Tuesday, April 28, 2026

diet

ಗಿನ್ನಿಸ್ ರೆಕಾರ್ಡ್‌ಗಾಗಿ ಈ ವ್ಯಕ್ತಿ ಏನು ಮಾಡಿದ್ರು ಗೊತ್ತಾ..?

ಗಿನ್ನಿಸ್ ವರ್ಲ್ಡ್ ರೆಕಾರ್ಡ್‌ಗಾಗಿ ಓರ್ವ ವಿದೇಶಿ ವ್ಯಕ್ತಿ 150 ಉರಿಯುವ ಕ್ಯಾಂಡಲ್‌ಗಳನ್ನು 30 ಸೆಕೆಂಡುಗಳ ಕಾಲ ಬಾಯಲ್ಲಿರಿಸಿಕೊಂಡಿದ್ದಾನೆ. ಡೆವಿಡ್ ರಶ್ ಎಂಬ ವ್ಯಕ್ತಿ ಸೈನ್ಸ್, ಟೆಕ್ನಾಲಜಿ, ಎಂಜಿನಿಯರಿಂಗ್, ಮೆಥಮೆಟಿಕ್ಸ್ ಪ್ರಮೋಟ್ ಮಾಡುವ ಸಲುವಾಗಿ ಈಗಾಗಲೇ 250 ರೆಕಾರ್ಡ್‌ಗಳನ್ನ ಬ್ರೇಕ್ ಮಾಡಿದ್ದಾರೆ. ಈಗ ಈ ರೆಕಾರ್ಡ್ ಬ್ರೇಕ್ ಮಾಡಿದ್ದಾರೆ. ಡಿಸೆಂಬರ್‌ನಲ್ಲೇ ಈ ರೆಕಾರ್ಡ್ ಬ್ರೇಕ್ ಮಾಡೋಕ್ಕೆ ರಶ್...

ನೆಲ್ಲಿಕಾಯಿ ಜ್ಯೂಸ್ ಕುಡಿಯುವುದರಿಂದಾಗುವ ಪ್ರಯೋಜನವೇನು..?

ಜೇನುತುಪ್ಪ, ಹಣ್ಣು ಹಂಪಲು, ತರಕಾರಿ ಇವೆಲ್ಲ ನಿಸರ್ಗದಿಂದ ನಮಗೆ ಸಿಕ್ಕ ವರಂತಾನೇ ಹೇಳಬಹುದು. ಇಂಥ ವರಗಳಲ್ಲಿ ನೆಲ್ಲಿಕಾಯಿ ಕೂಡ ಒಂದು. ನೆಲ್ಲಿಕಾಯಿ ತಿನ್ನುವುದರಿಂದ ಹಲವಾರು ಆರೋಗ್ಯ ಲಾಭಗಳು ಸಿಗುತ್ತದೆ. ಅದೇ ರೀತಿ ಇದರ ಜ್ಯೂಸ್ ಕೂಡ ಆರೋಗ್ಯಕರವಾಗಿದೆ. ಹಾಗಾಗಿ ಇಂದು ನಾವು ನೆಲ್ಲಿಕಾಯಿ ಜ್ಯೂಸ್ ಕುಡಿಯುವುದರಿಂದ ಆರೋಗ್ಯಕ್ಕಾಗುವ ಲಾಭವೇನು ಅಂತಾ ತಿಳಿಸಲಿದ್ದೇವೆ. ಹಲಸಿನ ಹಣ್ಣಿನ ಬೀಜದಿಂದ...

ಹಲಸಿನ ಹಣ್ಣಿನ ಬೀಜದಿಂದ ಎಷ್ಟೆಲ್ಲಾ ಪ್ರಯೋಜನವಿದೆ ಗೊತ್ತಾ..?

