ಇಂದಿನ ಕಾಲದಲ್ಲಿ ಜನರು ಸೇವಿಸುವ ಆಹಾರವೇ, ಆರೋಗ್ಯಕ್ಕೆ ಮಾರಕವಾಗಿದೆ. ಹಿಂದಿನ ಕಾಲದಲ್ಲಿ ಜಂಕ್ ಫುಡ್ಗಳು ಹೆಚ್ಚಾಗಿರಲಿಲ್ಲ. ಮನೆಯಲ್ಲೇ ಬೇಯಿಸಿ ತಿನ್ನುತ್ತಿದ್ದರು. ಆದ್ರೆ ಇತ್ತೀಚೆಗೆ ಜಂಕ್ ಫುಡ್ ಹಾವಳಿ ಹೆಚ್ಚಾಗಿದ್ದು, ಹೆಚ್ಚಿನವರು ಹೊಟೇಲ್ಗೆ ಹೋಗೋಕ್ಕೆ ಇಷ್ಟಪಡ್ತಾರೆ. ವಾರದಲ್ಲಿ ಮೂರು ದಿನವಾದ್ರೂ ಹೊಟೇಲ್ ತಿಂಡಿ ತಿನ್ನದಿದ್ರೆ, ಸಮಾಧಾನವಾಗುವುದೇ ಇಲ್ಲ. ಇದೇ ಕಾರಣಕ್ಕೆ ಬೊಜ್ಜಿನ ಸಮಸ್ಯೆ ಬರುತ್ತಿದೆ. ಹಾಗಾಗಿ...
ದೇಶದ ಕೋಟ್ಯಂತರ ರೈತಬಂಧುಗಳಿಗೆ ಕೇಂದ್ರ ಸರ್ಕಾರವು ಅತ್ಯಂತ ಮಹತ್ವದ ಹಾಗೂ ಸಂತಸದ ಸುದ್ದಿಯೊಂದನ್ನು ನೀಡಿದೆ. ಅನ್ನದಾತರ ಆರ್ಥಿಕ ಬೆನ್ನೆಲುಬಾಗಿರುವ ಜನಪ್ರಿಯ 'ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್...