Monday, May 4, 2026

diet

ಶೀತವಾದ ಸಮಯದಲ್ಲಿ ಹಸಿ ಈರುಳ್ಳಿ ಸೇವನೆ ಯಾಕೆ ಮಾಡಬೇಕು..?

ಚಾಟ್ಸ್ ಮಾಡುವಾಗ, ರೊಟ್ಟಿ ಊಟ ಮಾಡುವಾಗ ಹಸಿ ಈರುಳ್ಳಿ ಇದ್ದರೇನೇ ಆ ತಿಂಡಿಯ ಟೇಸ್ಟ್ ಹೆಚ್ಚೋದು. ಅಲ್ಲದೇ ಹಸಿ ಈರುಳ್ಳಿ ಸೇವನೆ ಆರೋಗ್ಯಕ್ಕೆ ಅತ್ಯುತ್ತಮವಾಗಿದೆ. ಅದರಲ್ಲೂ ನೀವು ಶೀತವಾದಾಗ, ಈರುಳ್ಳಿ ಸೇವನೆ ಮಾಡಿದರೆ ತುಂಬಾ ಒಳ್ಳೆಯದು. ಹಾಗಾದ್ರೆ ಯಾಕೆ ಶೀತವಾದ ಸಮಯದಲ್ಲಿ ಹಸಿ ಈರುಳ್ಳಿ ಸೇವನೆ ಮಾಡಬೇಕು ಅಂತಾ ತಿಳಿಯೋಣ ಬನ್ನಿ.. ನಿಮಗೆ ಶೀತ-ಕೆಮ್ಮು ಬಂದಾಗ...

ಈ ರೀತಿಯಾಗಿ ಪಾಪಡಿ ಚಾಟ್ ತಯಾರಿಸಿ ನೋಡಿ..

ಸಂಜೆಯಾದ ಬಳಿಕ ಟೀ, ಕಾಫಿ ಜೊತೆ ಏನಾದ್ರೂ ಸ್ನ್ಯಾಕ್ಸ್ ತಿನ್ನಬೇಕು ಎನ್ನಿಸಿದರೆ, ಹಲವರು ಬಜ್ಜಿ ಬೋಂಡಾ ಮಾಡಿ ತಿನ್ನೋದು ಕಾಮನ್. ಆದ್ರೆ ನೀವು ಪಾಪಡಿ ಚಾಟ್ ಮಾಡಿದ್ರೆ, ನಿಮ್ಮ ಮನೆಯವರು ಕೂಡ ಇಷ್ಟಪಟ್ಟು ತಿನ್ನುತ್ತಾರೆ. ಹಾಗಾದ್ರೆ ಪಾಪಡಿ ಚಾಟ್ ಮಾಡೋದು ಹೇಗೆ..? ಅದಕ್ಕೆ ಬೇಕಾಗುವ ಸಾಮಗ್ರಿಗಳೇನು ಅಂತಾ ತಿಳಿಯೋಣ ಬನ್ನಿ.. ಬೇಕಾಗುವ ಸಾಮಗ್ರಿ: ಒಂದು ಕಪ್...

ಪನೀರ್ ಘೀ ರೋಸ್ಟ್ ರೆಸಿಪಿ..

ಪನೀರ್‌ನಿಂದ ಮಾಡಿದ ರೆಸಿಪಿ ಟೇಸ್ಟ್ ಮಾಡಬೇಕು ಅಂದ್ರೆ ನೀವು ಹೊಟೇಲ್‌ಗೆ ಹೋಗಲೇಬೇಕು ಅಂತಿಲ್ಲ. ಅದರ ಬದಲು ನೀವೇ ಮನೆಯಲ್ಲಿ ಪನೀರ್ ರೆಸಿಪಿ ರೆಡಿ ಮಾಡಬಹುದು. ಹಾಗಾಗಿ ನಾವಿಂದು ಪನೀರ್ ಘೀ ರೋಸ್ಟ್ ಮಾಡೋದು ಹೇಗೆ..? ಅದನ್ನು ತಯಾರಿಸೋಕ್ಕೆ ಏನೇನು ಸಾಮಗ್ರಿ ಬೇಕು ಅನ್ನೋ ಬಗ್ಗೆ ಹೇಳಲಿದ್ದೇವೆ. ಬೇಕಾಗುವ ಸಾಮಗ್ರಿ: 400 ಗ್ರಾಂ ಪನೀರ್, ಅರ್ಧ ಸ್ಪೂನ್...