ನಾವು ಈ ಮೊದಲೇ ನಿಮಗೆ ಹಲಸಿನ ಹಣ್ಣನ್ನು ತಿನ್ನುವುದರಿಂದ ನಮ್ಮ ಆರೋಗ್ಯಕ್ಕಾಗುವ ಪ್ರಯೋಜನವೇನು ಅಂತಾ ಹೇಳಿದ್ದೇವೆ. ಅದೇ ರೀತಿ ಇಂದು ಹಲಸಿನ ಹಣ್ಣಿನ ಬೀಜದ ಬಳಕೆಯಿಂದ ಏನೇನು ಪ್ರಯೋಜನಗಳಿದೆ ಅಂತಲೂ ತಿಳಿಯೋಣ. ಹಲವರು ಹಲಸಿನ ಹಣ್ಣನ್ನಷ್ಟೇ ತಿಂದು, ಅದರ ಬೀಜವನ್ನು ಬಿಸಾಕುತ್ತಾರೆ. ಆಧ್ರೆ ಈ ಹಲಸಿನ ಹಣ್ಣಿನ ಬೀಜವನ್ನು ಒಣಗಿಸಿ ಉಪಯೋಗಿಸಿದರೆ, ಅದ್ಭುತ ಲಾಭ ಸಿಗುತ್ತದೆ....

ಕರಬೂಜಾ ಹಣ್ಣನ್ನು ಇಷ್ಟಪಡುವವರು ಮೊದಲು ಈ ಸ್ಟೋರಿ ಓದಿ..

ಎಲ್ಲ ಹಣ್ಣುಗಳಲ್ಲೂ ಆರೋಗ್ಯಕರ ಗುಣಗಳಿರುತ್ತದೆ. ಹಾಗಂತ ಅಗತ್ಯಕ್ಕಿಂತ ಹೆಚ್ಚು ಹಣ್ಣುಗಳನ್ನು ನಾವು ಸೇವಿಸಿದರೆ, ಅದರಿಂದ ಅನಾರೋಗ್ಯವಾಗಲೂಬಹುದು. ಅದೇ ರೀತಿ ಕರಬೂಜಾ ಹಣ್ಣು ಕೂಡ ಮಿತವಾಗಿ ತಿಂದರೆ ಉತ್ತಮ. ಹಾಗಾಗಿ ಇಂದು ನಾವು ಕರ್ಬೂಜಾ ಹಣ್ಣು ತಿನ್ನುವುದರಿಂದ ನಮಗಾಗು ಆರೋಗ್ಯ ಲಾಭ ಮತ್ತು ನಷ್ಟದ ಬಗ್ಗೆ ತಿಳಿಸಲಿದ್ದೇವೆ.. ದೇಹದಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದ್ದರೆ, ಕರಬೂಜಾ ಹಣ್ಣನ್ನು ತಿನ್ನಬೇಕು....

ಅಂಜೂರ ತಿನ್ನುವುದರಿಂದ ಆರೋಗ್ಯಕ್ಕಾಗುವ ಲಾಭ ಮತ್ತು ನಷ್ಟವೇನು..?

ಡ್ರೈಫ್ರೂಟ್ಸ್‌ ಆರೋಗ್ಯಕ್ಕೆ ಎಷ್ಟು ಪ್ರಯೋಜನಕಾರಿ ಅಂತಾ ಎಲ್ಲರಿಗೂ ಗೊತ್ತು. ಹಾಗಾಗಿ ಪುಟ್ಟ ಮಕ್ಕಳಿಗೆ, ಗರ್ಭಿಣಿಯರಿಗೆ, ಬಿಪಿ- ಶುಗರ್ ಪೇಶಂಟ್ಗಳಿಗೆಲ್ಲ ಡ್ರೈಫ್ರೂಟ್ಸ್ ಕೊಡಲಾಗುತ್ತದೆ. ಅದೇ ರೀತಿ ಹಲವು ಆರೋಗ್ಯಕರ ಅಂಶಗಳಿಂದ ಭರಪೂರವಾಗಿರುವ ಅಂಜೂರ ತಿಂದರೆ ಆರೋಗ್ಯಕ್ಕೆ ಅತ್ಯುತ್ತಮ ಪ್ರಯೋಜನವಿದೆ. ಹಾಗಾದ್ರೆ, ಅಂಜೂರದಿಂದಾಗುವ ಆರೋಗ್ಯ ಪ್ರಯೋಜನಗಳ ಬಗ್ಗೆ ತಿಳಿಯೋಣ ಬನ್ನಿ.. ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಒಂದು ಅಂಜೂರವನ್ನು...

ಬಾಳೆಕಾಯಿಯ ಪದಾರ್ಥ ಸೇವಿಸಿದರೆ ನೀವು ಎಷ್ಟೆಲ್ಲ ರೋಗಗಳಿಂದ ಮುಕ್ತಿಪಡೆಯಬಹುದು ಗೊತ್ತಾ..?

