Health Tips: ಪುಟ್ಟ ಮಕ್ಕಳ ವಿಷಯದಲ್ಲಿ ನಾವು ಎಷ್ಟೇ ಕಾಳಜಿ ತೆಗೆದುಕೊಂಡರೂ ಕಡಿಮೆಯೇ. ಅದರಲ್ಲೂ ಮಕ್ಕಳ ಆಹಾರ ಸೇವನೆಯ ವಿಷಯದಲ್ಲಿ, ಹಿರಿಯರ ಮಾತು ಕೇಳಿಯೇ ನಿರ್ಧಾರವನ್ನು ತೆಗೆದುಕೊಳ್ಳಬೇಕಾಗುತ್ತದೆ. ಇಂದು ನಾವು ಶಿಶುವಿಗೆ ಸ್ತನಪಾನದ ಜೊತೆ ಹಸುವಿನ ಹಾಲು ಕುಡಿಸಬಹುದಾ..? ಹಾಗಾದರೆ, ಯಾವ ರೀತಿ ಹಾಲು ಕುಡಿಸಬೇಕು ಅಂತಾ ತಿಳಿಸಲಿದ್ದೇವೆ.
6 ತಿಂಗಳವರೆಗೆ ಮಗುವಿಗೆ ಸ್ತನಪಾನವನ್ನೇ ಮಾಡಿಸಬೇಕು...
ನಾವು ಯಾರ ಜೊತೆಯಾದರೂ ಮಾತನಾಡುವಾಗ, ನಮ್ಮ ಮಾತು ಸರಿಯಾಗಿ ಇರುವುದರ ಜೊತೆಗೆ, ನಮ್ಮ ಬಾಯಿ ಕೂಡ ಸ್ವಚ್ಛವಾಗಿರಬೇಕು. ನಿಮ್ಮ ಮಾತು ಎಷ್ಟು ಚಂದವಿದ್ದರೂ, ನೀವು ನೋಡಲು ಎಷ್ಟೇ ಅಂದವಿದ್ದರೂ, ನಿಮ್ಮ ಬಾಯಿಯಿಂದ ದುರ್ನಾತ ಬರುತ್ತಿದ್ದಲ್ಲಿ, ಎದುರಿನವರಿಗೆ ನಿಮ್ಮ ಬಗೆಗಿನ ಅಭಿಪ್ರಾಯವೇ ಚೇಂಜ್ ಆಗಿ ಬಿಡುತ್ತದೆ. ಹಾಗಾಗಿ ಬಾಯಿಯಿಂದ ದುರ್ನಾತ ಬರದ ಹಾಗೆ ನೀವು ನೋಡಿಕೊಳ್ಳಬೇಕು....
ಇತ್ತೀಚಿನ ಕಾಲದಲ್ಲಿ ಸಂತಾನ ಸಮಸ್ಯೆ ಹೆಚ್ಚಾಗಿದೆ. 10ರಲ್ಲಿ ಒಬ್ಬರಿಗಾದರೂ ಸಂತಾನ ಸಮಸ್ಯೆ ಇದೆ. ಕೆಲವರಲ್ಲಿ ಪುರುಷರಿಗೆ ಸಮಸ್ಯೆ ಇದ್ದರೆ, ಇನ್ನು ಕೆಲ ಮಹಿಳೆಯರಲ್ಲಿ ಸಮಸ್ಯೆ ಇರುತ್ತದೆ. ಇವೆಲ್ಲ ಸಮಸ್ಯೆ ಬರುವುದೇ ನಮ್ಮ ತಪ್ಪಾದ ಆಹಾರ ಪದ್ಧತಿಯಿಂದ. ಬ್ಯುಸಿ ಜೀವನ ಶೈಲಿಯಿಂದ ರೇಡಿಮೇಡ್ ಫುಡ್ಗಳ ಮೇಲೆ ಅವಲಂಬಿತವಾಗಿರುವ ಕಾರಣಕ್ಕೆ, ಸಂತಾನ ಸಮಸ್ಯೆ ಸೇರಿ, ಹಲವು ಅನಾರೋಗ್ಯ...
