Saturday, March 21, 2026

diesel mixed water

ಕುಡಿಯುವ ನೀರಿನ ಬಾವಿಯಲ್ಲಿ ಡಿಸೇಲ್ ಯುಕ್ತ ನೀರು, ಆತಂಕದಲ್ಲಿರುವ ಜನರು

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ಮಠಾಕೇರಿ ಕ್ರಾಸ್ ಪ್ರದೇಶದ ನಾಲ್ಕೈದು ಬಾವಿಗಳಲ್ಲಿ ಡಿಸೇಲ್ ಯುಕ್ತ ನೀರು ಕಾಣಿಸಿದ್ದರಿಂದ ಸ್ಥಳೀಯ ನಿವಾಸಿಗಳಿಗೆ ಆತಂಕ ಶುರುವಾಗಿದೆ. ಕುಡಿಯುವ ನೀರಿನ ಬಾವಿಯಲ್ಲಿ ಡಿಸೇಲ್ ವಾಸೆನೆಯುಳ್ಳ ನೀರು ಬರುತ್ತಿದೆ. ಗ್ರಾಮಸ್ಥರು ನೀರಿಗಾಗಿ ಪರದಾಡುತ್ತಿದ್ದು,  ಪುರಸಭೆಯ ಅಧಿಕಾರಿಗಳಲ್ಲಿ ತಮ್ಮ ಅಳಲು ತೋಡಿಕೊಂಡಿದ್ದಾರೆ. ಇನ್ನು ಪುರಸಭೆಯ ಅಧಿಕಾರಿಗಳು ಬಂದು ಪರಿಶೀಲನೆ ನಡೆಸಿದ್ದಾರೆ....
- Advertisement -spot_img

Latest News

Koppala News: ಸಿಲಿಂಡರ್ ಅಭಾವಕ್ಕೆ ಮೋದಿ- ಟ್ರಂಪ್ ಸ್ನೇಹ ಕಾರಣ ಎಂದಿದ್ದ ಬೋಸ್‌ರಾಜುಗೆ ರೆಡ್ಡಿ ಟಾಂಗ್

Koppala News: ಕೊಪ್ಪಳದಲ್ಲಿಂದು ಜನಾರ್ಧನ ರೆಡ್ಡಿ ಮಾಧ್ಯಮದ ಜತೆ ಮಾತನಾಡಿದ್ದು, ಸಿಲಿಂಡರ್ ಅಭಾವಕ್ಕೆ ಮೋದಿ- ಟ್ರಂಪ್ ಸ್ನೇಹವೇ ಕಾರಣ ಎಂದು ಹೇಳಿದ್ದ ಬೋಸ್‌ರಾಜುಗೆ ಟಾಂಗ್ ನೀಡಿದ್ದಾರೆ. ಇರಾನ್‌ನಿಂದ...
- Advertisement -spot_img