Tuesday, February 24, 2026

Diabities

27 ಲಕ್ಷ ಮಂದಿಗೆ ಮಧುಮೇಹ : ಮನೆ ಬಾಗಿಲಲ್ಲೇ ತಪಾಸಣೆ

ಬದಲಾದ ಜೀವನಶೈಲಿ, ಆಹಾರ ಪದ್ಧತಿ ಸೇರಿದಂತೆ ಹಲವು ಕಾರಣಗಳಿಂದ ರಾಜ್ಯದಲ್ಲಿ ಮಧುಮೇಹ ಸಮಸ್ಯೆ ಎದುರಿಸುತ್ತಿರುವವರ ಸಂಖ್ಯೆ ನಿರಂತರವಾಗಿ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಜಾರಿಗೆ ತಂದಿರುವ ‘ಗೃಹ ಆರೋಗ್ಯ’ ಯೋಜನೆಯಡಿ ನಡೆಸಿದ ತಪಾಸಣೆಯಲ್ಲಿ 27.62 ಲಕ್ಷಕ್ಕೂ ಅಧಿಕ ಮಂದಿಯಲ್ಲಿ ಮಧುಮೇಹ ಪತ್ತೆಯಾಗಿದೆ. ಆರಂಭಿಕ ಹಂತದಲ್ಲಿಯೇ ಮಧುಮೇಹ ಸೇರಿದಂತೆ ಅನಾರೋಗ್ಯ ಸಮಸ್ಯೆಗಳನ್ನು ಪತ್ತೆಹಚ್ಚಿ ಚಿಕಿತ್ಸೆ ಒದಗಿಸುವ...

ಸಕ್ಕರೆ ಖಾಯಿಲೆ ಇದ್ದಾಗ ಯಾವ ಹಣ್ಣನ್ನು ಸೇವಿಸಬೇಕು, ಯಾವ ಹಣ್ಣನ್ನು ಸೇವಿಸಬಾರದು..?

Health Tips: ಸಕ್ಕರೆ ಖಾಯಿಲೆ ಅನ್ನೋದು ಇಂದಿನ ಕಾಲದವರಿಗೆ ಕಾಮನ್. ಅದರಲ್ಲೂ ಕಾಲೇಜು ಮೆಟ್ಟಿಲೇರುವ ಮಕ್ಕಳಿಗೂ ಶುಗರ್ ಬರುತ್ತದೆ. ಆದರೆ ಇದು ಅನುಭವಿಸುವವರಿಗೆ ನಾರ್ಮಲ್ ಅಂತೂ ಖಂಡಿತ ಅಲ್ಲ. ಸಕ್ಕರೆ ಪ್ರಮಾಣವನ್ನು ಕಂಟ್ರೋಲ್ ಮಾಡದಿದ್ದಲ್ಲಿ, ಅಚಾನಕ್ ಆಗಿ ಪ್ರಾಣ ಹೋಗಬಹುದು. ಹಾಗಾಗಿ ಸದಾ ಸಕ್ಕರೆ ಪ್ರಮಾಣ ಕಂಟ್ರೋಲ್‌ನಲ್ಲಿ ಇರಿಸಿಕೊಳ್ಳಿ. ಹಾಗಾಗಿ ನಾವಿಂದು ಸಕ್ಕರೆ ಖಾಯಿಲೆ...
- Advertisement -spot_img

Latest News

Political News: ಶಿವಮೊಗ್ಗ ಕೇಸ್‌ ಬಗ್ಗೆ ಸಿಎಂ ಸಿದ್ದರಾಮಯ್ಯ ಫಸ್ಟ್ ರಿಯಾಕ್ಷನ್

Political News: ಶಿವಮೊಗ್ಗ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಾವಿನ ಕೇಸ್ ಬಗ್ಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್ ನೀಡಿದ್ದಾರೆ. ಶಿವಮೊಗ್ಗ ನಗರದ ಸಮೀಪದ ಊರುಗಡೂರಿನಲ್ಲಿ ಶಾಲಾ ವಿದ್ಯಾರ್ಥಿಯನ್ನು ಥಳಿಸಿ, ಹತ್ಯೆಗೈದಿರುವುದನ್ನು...
- Advertisement -spot_img