Thursday, May 7, 2026

diet

ಬಿಸಿ ಬಿಸಿ ನೀರಿನ ಸ್ನಾನ ಮಾಡುವುದರಿಂದ ಹೃದಯಾಘಾತವಾಗುತ್ತದೆಯಾ..?

Health Tips: ಮಳೆಗಾಲದಲ್ಲಿ, ಚಳಿಗಾಲದಲ್ಲಿ ಬಿಸಿ ಬಿಸಿಯಾದ ನೀರಿನ ಸ್ನಾನ ಮಾಡುವುದರಿಂದ ದೇಹಕ್ಕೆ ಹಿತವೆನ್ನಿಸುತ್ತದೆ. ಆದರೆ ಆರೋಗ್ಯಕ್ಕೆ ಇದು ತುಂಬಾ ಹಾನಿಕಾರಕವೆಂದು ಹೇಳಲಾಗಿದೆ. ಬೇಸಿಗೆ, ಮಳೆಗಾಲ, ಮತ್ತು ಚಳಿಗಾಲ ಎಲ್ಲ ಕಾಲದಲ್ಲೂ, ಉಗುರು ಬೆಚ್ಚಗಿನ ನೀರಿನಿಂದಲೇ ಸ್ನಾನ ಮಾಡಬೇಕು. ಅಥವಾ ತಣ್ಣಿರಿನಿಂದ ಸ್ನಾನ ಮಾಡಿದರೂ ಉತ್ತಮ. ಆದರೆ ತಣ್ಣೀರಿನಿಂದ ಸ್ನಾನ ಮಾಡಿದರೆ, ಕೆಲವರಿಗೆ ಅಲರ್ಜಿಯಾಗುತ್ತದೆ....

ಕೂದಲಿನ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ..? : ಇಲ್ಲಿದೆ ನೋಡಿ ವೈದ್ಯರ ಸಲಹೆ

Health Tips: ಕೂದಲು ಉದುರುವ ಸಮಸ್ಯೆಯನ್ನ ಇತ್ತೀಚೆಗೆ ಹಲವರು ಅನುಭವಿಸುತ್ತಿದ್ದಾರೆ. ಮಾರುಕಟ್ಟೆಯಲ್ಲಿ ಸಿಗುವ ತರಹೇವಾರಿ ಶ್ಯಾಂಪೂ, ಹೇರ್ ಪ್ಯಾಕ್, ಎಣ್ಣೆ ಏನೇ ಬಳಸಿದರೂ, ಹೇರ್ ಫಾಲ್ ಕಂಟ್ರೋಲಿಗೆ ಬರುತ್ತಿಲ್ಲ. ಅಲ್ಲದೇ, ಕಲರ್ ಕಲರ್ ಹೇರ್ ಡೈ ಬಳಸುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಇದು ಹಾನಿಕಾರಕ ಹೌದಾ ಅಲ್ಲವಾ ಅನ್ನೋ ಬಗ್ಗೆ ತಿಳಿದುಕೊಳ್ಳಬೇಕಿದೆ. ಹಾಗಾಗಿ ವೈದ್ಯರು ಇಲ್ಲೊಂದಿಷ್ಟು...

ತಾಳೆಹಣ್ಣಿನ ಸೇವನೆಯಿಂದ ಆರೋಗ್ಯಕ್ಕಾಗುವ ಲಾಭಗಳೇನು..?

Health Tips: ಬೆಂಗಳೂರಿನಲ್ಲಿ ಅಲ್ಲಲ್ಲಿ ತಾಳೆಹಣ್ಣನ್ನ ಮಾರಾಟ ಮಾಡಲಾಗುತ್ತದೆ. ಆದರೆ ಅದನ್ನು ಯಾಕೆ ತಿನ್ನುತ್ತಾರೆ..? ಎಷ್ಟು ತಿನ್ನಬೇಕು..? ಇದರ ಸೇವನೆಯಿಂದಾಗುವ ಲಾಭವೇನು ಅಂತಾ ಹಲವರಿಗೆ ಗೊತ್ತಿಲ್ಲ. ಹಾಗಾಗಿ ನಾವಿಂದು, ತಾಳೆಹಣ್ಣಿನ ಸೇವನೆಯಿಂದ ಆರೋಗ್ಯಕ್ಕಾಗುವ ಲಾಭವೇನು ಅಂತಾ ತಿಳಿಯೋಣ ಬನ್ನಿ.. ಬೇಸಿಗೆಗಾಲ ಶುರುವಾದಾಗ, ಕಲ್ಲಂಗಡಿ, ಎಳನೀರು, ಬಾಳೆಹಣ್ಣು ಸೇರಿ ಹಲವು ತಂಪು ಆಹಾರಗಳನ್ನು ನಾವು ಸೇವಿಸುತ್ತೇವೆ. ಅದೇ...

