Friday, September 18, 2026

diesel mixed water

ಕುಡಿಯುವ ನೀರಿನ ಬಾವಿಯಲ್ಲಿ ಡಿಸೇಲ್ ಯುಕ್ತ ನೀರು, ಆತಂಕದಲ್ಲಿರುವ ಜನರು

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ಮಠಾಕೇರಿ ಕ್ರಾಸ್ ಪ್ರದೇಶದ ನಾಲ್ಕೈದು ಬಾವಿಗಳಲ್ಲಿ ಡಿಸೇಲ್ ಯುಕ್ತ ನೀರು ಕಾಣಿಸಿದ್ದರಿಂದ ಸ್ಥಳೀಯ ನಿವಾಸಿಗಳಿಗೆ ಆತಂಕ ಶುರುವಾಗಿದೆ. ಕುಡಿಯುವ ನೀರಿನ ಬಾವಿಯಲ್ಲಿ ಡಿಸೇಲ್ ವಾಸೆನೆಯುಳ್ಳ ನೀರು ಬರುತ್ತಿದೆ. ಗ್ರಾಮಸ್ಥರು ನೀರಿಗಾಗಿ ಪರದಾಡುತ್ತಿದ್ದು,  ಪುರಸಭೆಯ ಅಧಿಕಾರಿಗಳಲ್ಲಿ ತಮ್ಮ ಅಳಲು ತೋಡಿಕೊಂಡಿದ್ದಾರೆ. ಇನ್ನು ಪುರಸಭೆಯ ಅಧಿಕಾರಿಗಳು ಬಂದು ಪರಿಶೀಲನೆ ನಡೆಸಿದ್ದಾರೆ....
- Advertisement -spot_img

Latest News

Political News: ಇದು ಮುಂಚಿನ ಕಾಂಗ್ರೆಸ್ ಅಲ್ಲ, ನಕಲಿ ಕಾಂಗ್ರೆಸ್: ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ

Political News: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಉಮರ್ ಖಾಲಿದ್‌ನನ್ನು ರಾಷ್ಟ್ರೀಯವಾದಿ ಎಂದು ಹೇಳಿದ್ದರ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿರುವ...
- Advertisement -spot_img