Wednesday, April 29, 2026

diet

ಮಧ್ಯವಯಸ್ಕರರಲ್ಲೂ ಕಂಡುಬರುವ ಹಿಮ್ಮಡಿ ನೋವು; ತಡೆಗಟ್ಟಲು ಪಾಲಿಸಬೇಕಾದ ಕ್ರಮಗಳು

ಆರೋಗ್ಯ ಇತ್ತಿಚಿನ ದಿನಗಳಲ್ಲಿ ಬದಲಾದ ಆಹಾರ ಕ್ರಮ, ಜೀವನ ಶೈಲಿಯಿಂದ ಹಲವಾರು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದೇವೆ. ಇದರಲ್ಲಿ ಹಿಮ್ಮಡಿ ನೋವು ಕೂಡ ಒಂದು ದೊಡ್ಡ ಸಮಸ್ಯೆಯಾಗಿದೆ. ಸಾಮಾನ್ಯವಾಗಿ ವಯಸ್ಸಾದವರಲ್ಲಿ ಹೆಚ್ಚು ಕಾಣಿಸುತ್ತಿದ್ದ ಹಿಮ್ಮಡಿ ನೋವು ಈಗ ಮಧ್ಯವಯಸ್ಕರಲ್ಲೂ ಕಾಡಲು ಶುರುವಾಗಿದೆ. ಇದಕ್ಕೆ ಕಾರಣ ಸರಿಯಾದ ಆಹಾರ ಕ್ರಮ ಪಾಲಿಸದಿರುವುದು ಮತ್ತು ವ್ಯಾಯಾಮ ಮಾಡದಿರುವುದು ಎಂದು ವೈದ್ಯರು...

ಬಾಳೆಎಲೆಯಲ್ಲಿ ಊಟ ಮಾಡುವುದರಿಂದ ಎಷ್ಟು ಲಾಭ ಉಂಟು ಗೊತ್ತೇ..?

ಮೊದಲೆಲ್ಲ ಸ್ಟೀಲಿನ ಪ್ಲೇಟ್ ಇಲ್ಲದಿರುವ ಸಮಯದಲ್ಲಿ ಬಾಳೆಎಲೆಯಲ್ಲೇ ಕೆಲವರು ಊಟ ಮಾಡುತ್ತಿದ್ದರು. ಈಗಲೂ ಹಳ್ಳಿಕಡೆ ಕೆಲ ಜನ ಪ್ರತಿದಿನ ಬಾಳೆ ಎಲೆಯಲ್ಲೇ ಊಟ ಮಾಡುತ್ತಾರೆ. ಹಾಗಾದ್ರೆ ಬಾಳೆ ಎಲೆಯಲ್ಲಿ ಯಾಕೆ ಊಟ ಮಾಡಬೇಕು..? ಇದರಿಂದೇನು ಲಾಭ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಮಂಡ್ಯ ಜಿಲ್ಲೆಯಲ್ಲಿ ಏಳು ಕ್ಷೇತ್ರದಲ್ಲಿ ಬಿಜೆಪಿ ಅರಳುತ್ತೆ: ಸಚಿವ ಗೋಪಾಲಯ್ಯ ಶಪಥ.. ಬಾಳೆ ಎಲೆಯಲ್ಲಿ...

ಪುದೀನಾ ಪುಡಿ ಸೇವನೆಯಿಂದ ನಮ್ಮ ಆರೋಗ್ಯಕ್ಕಾಗುವ ಲಾಭವೇನು..?

ನೀವು ಪುದೀನಾ ಚಟ್ನಿ ತಿಂದಿರಬಹುದು. ಚಾಟ್ಸ್‌ನಲ್ಲಿ ಪುದೀನಾ ಚಟ್ನಿ ಇಲ್ಲದೇ ಇದ್ರೆ, ಅದಕ್ಕೆ ಸ್ವಾದವೇ ಇರೋದಿಲ್ಲಾ. ಹಾಗಾಗಿ ಪುದೀನಾ ಚಟ್ನಿಯ ಪರಿಚಯ ಎಲ್ಲರಿಗೂ ಇರುತ್ತದೆ. ಆದ್ರೆ ಪುದೀನಾ ಪುಡಿ ಸೇವನೆಯಿಂದಲೂ ಆರೋಗ್ಯಕ್ಕೆ ಅತ್ಯುತ್ತಮ ಲಾಭವಿದೆ. ಹಾಗಾದ್ರೆ ಪುದೀನಾ ಪುಡಿ ಸೇವಿಸುವುದು ಹೇಗೆ..? ಇದರಿಂದಾಗುವ ಪ್ರಯೋಜನವೇನು ಎಂದು ತಿಳಿಯೋಣ.. ಉಗುರು ಬೆಚ್ಚಗಿನ ನೀರಿನೊಂದಿಗೆ ಒಂದು ಚಮಚ ಪುದೀನಾ...

