Tuesday, February 3, 2026

Dhrwad

ಗೋಡೆ ಕುಸಿದು ಮೃತಪಟ್ಟಿದ್ದ ಯಲ್ಲಪ್ಪ ಹಿಪ್ಪಿ ನಿವಾಸಕ್ಕೆ ಭೇಟಿ ನೀಡಿದ ಸಚಿವ ಸಂತೋಷ್ ಲಾಡ್

Dharwad News: ಧಾರವಾಡ: ಧಾರವಾಡ ತಾಲೂಕಿನ ವೆಂಕಟಾಪುರದಲ್ಲಿ ಗೋಡೆ ಕುಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೃತ ಯಲ್ಲಪ್ಪ ಹಿಪ್ಪಿಯವರ ನಿವಾಸಕ್ಕೆ ಇಂದು ಸಚಿವ ಸಂತೋಷ್ ಲಾಡ್ ಭೇಟಿ ನೀಡಿದರು. ಮೂರು ದಿನಗಳ ಹಿಂದೆ ಪಕ್ಕದ ಮನೆಯ ಗೋಡೆ ಕುಸಿದು, ಟೆಂಟ್ ಮೇಲೆ ಬಿದ್ದಿದ್ದು, ಯಲ್ಲಪ್ಪ ಎಂಬುವವರು ಮೃತಪಟ್ಟಿದ್ದು, ಇಬ್ಬರು ಮಹಿಳೆಯರಿಗೆ ಗಾಯವಾಗಿತ್ತು. ಈ ಹಿನ್ನೆಲೆ ಅವರ ಕುಟುಂಬ...
- Advertisement -spot_img

Latest News

ಇದ್ದಕ್ಕಿದ್ದಂತೆ ಎದೆನೋವು! ಕಾರಣ ಏನು? : SILENT HEART ATTACK!: Health Tips by Dr.Pavan

Health Tips: ಅವರು ಆರಾಮವಾಗಿಯೇ ಇದ್ದರೂ, ಯಾಾವುದೇ ಖಾಯಿಲೆ ಇರಲಿಲ್ಲ. ಯಾವುದೇ ಚಿಕಿತ್ಸೆ, ಔಷಧಿ ಏನೂ ತೆಗೆದುಕ``ಳ್ಳುತ್ತಿರಲಿಲ್ಲ. ಆದರೆ ಇದ್ದಕ್ಕಿದ್ದ ಹಾಗೆ ಎದೆ ನೋವು ಬಂದು...
- Advertisement -spot_img