ಬೀಟ್ರೂಟ್ ಬರೀ ತರಕಾರಿಯಲ್ಲ. ಬದಲಾಗಿ ಇದು ಸೌಂದರ್ಯ ಮತ್ತು ಆರೋಗ್ಯ ಇಮ್ಮಡಿಗೊಳಿಸುವ ಔಷಧಿಯಾಗಿದೆ. ಬಿಪಿ, ಶುಗರ್, ಕೂದಲು ಉದುರುವ ಸಮಸ್ಯೆ, ತುಟಿಯ ಅಂದ ಹೆಚ್ಚಿಸುವುದು, ಮುಖದಲ್ಲಿ ಗ್ಲೋ ಬರಲು, ಹೀಗೆ ಅನೇಕ ಸಮಸ್ಯೆಗಳಿಗೆ ಪರಿಹಾರವಾಗಿ ಬೀಟ್ರೂಟ್ ಬಳಸಲಾಗುತ್ತದೆ. ಹಾಗಾದ್ರೆ ಬೀಟ್ರೂಟ್ ಬಳಸಿ ಹೇಗೆ ನಾವು ನಮ್ಮ ಆರೋಗ್ಯ ಮತ್ತು ಸೌಂದರ್ಯ ಹೆಚ್ಚಿಸಬಹುದು ಅಂತಾ ತಿಳಿಯೋಣ...
ಕೂದಲು ಸೊಂಪಾಗಿ ಬೆಳೆಯಲು, ಶ್ಯಾಂಪೂ, ಹೇರ್ ಪ್ಯಾಕ್ ಉತ್ತಮ ಆಹಾರವೆಷ್ಟು ಮುಖ್ಯವೋ, ಎಣ್ಣೆ ಮಸಾಜ್ ಕೂಡ ಅಷ್ಟೇ ಮುಖ್ಯವಾಗಿದೆ. ಎಷ್ಟೋ ಜನ ಬರೀ ಕೂದಲಿಗೆ ಎಣ್ಣೆ ಮಸಾಜ್ ಮಾಡಿಯೇ, ಕೂದಲ ಬುಡವನ್ನು ಗಟ್ಟಿಮುಟ್ಟಾಗಿಸುತ್ತಾರೆ. ಅದರಲ್ಲೂ ತೆಂಗಿನಎಣ್ಣೆ ಮತ್ತು ಹರಳೆಣ್ಣೆ ಕಾಂಬಿನೇಷನ್ ತಲೆಗೂದಲ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು. ಇಂದು ನಾವು ಹರಳೆಣ್ಣೆ ಬಳಕೆಯಿಂದ ತಲೆಗೂದಲು ಹೇಗೆ...
ಇಂದಿನ ಕಾಲದ ಆಹಾರ ಕ್ರಮದಿಂದ ಹಲವು ರೋಗಗಳು ಬರುತ್ತಿದೆ. ಮಸಾಲೆ ಪದಾರ್ಥಗಳು, ಕೂಲ್ ಡ್ರಿಂಕ್ಸ್ನಂಥ ಪದಾರ್ಥಗಳ ಸೇವನೆಯಿಂದಲೂ, ಮಲಬದ್ಧತೆ ಸಮಸ್ಯೆ ಹೆಚ್ಚಾಗುತ್ತಿದೆ. ಹಾಗಾಗಿ ನಾವಿಂದು ಮಲಬದ್ಧತೆ ಸಮಸ್ಯೆಯಿಂದ ಮುಕ್ತಿ ಹೊಂದಬೇಕು ಎಂದಲ್ಲಿ ಏನು ಮಾಡಬೇಕು ಎಂದು ಹೇಳಲಿದ್ದೇವೆ.
ಸೋಂಪಿನ ಕಾಳಿನ ನೀರು ಮಲಬದ್ಧತೆ ಸಮಸ್ಯೆಗೆ ಅತ್ಯುತ್ತಮ ಪರಿಹಾರ. ಒಂದು ಸ್ಪೂನ್ ಸೋಂಪಿನ ಕಾಳನ್ನು ಒಂದು ಗ್ಲಾಸ್...
ಮೆಂತ್ಯೆ ಕಾಳನ್ನ ಪ್ರತಿದಿನ ನಮ್ಮ ಊಟ- ತಿಂಡಿಯಲ್ಲಿ ಬಳಸಿದರೆ, ಅದರಿಂದ ನಮ್ಮ ಆರೋಗ್ಯ ಉತ್ತಮವಾಗಿರುತ್ತದೆ. ಅಲ್ಲದೇ, ಸೌಂದರ್ಯವೂ ಕಾಪಾಡಿಕೊಳ್ಳಬಹುದು. ಇಂದು ನಾವು ಮೆಂತ್ಯೆ ಬಳಸಿ ಹೇಗೆ ಆರೋಗ್ಯ ಮತ್ತು ಕೂದಲ ಕಾಂತಿಯನ್ನ ಕಾಪಾಡಿಕೊಳ್ಳಬಹುದು ಅಂತಾ ಹೇಳಲಿದ್ದೇವೆ.
