ಬದಲಾದ ಜೀವನಶೈಲಿ, ಆಹಾರ ಪದ್ಧತಿ ಸೇರಿದಂತೆ ಹಲವು ಕಾರಣಗಳಿಂದ ರಾಜ್ಯದಲ್ಲಿ ಮಧುಮೇಹ ಸಮಸ್ಯೆ ಎದುರಿಸುತ್ತಿರುವವರ ಸಂಖ್ಯೆ ನಿರಂತರವಾಗಿ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಜಾರಿಗೆ ತಂದಿರುವ ‘ಗೃಹ ಆರೋಗ್ಯ’ ಯೋಜನೆಯಡಿ ನಡೆಸಿದ ತಪಾಸಣೆಯಲ್ಲಿ 27.62 ಲಕ್ಷಕ್ಕೂ ಅಧಿಕ ಮಂದಿಯಲ್ಲಿ ಮಧುಮೇಹ ಪತ್ತೆಯಾಗಿದೆ.
ಆರಂಭಿಕ ಹಂತದಲ್ಲಿಯೇ ಮಧುಮೇಹ ಸೇರಿದಂತೆ ಅನಾರೋಗ್ಯ ಸಮಸ್ಯೆಗಳನ್ನು ಪತ್ತೆಹಚ್ಚಿ ಚಿಕಿತ್ಸೆ ಒದಗಿಸುವ...
Health Tips: ಸಕ್ಕರೆ ಖಾಯಿಲೆ ಅನ್ನೋದು ಇಂದಿನ ಕಾಲದವರಿಗೆ ಕಾಮನ್. ಅದರಲ್ಲೂ ಕಾಲೇಜು ಮೆಟ್ಟಿಲೇರುವ ಮಕ್ಕಳಿಗೂ ಶುಗರ್ ಬರುತ್ತದೆ. ಆದರೆ ಇದು ಅನುಭವಿಸುವವರಿಗೆ ನಾರ್ಮಲ್ ಅಂತೂ ಖಂಡಿತ ಅಲ್ಲ. ಸಕ್ಕರೆ ಪ್ರಮಾಣವನ್ನು ಕಂಟ್ರೋಲ್ ಮಾಡದಿದ್ದಲ್ಲಿ, ಅಚಾನಕ್ ಆಗಿ ಪ್ರಾಣ ಹೋಗಬಹುದು. ಹಾಗಾಗಿ ಸದಾ ಸಕ್ಕರೆ ಪ್ರಮಾಣ ಕಂಟ್ರೋಲ್ನಲ್ಲಿ ಇರಿಸಿಕೊಳ್ಳಿ. ಹಾಗಾಗಿ ನಾವಿಂದು ಸಕ್ಕರೆ ಖಾಯಿಲೆ...
Political News: ಶಿವಮೊಗ್ಗದಲ್ಲಿ ಅನ್ಯಕೋಮಿನ ಯುವಕರು SSLC ವಿದ್ಯಾರ್ಥಿಯ ಮೇಲೆ ಸಾಯುವಂತೆ ಹಲ್ಲೆ ಮಾಡಿದ್ದು, ಆತ ಹತ್ಯೆಗೀಡಾಗಿದ್ದಾನೆ.
ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಶಿವಮೊಗ್ಗದಲ್ಲಿ...