತೆ ಅಂತ್ಯಸಂಸ್ಕಾರ, ಕ್ರಿಶ್ಚಿಯನ್ ಸಂಪ್ರದಾಯದಂತೆ ಪ್ರಾರ್ಥನೆ

ನಿನ್ನೆ ಹೃದಯಾಘಾತದಿಂದ ಮೃತಪಟ್ಟಿದ್ದ ನಟ ಚಿರಂಜೀವಿ ಸರ್ಜ್‌ರನ್ನ ಇಂದು ಕನಕಪುರ ರಸ್ತೆಯಲ್ಲಿರುವ ನೆಲಗುಳಿ ಫಾರ್ಮ್‌ಹೌಸ್‌ನಲ್ಲಿ ಹಿಂದೂ ಸಂಪ್ರದಾಯದ ಪ್ರಕಾರ ಅಂತ್ಯ ಸಂಸ್ಕಾರ ಮಾಡಲಾಯಿತು. ಅದಕ್ಕೂ ಮೊದಲು ತ್ಯಾಗರಾಜನಗರದ ಚಿರು ನಿವಾಸದಲ್ಲಿ ಚಿರು ಪಾರ್ಥೀವ ಶರೀರವನ್ನ ಅಂತಿಮ ದರ್ಶನಕ್ಕಾಗಿ ಇಡಲಾಗಿತ್ತು. ಡಿ.ಕೆ.ಶಿವಕುಮಾರ್, ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ, ಬಿ.ವೈ.ವಿಜಯೇಂದ್ರ, ನಟ ದರ್ಶನ್, ಆದಿತ್ಯ, ಜಗ್ಗೇಶ್, ಸುಮಲತಾ, ನಟಿ...
- Advertisement -spot_img

Latest News

BPL ಕಾರ್ಡ್ ಹೊಸ ರೂಲ್ಸ್: 2,93,000 BPL ಕಾರ್ಡ್ ರದ್ದು!

ಅನರ್ಹ BPL ಕಾರ್ಡ್ಗಳಿಗೆ ಬಹುತೇಕ ಕತ್ತರಿ ಹಾಕಿದ್ದಾಗಿದೆ. ರಾಜ್ಯದಲ್ಲಿ ಅನರ್ಹರು BPL ಕಾರ್ಡ್ ಪಡೆಯುವುದನ್ನು ತಡೆಗಟ್ಟಲು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ...
- Advertisement -spot_img