ಮೊದಲನೇಯದಾಗಿ ಮೆಂತ್ಯೆ ನೀರು. ರಾತ್ರಿ 10 ಕಾಳು ಮೆಂತ್ಯೆಯನ್ನ ನೀರಿನಲ್ಲಿ ನೆನೆಸಿಟ್ಟು, ಆ ನೀರನ್ನ ಖಾಲಿ ಹೊಟ್ಟೆಯಲ್ಲಿ ಕುಡಿಯಿರಿ....
ಋತುಚಕ್ರವಾದಾಗ, ಹೆಣ್ಣು ಎಂಥ ನೋವು ಅನುಭವಿಸುತ್ತಾಳೆಂದು ಅವಳಿಗೆ ಮಾತ್ರ ಗೊತ್ತಿರುತ್ತದೆ. ಕೆಲವು ಹೆಣ್ಣು ಮಕ್ಕಳಿಗೆ ಕೆಲವು ರೀತಿಯ ನೋವುಗಳಿರುತ್ತದೆ. ಕೆಲವರಿಗೆ ಹೊಟ್ಟೆ ನೋವಾದರೂ, ಇನ್ನು ಕೆಲವರಿಗೆ ಕಾಲು ನೋವು. ಮತ್ತೆ ಕೆಲವರಿಗೆ ಬೆನ್ನು ನೋವು, ಸೊಂಟ ನೋವು. ಹೀಗೆ ಹಲವು ರೀತಿಯ ನೋವು ಅನುಭವಿಸಬೇಕಾಗುತ್ತದೆ. ನೋಡುವವರಿಗೆ ಅದು ಸಾಮಾನ್ಯ ನೋವು ಎನ್ನಿಸಿದರೂ, ಅದೆಂಥ ಜೀವ...
ನಮ್ಮ ಅಡುಗೆ ಮನೆಯಲ್ಲಿರುವ, ಕೆಲವು ಮಸಾಲೆ ಪದಾರ್ಥಗಳೇ ಔಷಧಿಯ ರೀತಿ ಕೆಲಸ ಮಾಡುತ್ತದೆ. ಅವುಗಳನ್ನ ಹಾಗೆ ಸೇವಿಸಿದರೆ, ಅಥವಾ ಅಡುಗೆಯಲ್ಲಿ ಬಳಸಿ ಸೇವಿಸುವುದರಿಂದಲೇ, ನಮ್ಮ ಆರೋಗ್ಯ ಅಭಿವೃದ್ಧಿಯಾಗುತ್ತದೆ. ಆದ್ದರಿಂದಲೇ, ಭಾರತದ ಮಸಾಲೆ ಪದಾರ್ಥಗಳಿಗೆ, ವಿದೇಶದಲ್ಲಿ ಬೇಡಿಕೆ ಇರುವುದು. ನಾವಿಂದು ಆ ಮಸಾಲೆ ಪದಾರ್ಥಗಳಲ್ಲಿ ಒಂದಾದ ಓಮ ಕಾಳು ಸೇವನೆಯ ಪ್ರಯೋಜನದ ಬಗ್ಗೆ ಹೇಳಲಿದ್ದೇವೆ.
ಪ್ರತಿದಿನ ರಾತ್ರಿ...
ಕೂದಲಿನ ಆರೋಗ್ಯ ಚೆನ್ನಾಗಿರಬೇಕು. ಕೂದಲು ಉದುರಬಾರದು ಅಂತಾ ಹಲವರು, ಹಲವು ರೀತಿಯಲ್ಲಿ ತಮ್ಮ ಕೂದಲಿಗೆ ಹಲವು ಉತ್ಪನ್ನಗಳನ್ನು ಹಚ್ಚಿ, ಪ್ರಯೋಗ ಮಾಡುತ್ತಾರೆ. ಆದರೆ, ಆ ಪ್ರಯೋಗಗಳಿಂದಲೇ, ಕೆಲವೊಮ್ಮೆ ನಮ್ಮ ತಲೆಗೂದಲು ಇನ್ನಷ್ಟು ಹಾಳಾಗುತ್ತದೆ. ಅಂಥ ಪ್ರಯೋಗಗಳಲ್ಲಿ ಮೊಸರಿನ ಹೇರ್ ಪ್ಯಾಕ್ ಹಾಕುವ ಪ್ರಯೋಗ. ಹಾಗಾದರೆ ಮೊಸರಿನ ಹೇರ್ ಪ್ಯಾಕ್ ಹಾಕಬಾರದಾ..? ಇದು ಕೂದಲಿನ ಆರೋಗ್ಯಕ್ಕೆ...