ಬಾಳೆಹಣ್ಣನ್ನು ಸೇವಿಸುವುದರಿಂದ ಹಲವು ಆರೋಗ್ಯಕರ ಲಾಭಗಳಿದೆ ಅಂತಾ ಎಲ್ಲರಿಗೂ ಗೊತ್ತು. ಆದ್ರೆ ಬಾಳೆಕಾಯಿ ತಿಂದರೂ ಕೂಡ,  ಎಷ್ಟೇ ಆರೋಗ್ಯಕರ ಪ್ರಯೋಜನವಿದೆ ಅಂತಾ ಹಲವರಿಗೆ ಗೊತ್ತಿಲ್ಲ. ಬಾಳೆಕಾಯಿಯನ್ನು ಸರಿಯಾದ ರೀತಿಯಲ್ಲಿ ಸೇವಿಸಿದರೆ, ಅದು ಔಷಧಿಯಂತೆ ಕೆಲಸ ಮಾಡುತ್ತದೆ. ಹಾಗಾದ್ರೆ ಬಾಳೆಕಾಯಿ ತಿನ್ನುವುದರಿಂದ ಆರೋಗ್ಯಕ್ಕಾಗುವ ಲಾಭಗಳೇನು ಅಂತಾ ತಿಳಿಯೋಣ ಬನ್ನಿ.. ಈ ದೋಸೆಯನ್ನು 15 ನಿಮಿಷದಲ್ಲಿ ತಯಾರಿಸಬಹುದು.. ಬಾಳೆಕಾಯಿ ಆರೋಗ್ಯಕ್ಕೆ...

ಈ ದಂಪತಿ ಮಾಡಿದ ಕೆಲಸಕ್ಕೆ ಇವರಿಗೆ ಸಿಗಲಿದೆ ಪ್ರತೀ ತಿಂಗಳು ಫ್ರೀ ಪಿಜ್ಜಾ..

ಈಗಿನ ಕಾಲದವರಿಗೆ ಪಿಜ್ಜಾ ಅಂದ್ರೆ ಹೆವಿ ಕ್ರೇಜ್. ಆದ್ರೆ ಕೆಲವರು ಪಿಜ್ಜಾ ಕಾಸ್ಟ್ಲಿ ತಿಂಡಿಯಾದ ಕಾರಣ, ತಿಂಗಳಿಗೊಮ್ಮೆಯೋ, 2 ತಿಂಗಳಿಗೊಮ್ಮೆಯೋ ತಿಂತಾರೆ. ಆದ್ರೆ ಇಲ್ಲೊಂದು ದಂಪತಿಗೆ ಪ್ರತೀ ತಿಂಗಳು ಫ್ರಿಯಾಗಿ ಪಿಜ್ಜಾ ಸಿಗ್ತಾ ಇದೆ. ಹಾಗಾದ್ರೆ ಫ್ರೀ ಪಿಜ್ಜಾ ಸಿಗೋಕ್ಕೆ ದಂಪತಿ ಅಂಥಾದ್ದೇನು ಮಾಡಿದ್ರು ಅಂತಾ ನೋಡೋಣಾ ಬನ್ನಿ.. ಸಿಎಂಗಾಗಿ ದೇವಸ್ಥಾನ ನಿರ್ಮಿಸಿದ ಅಭಿಮಾನಿ.. ಪ್ರತಿದಿನ...

ದೋಸೆಗೆ ಈ ಚಟ್ನಿಯನ್ನ ಒಮ್ಮೆ ತಯಾರಿಸಿ ನೋಡಿ..

