Saturday, July 12, 2025

dialogues

ವಿವಾದಕ್ಕೆ ಸಿಲುಕಿದ ಮಲಯಾಳಂ ಚಿತ್ರ ಕಡುವ

ಜುಲೈ ೭ ರಂದು ಬಿಡುಗಡೆಯಾದ ಮಲಯಾಳಂನ ಕಡುವ ಚಿತ್ರವು ಬಿಡುಗಡೆಯಾದ ಕೆಲವೇ ದಿನಗಳಲ್ಲಿ ವಿವಾದಕ್ಕಿಡಾಗಿದೆ. ಚಿತ್ರದಲ್ಲಿ ಅಂಗವಿಕಲರು ಮತ್ತು ಅವರ ಪೋಷಕರ ಕುರಿತು ಅನುಚಿತಸಂಭಾಷಣೆಗಳಿವೆ ಎನ್ನಲಾಗುತ್ತಿದ್ದು, ಈಗಾಗಲೇ ಚಿತ್ರದ ನಾಯಕ ಪೃಥ್ವಿರಾಜ್ ಸುಕುಮಾರನ್ ಮತ್ತು ನಿರ್ದೇಶಕ ಶಾಜಿ ಕೈಲಾಸ್ ಕ್ಷಮೆಯಾಚಿಸಿದ್ದಾರೆ. ಪೃಥ್ವಿರಾಜ್ ನಾಯಕನಾಗಿ ನಟಿಸಿರುವ ಈ ಸಿನಿಮಾದ ಒಂದು ದೃಶ್ಯದಲ್ಲಿ, ಅಂಗವಿಕಲರು ಮತ್ತು ಅವರ...
- Advertisement -spot_img

Latest News

ಭಾರತಕ್ಕೆ ಟೆಸ್ಲಾ ಎಂಟ್ರಿ : ಮುಂದಿನ ತಿಂಗಳಿನಿಂದಲೇ ಡೆಲಿವರಿ ಶುರು

ಎಲಾನ್ ಮಸ್ಕ್ ಅವರ ಟೆಸ್ಲಾ ಭಾರತದಲ್ಲಿ ತನ್ನ ಮೊದಲ ಸೆಂಟರ್‌ ಪ್ರಾರಂಭಿಸಲು ಸಜ್ಜಾಗಿದೆ. ಜುಲೈ 15ರಂದು ಮುಂಬೈನಲ್ಲಿ ಭಾರತದ ಫಸ್ಟ್ ಎಕ್ಸ್ಪೀರಿಯೆನ್ಸ್ ಸೆಂಟರ್ ಆರಂಭಿಸಲಿದೆ. ಟೆಸ್ಲಾ...
- Advertisement -spot_img