ಈ ಸೊಪ್ಪಿನ ಸೇವನೆ ಮಾಡುವುದರಿಂದ ಆರೋಗ್ಯ ವೃದ್ಧಿಯಾಗುತ್ತದೆ.

Health tips: ತರಕಾರಿ, ಹಣ್ಣು, ಡ್ರೈಫ್ರೂಟ್ಸ್ ಸೇವನೆ ಆರೋಗ್ಯಕ್ಕೆ ಎಷ್ಟು ಮುಖ್ಯವೋ, ಸೊಪ್ಪಿನ ಸೇವನೆಯೂ ಅಷ್ಟೇ ಮುಖ್ಯ. ನಮ್ಮಲ್ಲಿ ಹಲವಾರು ಆರೋಗ್ಯಕರ ಸೊಪ್ಪು ಸಿಗುತ್ತದೆ. ಇಂದು ನಾವು ಯಾವ ಸೊಪ್ಪು ಸೇವಿಸಿದರೆ, ಏನು ಲಾಭವೆಂದು ಹೇಳಲಿದ್ದೇವೆ. ಸಬ್ಬಸಿಗೆ ಸೊಪ್ಪು. ನಿಮಗೆ ಸರಿಯಾಗಿ ನಿದ್ರೆ ಬರುತ್ತಿಲ್ಲವೆಂದಲ್ಲಿ, ಸಬ್ಬಸಿಗೆ ಸೊಪ್ಪಿನ ಸೇವನೆ ಮಾಡಿ. ಸಬ್ಬಸಿಗೆ ಸೊಪ್ಪು ನಿದ್ರಾಹೀನತೆಯನ್ನು ತಡೆಗಟ್ಟಿ,...

ನಿಮ್ಮ ಮಕ್ಕಳು ಓದುವ ಕೋಣೆ ಹೀಗಿರಲಿ..

Tips: ಮೊದಲಿನ ಕಾಲದಲ್ಲಿ ಮಕ್ಕಳು ಅಪ್ಪ ಅಮ್ಮನ ಜೊತೆ, ಅಥವಾ ಅಜ್ಜ ಅಜ್ಜಿಯ ಜೊತೆ, ಅಥವಾ ಹಾಲ್‌ನಲ್ಲಿ ಸಹೋದರ ಸಹೋದರಿಯರ ಜೊತೆ ಚಾಪೆಯ ಮೇಲೆ ನೆಮ್ಮದಿಯಾಗಿ ಮಲಗುತ್ತಿದ್ದರು. ಆದರೆ ಇಂದಿನ ಕಾಲದಲ್ಲಿ ಮಕ್ಕಳು ಚಿಕ್ಕವರಿರುವಾಗಲೇ, ಅಪ್ಪ ಅಮ್ಮ ಅವರಿಗಾಗಿ ಸ್ಪೆಶಲ್ ಮಾಸ್ಟರ್ ಬೆಡ್‌ರೂಂ ಕಟ್ಟಿಸಿರುತ್ತಾರೆ. ಅದರಲ್ಲಿ ಅಟ್ಯಾಚ್ಡ್ ಟಾಯ್ಲೆಟ್, ಬಾತ್‌ರೂಮ್, ವಾರ್ಡ್‌ರೋಬ್ ಎಲ್ಲವೂ ಇರುತ್ತದೆ....

ಆಲಿವ್ ಎಣ್ಣೆ ಸೇವಿಸುವುದರಿಂದ ಆರೋಗ್ಯಕ್ಕೆ ಎಷ್ಟು ಅತ್ಯುತ್ತಮ ಲಾಭಗಳಾಗುತ್ತದೆ ಗೊತ್ತಾ..?

