Wednesday, July 8, 2026

Dhrwad

ಗೋಡೆ ಕುಸಿದು ಮೃತಪಟ್ಟಿದ್ದ ಯಲ್ಲಪ್ಪ ಹಿಪ್ಪಿ ನಿವಾಸಕ್ಕೆ ಭೇಟಿ ನೀಡಿದ ಸಚಿವ ಸಂತೋಷ್ ಲಾಡ್

Dharwad News: ಧಾರವಾಡ: ಧಾರವಾಡ ತಾಲೂಕಿನ ವೆಂಕಟಾಪುರದಲ್ಲಿ ಗೋಡೆ ಕುಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೃತ ಯಲ್ಲಪ್ಪ ಹಿಪ್ಪಿಯವರ ನಿವಾಸಕ್ಕೆ ಇಂದು ಸಚಿವ ಸಂತೋಷ್ ಲಾಡ್ ಭೇಟಿ ನೀಡಿದರು. ಮೂರು ದಿನಗಳ ಹಿಂದೆ ಪಕ್ಕದ ಮನೆಯ ಗೋಡೆ ಕುಸಿದು, ಟೆಂಟ್ ಮೇಲೆ ಬಿದ್ದಿದ್ದು, ಯಲ್ಲಪ್ಪ ಎಂಬುವವರು ಮೃತಪಟ್ಟಿದ್ದು, ಇಬ್ಬರು ಮಹಿಳೆಯರಿಗೆ ಗಾಯವಾಗಿತ್ತು. ಈ ಹಿನ್ನೆಲೆ ಅವರ ಕುಟುಂಬ...
- Advertisement -spot_img

Latest News

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ,...
- Advertisement -spot_img