ಪ್ರತೀ ಸಲವೂ ದೋಸೆ ಜೊತೆ ತಿನ್ನೋಕ್ಕೆ ತೆಂಗಿನಕಾಯಿಯ ಚಟ್ನಿ ಮಾಡಿ ಮಾಡಿ ನಿಮಗೂ ಬೋರ್ ಬಂದಿರಬಹುದು. ಜೊತೆಗೆ ಅದನ್ನ ತಿಂದವರಿಗೂ ಬೋರ್ ಬಂದಿರಬಹುದು. ಹಾಗಾಗಿ ನಾವಿಂದು ದೋಸೆ ಜೊತೆ ಸ್ಪೆಶಲ್ ಚಟ್ನಿ ರೆಸಿಪಿ ಹೇಳಲಿದ್ದೇವೆ. ಈ ಬಾರಿ ದೀಪಾವಳಿಗೆ ತಯಾರಿಸಿ ಬೇಸನ್ ಲಡ್ಡು.. ಬೇಕಾಗುವ ಸಾಮಗ್ರಿ: ಒಂದು ಈರುಳ್ಳಿ, ಒಂದು ಟೊಮೆಟೋ, 3 ಒಣಮೆಣಸು, 4 ಎಸಳು...

ಈ ದೋಸೆಯನ್ನು 15 ನಿಮಿಷದಲ್ಲಿ ತಯಾರಿಸಬಹುದು..

ಬೆಳಿಗ್ಗೆ ಲೇಟಾಗಿ ಎದ್ದಾಗ, ಅಥವಾ ರಾತ್ರಿ ಏನಾದ್ರೂ ಸ್ಪೆಶಲ್ ಮಾಡಬೇಕು ಎನ್ನಿಸಿದಾಗ, ನೀವು ಇನಸ್ಟಂಟ್ ದೋಸೆಯನ್ನ ಸರಳವಾಗಿ ಮಾಡಬಹುದು. ಹಾಗಂತ ನಾವಿಂದು ಹೇಳುವ ರೆಸಿಪಿಗೆ ನೀವು ಹಲವು ಹಿಟ್ಟುಗಳನ್ನ ಕದಡಿ ದೋಸೆ ಮಾಡೋದಲ್ಲ. ಬದಲಾಗಿ ರುಬ್ಬಿದ ಹಿಟ್ಟಿಂದಲೇ, ಮೃದುವಾಗ, ರುಚಿಯಾದ ದೋಸೆ ಮಾಡಬಹುದು. ಹಾಗಾದ್ರೆ ಇನಸ್ಟಂಟ್ ದೋಸೆ ಮಾಡೋದು ಹೇಗೆ ಅಂತಾ ತಿಳಿಯೋಣ ಬನ್ನಿ.. ಚಪಾತಿ,...

ಉತ್ತರ ಭಾರತದ ಸ್ನ್ಯಾಕ್ಸ್ ಮೇಥಿ ಮಟರಿ ರೆಸಿಪಿ..

ಬೇಕಾಗುವ ಸಾಮಗ್ರಿ: 4 ಸ್ಪೂನ್ ತುಪ್ಪ, ಒಂದು ಕಪ್ ಸಣ್ಣಗೆ ಹೆಚ್ಚಿದ ಮೆಂತ್ಯೆ, ಒಂದುವರೆ ಕಪ್ ಗೋಧಿ ಹಿಟ್ಟು, ಅರ್ಧ ಕಪ್ ರವೆ, ಎರಡು ಸ್ಪೂನ್ ಕಾರ್ನ್ ಫ್ಲೋರ್, ತರಿ ತರಿಯಾಗಿ ಪುಡಿದ ಕಾಳುಮೆಣಸು, ಕಾಲು ಸ್ಪೂನ್ ಜೀರಿಗೆ, ಎಳ್ಳು, 1 ಸ್ಪೂನ್ ಸಕ್ಕರೆ ಪುಡಿ, ಉಪ್ಪು, ಕೊಂಚ ಹಿಂಗು, ಚಿಟಿಕೆ ಅರಿಶಿನ, ಅವಶ್ಯಕತೆ...
- Advertisement -spot_img

Latest News

ಬೇಟೆ ವಿಫಲ! ಬಾವಿಯಲ್ಲಿ ಸಿಲುಕಿದ ಚಿರತೆ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಗ್ರಾಮದಲ್ಲಿ ಅಪರೂಪದ ಘಟನೆೊಂದು ನಡೆದಿದೆ. ನವಿಲನ್ನು ಬೇಟೆಯಾಡಲು ಬಂದ ಚಿರತೆ ತೋಟದ ಬಾವಿಗೆ ಬಿದ್ದಿದೆ. ಗ್ರಾಮದ ಕೃಷ್ಣಪ್ಪ ಅವರಿಗೆ ಸೇರಿದ...
- Advertisement -spot_img