Friday, September 11, 2026

Dhrwad

ಗೋಡೆ ಕುಸಿದು ಮೃತಪಟ್ಟಿದ್ದ ಯಲ್ಲಪ್ಪ ಹಿಪ್ಪಿ ನಿವಾಸಕ್ಕೆ ಭೇಟಿ ನೀಡಿದ ಸಚಿವ ಸಂತೋಷ್ ಲಾಡ್

Dharwad News: ಧಾರವಾಡ: ಧಾರವಾಡ ತಾಲೂಕಿನ ವೆಂಕಟಾಪುರದಲ್ಲಿ ಗೋಡೆ ಕುಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೃತ ಯಲ್ಲಪ್ಪ ಹಿಪ್ಪಿಯವರ ನಿವಾಸಕ್ಕೆ ಇಂದು ಸಚಿವ ಸಂತೋಷ್ ಲಾಡ್ ಭೇಟಿ ನೀಡಿದರು. ಮೂರು ದಿನಗಳ ಹಿಂದೆ ಪಕ್ಕದ ಮನೆಯ ಗೋಡೆ ಕುಸಿದು, ಟೆಂಟ್ ಮೇಲೆ ಬಿದ್ದಿದ್ದು, ಯಲ್ಲಪ್ಪ ಎಂಬುವವರು ಮೃತಪಟ್ಟಿದ್ದು, ಇಬ್ಬರು ಮಹಿಳೆಯರಿಗೆ ಗಾಯವಾಗಿತ್ತು. ಈ ಹಿನ್ನೆಲೆ ಅವರ ಕುಟುಂಬ...
- Advertisement -spot_img

Latest News

PM ಕಿಸಾನ್ ಹಣ ಬಂದಿಲ್ವಾ? ಹಾಗಿದ್ರೆ ಮೊದಲು ಈ ಕೆಲಸ ಮಾಡಿ!

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಅಂದರೆ ಪಿಎಂ-ಕಿಸಾನ್ ಯೋಜನೆಯಡಿ ಆರ್ಥಿಕ ನೆರವು ಪಡೆಯುತ್ತಿರುವ ರೈತರಿಗೆ ಕೇಂದ್ರ ಸರ್ಕಾರದಿಂದ ಹೊಸ ಸೂಚನೆ ಹೊರಬಿದ್ದಿದೆ. ಈ ಯೋಜನೆಯಡಿ...
- Advertisement -spot_img