Health Tips: ನಾವು ಅಡುಗೆಗೆ ಹಲವಾರು ಎಣ್ಣೆಗಳನ್ನು ಬಳಸುತ್ತೇವೆ. ತೆಂಗಿನಎಣ್ಣೆ, ಶೇಂಗಾ ಎಣ್ಣೆ, ಎಳ್ಳೆಣ್ಣೆ, ಸಾಸಿವೆ ಎಣ್ಣೆ ಹೀಗೆ ಹಲವು ಎಣ್ಣೆಗಳನ್ನು ಬಳಸುತ್ತೇವೆ. ಇದರೊಂದಿಗೆ ಆಲಿವ್ ಎಣ್ಣೆಯನ್ನ ಕೂಡ ನಮ್ಮ ಊಟಕ್ಕೆ ಸೇರಿಸಿಕೊಂಡರೆ ಇನ್ನೂ ಉತ್ತಮ. ಹಾಗಾದರೆ ಆಲಿವ್ ಎಣ್ಣೆ ಸೇವಿಸುವುದರಿಂದ ಆರೋಗ್ಯಕ್ಕಾಗುವ ಲಾಭವೇನು ಅಂತಾ ತಿಳಿಯೋಣ ಬನ್ನಿ.. ಮೊದಲನೇಯದಾಗಿ ಆಲಿವ್ ಎಣ್ಣೆಯನ್ನು ಹೆಚ್ಚು ಬಿಸಿ...

ಪನೀರ್ ಸಮೋಸಾ ರೆಸಿಪಿ

Recipe: ಮನೆಯಲ್ಲಿ ಸಮೋಸಾ ಮಾಡಿ ಸವಿಯಬೇಕು ಅಂದ್ರೆ, ಬರೀ ಬಟಾಣಿ, ಆಲೂಗಡ್ಡೆಯಷ್ಟೇ ಅಲ್ಲದೇ, ಬೇರೆ ಬೇರೆ ವೆರೈಟಿ ಸಮೋಸಾವನ್ನೂ ಮಾಡಬಹುದು. ಹಾಗಾಗಿ ಇಂದು ನಾವು ಪನೀರ್ ಸಮೋಸಾ ಹೇಗೆ ಮಾಡುವುದು ಎಂದು ಹೇಳಲಿದ್ದೇವೆ. 200 ಗ್ರಾಂ ಪನೀರನ್ನು ತುರಿದುಕೊಳ್ಳಿ. ಗ್ಯಾಸ್ ಆನ್ ಮಾಡಿ, ಒಂದು ಪ್ಯಾನ್‌ ಇಟ್ಟು ಅದಕ್ಕೆ 1 ಸ್ಪೂನ್ ಎಣ್ಣೆ, 1 ಸ್ಪೂನ್...

ಬಟಾಣಿಯಿಂದಲೂ ತಯಾರಿಸಬಹುದು ಸ್ವಾದಿಷ್ಟ ಚಾಟ್ಸ್

Recipe: ಮನೆಯಲ್ಲಿ ಏನಾದರೂ ಚಾಟ್ಸ್ ಮಾಡಿ ತಿನ್ನಬೇಕು ಎನ್ನಿಸಿದಾಗ, ಸಮೋಸಾ, ಬಜ್ಜಿ, ಬೋಂಡಾ ಮಾಡಿ ತಿಂದು ತಿಂದು ನಿಮಗೂ ಬೋರ್ ಬಂದಿರಬಹುದು. ಹಾಗಾಗಿ ನಾವಿಂದು ಬಟಾಣಿ ಚಾಟ್ಸ್ ಹೇಗೆ ಮಾಡುವುದು ಅಂತಾ ಹೇಳಲಿದ್ದೇವೆ. ಮೊದಲು ಎರಡು ಕಪ್ ನೀರು ಕುದಿಸಬೇಕು. ಇದಕ್ಕೆ ಉಪ್ಪು ಮತ್ತು ನೆನೆಸಿಟ್ಟ ಬಟಾಣಿ ಹಾಕಿ ಕೊಂಚವೇ ಬೇಯಿಸಬೇಕು. ಬಟಾಣಿ ಹೆಚ್ಚು ಬೆಂದರೆ...