ಅವರೇಕಾಯಿ ತಿನ್ನುವುದರಿಂದ ಆರೋಗ್ಯಕ್ಕಾಗಲಿದೆ ಅದ್ಭುತ ಪ್ರಯೋಜನ..

ಚಳಿಗಾಲ ಶುರುವಾಗಿದೆ. ಇನ್ನು ಅವರೇಕಾಯಿಯ ಸೀಸನ್ ಶುರುವಾಗಲಿದೆ. ಮನೆಯಲ್ಲಿ ಅವರೇಕಾಳಿನ ಉಪ್ಪಿಟ್ಟು, ಚಿತ್ರಾನ್ನ, ಅವರೆಕಾಯಿಯ ಪಲ್ಯದ ಭರಾಟೆ ಶುರುವಾಗಲಿದೆ. ಆದ್ರೆ ನೀವು ಇದನ್ನೆಲ್ಲ ಕಡಿಮೆ ಎಣ್ಣೆ, ಖಾರ, ಉಪ್ಪು ಬಳಸಿ ಮಾಡಿದ್ರೆ, ಬಾಯಿ ರುಚಿಯ ಜೊತೆಗೆ , ನಿಮ್ಮ ಆರೋಗ್ಯಕ್ಕೂ ದುಪ್ಪಟ್ಟು ಪ್ರಯೋಜನವಾಗಲಿದೆ. ಹಾಗಾದ್ರೆ ಅವರೇಕಾಯಿ ತಿನ್ನುವುದರಿಂದ ಆರೋಗ್ಯಕ್ಕಾಗುವ ಅದ್ಭುತ ಪ್ರಯೋಜನಗಳ ಬಗ್ಗೆ ತಿಳಿಯೋಣ...

ಬಾದಾಮಿನ ಸೇವನೆಯಿಂದ ನಿಜವಾಗ್ಲೂ ಬುದ್ಧಿ ಚುರುಕಾಗುತ್ತದೆಯಾ..?

ಬದಾಮಿನ ಸೇವನೆಯಿಂದ ಹಲವಾರು ರೋಗಗಳಿಗೆ ಮುಕ್ತಿ ಸಿಗುತ್ತದೆ ಅನ್ನೋದು ನಿಜ. ಆದ್ರೆ ಅದನ್ನು ತಿನ್ನುವುದರಿಂದ ನೆನಪಿನ ಶಕ್ತಿ ಹೆಚ್ಚುತ್ತದೆ ಎನ್ನುವುದು ಸಂಪೂರ್ಣ ಸತ್ಯವಲ್ಲ. ಹಾಗಾದ್ರೆ ಬಾದಾಮಿನ ಸೇವನೆಯಿಂದ ನಿಜವಾಗ್ಲೂ ಬುದ್ಧಿ ಚುರುಕಾಗುತ್ತಾ ಇಲ್ಲವಾ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಬಾದಾಮನ್ನು ರಾತ್ರಿ ನೆನೆಸಿಟ್ಟು, ಬೆಳಿಗ್ಗೆ ಸಿಪ್ಪೆ ತೆಗೆದು ತಿನ್ನುವುದರಿಂದ ಬಿಪಿ ಶುಗರ್, ಇದ್ದವರಿಗೆ...

ಸದಾ ಆರೋಗ್ಯವಾಗಿರಲು ಈ ನಿಯಮವನ್ನು ಫಾಲೋ ಮಾಡಿ..

