Thursday, March 26, 2026

dhruvanarayan son darshan

ಧ್ರುವನಾರಾಯಣ ಪುತ್ರನಿಗೆ ಟಿಕೆಟ್ ನೀಡಲು ಅಗ್ರಹ

political news ಕಳೆದ ಎರಡು ದಿನಗಳ ಹಿಂದೆ ನಿಧನ ಹೊಂದಿರುವ ಕೆಪಿಸಿಸಿ ಕಾರ್ಯಧ್ಯಕ್ಷರಾದ ಆರ್ ಧ್ರವನಾರಾಯಣರ ನಿನ್ನೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ಮಾಡಲಾಯಿತು. ಈ ಅಂತ್ಯಕ್ರಿಯೆಯ ವೇಳೆ ಗ್ರಾಮಸ್ಥರು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರಿಗೆ ಧ್ರುವನಾರಾಯಣರ ಪುತ್ರರಾಗಿರುವ ದರ್ಶನ್ ರವರಿಗೆ ಟಿಕೆಟ್ ನೀಡಲು ಗ್ರಾಮಸ್ತರು ಅಗ್ರಹಿಸಿದ್ದಾರೆ. ಇದೇ ವೇಳೆ ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್...
- Advertisement -spot_img

Latest News

Bidar News: ಅಂತರಾಜ್ಯ ಖದೀಮರ ಬಂಧನ, 27 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಚಿನ್ನಾಭರಣ ಜಪ್ತಿ

Bidar News: ಬೀದರ್ ಜಿಲ್ಲೆಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅಂತರ ರಾಜ್ಯ ಖದೀಮರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು...
- Advertisement -spot_img