Thursday, June 25, 2026

dhruvanarayan son darshan

ಧ್ರುವನಾರಾಯಣ ಪುತ್ರನಿಗೆ ಟಿಕೆಟ್ ನೀಡಲು ಅಗ್ರಹ

political news ಕಳೆದ ಎರಡು ದಿನಗಳ ಹಿಂದೆ ನಿಧನ ಹೊಂದಿರುವ ಕೆಪಿಸಿಸಿ ಕಾರ್ಯಧ್ಯಕ್ಷರಾದ ಆರ್ ಧ್ರವನಾರಾಯಣರ ನಿನ್ನೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ಮಾಡಲಾಯಿತು. ಈ ಅಂತ್ಯಕ್ರಿಯೆಯ ವೇಳೆ ಗ್ರಾಮಸ್ಥರು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರಿಗೆ ಧ್ರುವನಾರಾಯಣರ ಪುತ್ರರಾಗಿರುವ ದರ್ಶನ್ ರವರಿಗೆ ಟಿಕೆಟ್ ನೀಡಲು ಗ್ರಾಮಸ್ತರು ಅಗ್ರಹಿಸಿದ್ದಾರೆ. ಇದೇ ವೇಳೆ ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್...
- Advertisement -spot_img

Latest News

Yallapura News: ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಶಾಸಕ ಶಿವರಾಮ್ ಹೆಬ್ಬಾರ್

Yallapura News: ಯಲ್ಲಾಪುರ: ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ, ವಿವಾದಾತ್ಮಕ ಹಾಗೂ ಬೇಜವಾಬ್ದಾರಿ ಹೇಳಿಕೆಗಳಿಂದಲೇ ಗುರುತಿಸಿಕೊಂಡಿರುವ ಕೆ.ಎಸ್. ಈಶ್ವರಪ್ಪ ಅವರು ಸಂಪೂರ್ಣ ರಾಜಕೀಯ ದಿವಾಳಿತನಕ್ಕೆ...
- Advertisement -spot_img