ಹಲವು ದೇಶಗಳ ಡ್ರೈ ಫ್ರೂಟ್ಸ್ ಮತ್ತು ಖರ್ಜೂರಗಳು ಬೇಕೆಂದಲ್ಲಿ ಇಲ್ಲಿಗೆ ಬನ್ನಿ..

Food Adda: ಎಲ್ಲರಿಗೂ ಸಾಮಾನ್ಯವಾಗಿ ಇಷವಾಗುವ ಆರೋಗ್ಯಕರ ಆಹಾರ ಅಂದ್ರೆ ಡ್ರೈಫ್ರೂಟ್ಸ್ ಮತ್ತು ನಟ್ಸ್. ಬಾದಾಮಿ, ಅಂಜೂರ, ಗೇರುಬೀಜ, ಒಣದ್ರಾಕ್ಷಿ, ಪಿಸ್ತಾ, ಅಖ್ರೋಟ್, ಹೀಗೆ ವೆರೈಟಿ ವೆರೈಟಿ ಡ್ರೈ ಫ್ರೂಟ್ಸ್ ಇದೆ. ಬೆಂಗಳೂರಿನಲ್ಲಿ ನಿಮಗೆ ಹೀಗೆ ವೆರೈಟಿ ಡ್ರಾಫ್ರೂಟ್ಸ್ ಬೇಕಂದ್‌ರೆ, ನೀವು ಇಲ್ಲೊಂದು ಸ್ಥಳಕ್ಕೆ ಬರಬೇಕು. ಯಾವುದು ಆ ಜಾಗ..? ಅಲ್ಲಿ ಯಾವ ಯಾವ...

ಈ 5 ಅಭ್ಯಾಸವೇ ನಿಮ್ಮ ಸಮಯವನ್ನು ಹಾಳು ಮಾಡುತ್ತದೆ..

Life Lessons: ನಾವು ಯಾವ ಅಭ್ಯಾಸವನ್ನು ರೂಢಿಸಿಕೊಂಡಿರುತ್ತೇವೋ, ಆ ಅಭ್ಯಾಸದಿಂದಲೇ ನಮ್ಮ ಜೀವನ ಉದ್ಧಾರವಾಗುವುದು ಮತ್ತು ಉದ್ಧಾರವಾಗದಿರುವುದು ನಿರ್ಧರಿತವಾಗುತ್ತದೆ. ಹಾಗಾಗಿ ಉತ್ತಮ ಅಭ್ಯಾಸವನ್ನೇ ಮನುಷ್ಯ ರೂಢಿಸಿಕೊಳ್ಳಬೇಕು ಅಂತಾ ಹೇಳುವುದು. ಆದರೆ ಕೆಲವು ಅಭ್ಯಾಸಗಳು, ನಾವು ಅಂದುಕೊಳ್ಳದೇ, ರೂಢಿಯಾಗಿಬಿಡುತ್ತದೆ. ಅಂಥ ಅಭ್ಯಾಸವೇ ನಮ್ಮ ಸಮಯವನ್ನು ಹಾಳು ಮಾಡುತ್ತದೆ. ಹಾಗಾದ್ರೆ ಯಾವುದು ಆ ಅಭ್ಯಾಸಗಳು ಅಂತಾ ತಿಳಿಯೋಣ...
- Advertisement -spot_img

Latest News

ʼಅಮನ್‌ ಪ್ರೀತ್‌ ಸಿಂಗ್‌ ಗಿಲ್ʼ ಸಾವಿನ ಕಾರಣ ಏನು ಗೊತ್ತಾ? ಮೌನಕ್ಕೆ ಶರಣಾದ ಕ್ರಿಕೆಟ್ ಲೋಕ..!

ಭಾರತದ ಮಾಜಿ U-19 ಕ್ರಿಕೆಟರ್ ಹಾಗೂ ಪಂಜಾಬ್‌ನ ಪ್ರತಿಭಾವಂತ ವೇಗದ ಬೌಲರ್ ಅಮನ್‌ಪ್ರೀತ್ ಸಿಂಗ್ ಗಿಲ್ (36) ನಿಧನರಾಗಿದ್ದಾರೆ. ಅವರ ಅಕಾಲಿಕ ಸಾವಿನಿಂದ ಕ್ರಿಕೆಟ್ ವಲಯದಲ್ಲಿ...
- Advertisement -spot_img