ನಾವು ಯಾವಾಗಲೂ ಆರೋಗ್ಯವಾಗಿರಬೇಕು, ನೆಮ್ಮದಿಯಿಂದಿರಬೇಕು. ಮುಪ್ಪು ಬಂದಾಗಲೂ ಅದು ಕಾಣದಷ್ಟು ಆ್ಯಕ್ಟೀವ್ ಇರಬೇಕು ಎಂದು ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ..? ಹಾಗೆ ನಾವು ಆರೋಗ್ಯವಾಗಿರಬೇಕು ಅಂದ್ರೆ, ಕೆಲ ನಿಯಮಗಳನ್ನು ಅನುಸರಿಸಬೇಕು. ಆ ನಿಯಮಗಳು ಯಾವುದು ಅಂತಾ ತಿಳಿಯೋಣ ಬನ್ನಿ.. ಮೆಂತ್ಯೆ ಸೊಪ್ಪಿನ ಪದಾರ್ಥ ತಿಂದರೆ ನಿಮಗಾಗುವ ಆರೋಗ್ಯಕರ ಪ್ರಯೋಜನಗಳಿವು.. ಮೊದಲನೇಯ ನಿಯಮ ಅಂದ್ರೆ ಆಯಾ ಸೀಸನ್ ಹಣ್ಣು,...

ರೆಡಿಯೇಶನ್ ಎಫೆಕ್ಟ್ ಆಗಬಾರದು ಅಂದ್ರೆ ಮೊಬೈಲ್, ಲ್ಯಾಪ್ಟಾಪ್ ಹೇಗೆ ಬಳಸಬೇಕು..?

ಇಂದಿನ ಜೀವಮಾನದಲ್ಲಿ ಜನ ಒಂದು ಹೊತ್ತಿನ ಊಟ ಬಿಟ್ಟು ಬೇಕಾದ್ರೂ ಬದುಕಬಲ್ಲರು, ಆದ್ರೆ ಮೊಬೈಲ್ ಬಿಟ್ಟಲ್ಲ. ಇನ್ನು ಕೆಲಸಕ್ಕೆ ಹೋಗುವವರು, ಯಾವಾಗಲೂ ಲ್ಯಾಪ್‌ಟಾಪನ್ನ ಕುಟ್ಟುತ್ತಲೇ ಇರುತ್ತಾರೆ. ಹೀಗಿರುವಾಗ, ಅದರ ರೆಡಿಯೇಶನ್ ಎಫೆಕ್ಟ್ ಆಗದೇ ಇರತ್ತಾ ಹೇಳಿ..? ಈ ವಿಕಿರಣದ ಪರಿಣಾಮವಾಗಿ ನಮಗೆ ಹಲವು ಆರೋಗ್ಯ ಸಮಸ್ಯೆಗಳು ಬರುವ ಸಾಧ್ಯತೆ ಇರುತ್ತದೆ. ಹಾಗಾಗಿ ನಾವಿಂದು ಮೊಬೈಲ್...

ಮೆಂತ್ಯೆ ಸೊಪ್ಪಿನ ಪದಾರ್ಥ ತಿಂದರೆ ನಿಮಗಾಗುವ ಆರೋಗ್ಯಕರ ಪ್ರಯೋಜನಗಳಿವು..

ಬರೀ ತರಕಾರಿ, ಹಣ್ಣುಗಳಷ್ಟೇ ಅಲ್ಲ, ಮೊಳಕೆ ಕಾಳು, ಸೊಪ್ಪುಗಳು ಕೂಡ ನಮ್ಮ ದೇಹಕ್ಕೆ ಬೇಕಾದ ಹಲವು ಪೋಷಕಾಂಶಗಳನ್ನು ಒದಗಿಸುತ್ತದೆ. ಹಾಗಾಗಿ ತಿನ್ನಲು ಯೋಗ್ಯವಾದ ಎಲ್ಲ ಸೊಪ್ಪುಗಳ ಸೇವನೆಯನ್ನೂ ನಾವು ಮಾಡಬೇಕಾಗುತ್ತದೆ. ಅದರಲ್ಲೂ ಮೆಂತ್ಯೆ ಸೊಪ್ಪು ಅತ್ಯುತ್ತಮವಾದ ಸೊಪ್ಪಾಗಿದೆ. ಮೆಂತ್ಯೆ ಸೊಪ್ಪನ್ನ ತಿನ್ನುವುದರಿಂದ ಹಲವು ಆರೋಗ್ಯ ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು. ಹಾಗಾದ್ರೆ ಮೆಂತ್ಯೆ ಸೊಪ್ಪಿನಿಂದಾಗುವ ಪ್ರಯೋಜನವೇನು...

