Wednesday, August 26, 2026

dialogues

ವಿವಾದಕ್ಕೆ ಸಿಲುಕಿದ ಮಲಯಾಳಂ ಚಿತ್ರ ಕಡುವ

ಜುಲೈ ೭ ರಂದು ಬಿಡುಗಡೆಯಾದ ಮಲಯಾಳಂನ ಕಡುವ ಚಿತ್ರವು ಬಿಡುಗಡೆಯಾದ ಕೆಲವೇ ದಿನಗಳಲ್ಲಿ ವಿವಾದಕ್ಕಿಡಾಗಿದೆ. ಚಿತ್ರದಲ್ಲಿ ಅಂಗವಿಕಲರು ಮತ್ತು ಅವರ ಪೋಷಕರ ಕುರಿತು ಅನುಚಿತಸಂಭಾಷಣೆಗಳಿವೆ ಎನ್ನಲಾಗುತ್ತಿದ್ದು, ಈಗಾಗಲೇ ಚಿತ್ರದ ನಾಯಕ ಪೃಥ್ವಿರಾಜ್ ಸುಕುಮಾರನ್ ಮತ್ತು ನಿರ್ದೇಶಕ ಶಾಜಿ ಕೈಲಾಸ್ ಕ್ಷಮೆಯಾಚಿಸಿದ್ದಾರೆ. ಪೃಥ್ವಿರಾಜ್ ನಾಯಕನಾಗಿ ನಟಿಸಿರುವ ಈ ಸಿನಿಮಾದ ಒಂದು ದೃಶ್ಯದಲ್ಲಿ, ಅಂಗವಿಕಲರು ಮತ್ತು ಅವರ...
- Advertisement -spot_img

Latest News

Sandalwood: ಟಾಕ್ಸಿಕ್ ರಿಲೀಸ್‌ಗೂ ಮುನ್ನ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ರಾಕಿಂಗ್ ಸ್ಟಾರ್ ಯಶ್

Sandalwood: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಟಾಕ್ಸಿಕ್ ನಾಳೆ ರಿಲೀಸ್ ಆಗಲಿದೆ. ಹಾಗಾಗಿ ಮೂವಿ ರಿಲೀಸ್‌ಗೂ ಮುನ್ನ ಯಶ್ ಧರ್ಮಸ್ಥಳಕ್ಕೆ ಬಂದು ಶ್ರೀ...
- Advertisement -spot_img