Sunday, August 2, 2026

dhruvasarja

ಕಡಲತೀರದ ಭಾರ್ಗವ’ ಚಿತ್ರದ ಹಾಡು ಬಿಡುಗಡೆ

ಕಡಲತೀರದ ಭಾರ್ಗವ’ ಚಿತ್ರದಿಂದ ‘ಮಧುರ ಮಧುರ’ ಹಾಡು ಬಿಡುಗಡೆ ಮಧುರವಾದ ಹಾಡುಗಳು ಕ್ರಮೇಣ ಕಡಿಮೆಯಾಗುತ್ತಿರುವ ದಿನಗಳಲ್ಲಿ ‘ಕಡಲತೀರದ ಭಾರ್ಗವ’ ಚಿತ್ರದಿಂದ ಸುಮಧುರವಾದ ಹಾಡೊಂದು ಬಂದಿದೆ. ‘ಮಧುರ ಮಧುರ’ ಎಂದೇ ಶುರುವಾಗುವ ಈ ಹಾಡು, ಇದೀಗ ಎಆರ್ಸಿ ಚಾನಲ್ನಲ್ಲಿ ಬಿಡುಗಡೆಯಾಗಿದೆ. ‘ಜೇಮ್ಸ್’ ಖ್ಯಾತಿಯ ಚೇತನ್ ಕುಮಾರ್ ರಚಿಸಿರುವ ಮಧುರ ಮಧುರ ಹಾಡನ್ನು ಅನಿಲ್ ಸಿ.ಜೆ ಮತ್ತು ವಾರಿಜಾಶ್ರೀ ವೇಣುಗೋಪಾಲ್ ಹಾಡಿದ್ದಾರೆ....

ಚಾಮುಂಡೇಶ್ವರಿ ತಾಯಿ ಸನ್ನಿಧಿಯಲ್ಲಿ ಪ್ರೇಮ್-ಧ್ರುವ ಕಾಂಬೋ ಸಿನಿಮಾಗೆ ಚಾಲನೆ..!

ಪ್ರೇಮ್ ದ್ರುವಸರ್ಜಾ ಚಿತ್ರಕ್ಕೆ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಚಾಲನೆ..! ಭಾನುವಾರ ಮುಂಜಾನೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಹಬ್ಬದ ವಾತಾವರಣವಿತ್ತು. ಎಲ್ಲಿ ನೋಡಿದರೂ ಜನವೋ ಜನ. ಅದಕ್ಕೆ ಕಾರಣವೂ ಇತ್ತು. ಅಲ್ಲಿ ಪೊಗರು ಖ್ಯಾತಿಯ ನಟ ದ್ರುವ ಸರ್ಜಾ ಹಾಗೂ ನಿರ್ದೇಶಕ ಜೋಗಿ ಪ್ರೇಮ್ ಕಾಂಬಿನೇಶನ್‌ನಲ್ಲಿ ಮೂಡಿಬರುತ್ತಿರುವ ಹೊಸ ಚಿತ್ರದ ಮುಹೂರ್ತ ಕಾರ್ಯಕ್ರಮ ನಾಡದೇವತೆ ಮೈಸೂರಿನ ಶ್ರೀಚಾಮುಂಡೇಶ್ವರಿಯ ಸನ್ನಿಧಿಯಲ್ಲಿ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img