ಬಾಳೆಹೂವನ್ನು ಸೇವಿಸಿದ್ರೆ ಆರೋಗ್ಯಕ್ಕಾಗುವ ಲಾಭವೇನು..?

ಬಾಳೆಹಣ್ಣು ತಿಂದ್ರೆ ಆರೋಗ್ಯಕ್ಕೆ ತುಂಬಾನೇ ಲಾಭವಿದೆ. ಆ ಬಗ್ಗೆ ನಾವು ನಿಮಗೆ ಈ ಮೊದಲೇ ಹೇಳಿದ್ದೇವೆ. ಇನ್ನು ಬಾಳೆ ಎಲೆಯಲ್ಲಿ ಊಟ ಮಾಡಿದ್ರೆ, ಆರೋಗ್ಯಕ್ಕೂ ಉತ್ತಮ. ಇದೇ ರೀತಿ ನೀವು ಬಾಳೆಹೂವನ್ನು ಸೇವಿಸುವುದರಿಂದ ಆರೋಗ್ಯಕ್ಕೆ ತುಂಬಾ ಲಾಭವಿದೆ. ಹಾಗಾದ್ರೆ ಆ ಲಾಭವೇನು ಅಂತಾ ತಿಳಿಯೋಣ ಬನ್ನಿ.. ನೆಲ್ಲಿಕಾಯಿ ಜ್ಯೂಸ್ ಕುಡಿಯುವುದರಿಂದಾಗುವ ಪ್ರಯೋಜನವೇನು..? ಬಾಳೆಹೂವಿನಿಂದ ಪಲ್ಯ, ಸಲಾಡ್, ಚಟ್ನಿ...

ಕಬ್ಬಿನ ಹಾಲಿನ ಸೇವನೆಯ ಪ್ರಯೋಜನವೇನು..?

ಕೆಲವರಿಗೆ ಕಬ್ಬು ತಿನ್ನೋದಂದ್ರೆ ಭಾರಿ ಇಷ್ಟ. ಇನ್ನು ಕೆಲವರಿಗೆ ಕಬ್ಬಿನ ಹಾಲನ್ನ ಕುಡಿಯೋದಂದ್ರೆ ತುಂಬಾ ಇಷ್ಟ. ಎರಡೂ ಕೂಡ ಲಿಮಿಟ್‌ನಲ್ಲಿ ಸೇವಿಸಿದ್ರೆ, ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಹಾಗಾದ್ರೆ ಕಬ್ಬಿನ ಹಾಲನ್ನ ಮಿತವಾಗಿ ಕುಡಿಯುವುದರಿಂದ ಆರೋಗ್ಯಕ್ಕಾಗುವ ಲಾಭವೇನು ಅಂತಾ ತಿಳಿಯೋಣ ಬನ್ನಿ.. ಹಲಸಿನ ಹಣ್ಣಿನ ಬೀಜದಿಂದ ಎಷ್ಟೆಲ್ಲಾ ಪ್ರಯೋಜನವಿದೆ ಗೊತ್ತಾ..? ವಾರಕ್ಕೆರಡು ಬಾರಿ ಕಬ್ಬಿನ ಹಾಲನ್ನ ಕುಡಿದರೆ, ನಿಮ್ಮ...
- Advertisement -spot_img

Latest News

ಬೇಟೆ ವಿಫಲ! ಬಾವಿಯಲ್ಲಿ ಸಿಲುಕಿದ ಚಿರತೆ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಗ್ರಾಮದಲ್ಲಿ ಅಪರೂಪದ ಘಟನೆೊಂದು ನಡೆದಿದೆ. ನವಿಲನ್ನು ಬೇಟೆಯಾಡಲು ಬಂದ ಚಿರತೆ ತೋಟದ ಬಾವಿಗೆ ಬಿದ್ದಿದೆ. ಗ್ರಾಮದ ಕೃಷ್ಣಪ್ಪ ಅವರಿಗೆ ಸೇರಿದ...
- Advertisement -spot_img