Sunday, November 16, 2025

die

ಕೊರೊನಾ ಸೋಂಕಿಗೆ 9 ಮಂದಿ ಸಾವು..!

www.karnatakatv.net: ಮಹಾಮಾರಿ ಕೊರೊನಾಗೆ ಇಂದು ರಾಜ್ಯದಲ್ಲಿ 9 ಮಂದಿ ಸೋಂಕಿತರು ಮೃತಪಟ್ಟಿದ್ದು, 479 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಹೊಸದಾಗಿ 462 ಜನರಿಗೆ ಸೋಂಕು ತಗುಲಿದ್ದು, ಬೆಂಗಳೂರಿನಲ್ಲಿ ಹೊಸದಾಗಿ 253 ಜನರಿಗೆ ಸೋಂಕು ತಗುಲಿದೆ ಅದ್ರಲ್ಲೂ 6 ಜನ ಮೃತಪಟ್ಟಿದ್ದಾರೆ 263 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 6760 ಸಕ್ರಿಯ ಪ್ರಕರಣಗಳಿವೆ. ಒಟ್ಟು ಸೋಂಕಿತರ ಸಂಖ್ಯೆ 29,84,484 ಕ್ಕೆ...
- Advertisement -spot_img

Latest News

Political News: ಡಿಸಿಎಂ ಡಿ.ಕೆ.ಶಿವಕುಮಾರ್ ರಚಿಸಿದ ನೀರಿನ ಹೆಜ್ಜೆ ಕೃತಿ ಬಿಡುಗಡೆ

Political News: ಬೆಂಗಳೂರಿನ ವಿಧಾನಸೌಧದ ಬ್ಲಾಂಕೇಟ್‌ ಹಾಲ್‌ನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ರಚಿಸಿದ ನೀರಿನ ಹೆಜ್ಜೆ ಕೃತಿ ಪುಸ್ತಕ ಬಿಡುಗಡೆ ಸಮಾರಂಭ ನಡೆಯಿತು. ಸಿಎಂ ಸಿದ್ದರಾಮಯ್ಯ ಕೃತಿ...
- Advertisement -spot_img