Friday, August 7, 2026

Dialysis Central Staff

ಸಿಬ್ಬಂದಿಗಳಿಗೆ ಸಂಬಳ ಇಲ್ಲ ರೋಗಿಗಳಿಗೆ ಚಿಕಿತ್ಸೆ ಇಲ್ಲ…!

www.karnatakatv.net :ಗುಂಡ್ಲುಪೇಟೆ :ಸರ್ಕಾರಿ ಆಸ್ಪತ್ರೆಗಳಲ್ಲಿರುವ ಡಯಾಲಿಸಿಸ್  ಕೇಂದ್ರ ಸಿಬ್ಬಂದಿಗಳಿಗೆ ಸರ್ಕಾರದಿಂದ ವೇತನ ಪಿ.ಎಫ್ ಹಣ ಬಂದಿಲ್ಲ ಅಂತ ಸಿಬ್ಬಂದಿಗಳು ಸಾಂಕೇತಿಕವಾಗಿ ಮುಷ್ಕರ ಆರಂಭಿಸಿದ್ದರಿಂದ ಡಯಾಲಿಸಿಸ್ ರೋಗಿಗಳು ಚಿಕಿತ್ಸೆಗಾಗಿ ಪರದಾಟ ಪಡುವಂತಾಗಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಸೇವೆ ಸಿಗದೆ ರೋಗಿಗಳು ಪರದಾಡುವಂತ ಪರಿಸ್ಥಿತಿ ಬಂದಿದೆ. ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಸೆ.1 ರಂದು ಡಯಾಲಿಸಿಸ್...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img