ಕಿಡ್ನಿ ಆರೋಗ್ಯವಾಗಿಲ್ಲ ಎಂದಲ್ಲಿ ಇಂಥ ಲಕ್ಷಣಗಳು ಕಂಡುಬರುತ್ತದೆ.. ಭಾಗ 2

ಈ ವಿಷಯಕ್ಕೆ ಸಂಬಂಧಿಸಿದಂತೆ, ನಾವು ಈ ಮೊದಲ ಭಾಗದಲ್ಲಿ 3 ಲಕ್ಷಣಗಳ ಬಗ್ಗೆ ಹೇಳಿದ್ದೆವು. ಈಗ ಅದರ ಮುಂದುವರಿದ ಭಾಗದಲ್ಲಿ ಇನ್ನುಳಿದ ಕೆಲ ಲಕ್ಷಣ ಮತ್ತು ಕಿಡ್ನಿ ಆರೋಗ್ಯ ಉತ್ತಮವಾಗಿರಲು ಏನು ಮಾಡಬೇಕು ಅಂತಾ ಹೇಳಲಿದ್ದೇವೆ. ನಾಲ್ಕನೇಯ ಲಕ್ಷಣ, ಊಟ, ತಿಂಡಿ ಮಾಡುವಾಗ, ಅದರ ಟೇಸ್ಟ್ ಸರಿಯಾಗಿ ಗೊತ್ತಾಗದಿರುವುದು. ಬಾಯಿಯಿಂದ ಕೆಟ್ಟದಾಗಿ ವಾಸನೆ ಬರುವುದು. ಕಿಡ್ನಿ...

ಕಿಡ್ನಿ ಆರೋಗ್ಯವಾಗಿಲ್ಲ ಎಂದಲ್ಲಿ ಇಂಥ ಲಕ್ಷಣಗಳು ಕಂಡುಬರುತ್ತದೆ.. ಭಾಗ 1

ಇಂದಿನ ಕಾಲದಲ್ಲಿ ನಾವು ಸೇವಿಸುವ ಆಹಾರದಲ್ಲಿ ಹಲವಾರು ರೀತಿಯ ಕೆಮಿಕಲ್ಸ್ ಬೆರೆತಿರುತ್ತೆ. ಅಕ್ಕಿ- ಬೇಳೆ, ತರಕಾರಿ, ಹಣ್ಣು, ಸೊಪ್ಪು, ತುಪ್ಪ, ಬೆಣ್ಣೆ ಎಲ್ಲವೂ ಕೆಮಿಕಲ್ ಮಯವಾಗಿದೆ. ಇದರಿಂದಲೇ ಕಿಡ್ನಿ ಸಮಸ್ಯೆ, ಹೃದಯ ಸಮಸ್ಯೆ ಬರುತ್ತದೆ. ಹಾಗಾಗಿ ನಾವಿಂದು ಕಿಡ್ನಿ ಆರೋಗ್ಯವಾಗಿಲ್ಲ ಎಂದಲ್ಲಿ ಎಂಥ ಲಕ್ಷಣಗಳು ಕಂಡುಬರುತ್ತದೆ ಎಂದು ಹೇಳಲಿದ್ದೇವೆ. ಮೊದಲನೇಯ ಲಕ್ಷಣ, ನಿಮ್ಮ ಮೂತ್ರದ ಕಲರ್...

ಹೆಸರು ಬೇಳೆ ಪಕೋಡಾ ರೆಸಿಪಿ..

ನೀವು ಕಡಲೆ ಹಿಟ್ಟು ಬಳಸಿ ತಯಾರಿಸಿದ ಹಲವು ರೀತಿಯ ಪಕೋಡಾ, ಬಜ್ಜಿಗಳನ್ನ ತಿಂದಿದ್ದೀರಿ. ಆದ್ರೆ ಇಂದು ನಾವು ಕಡಲೆ ಹಿಟ್ಟು ಬಳಸದೇ, ಹೆಸರು ಬೇಳೆ ಬಳಸಿ, ರುಚಿಯಾದ ಪಕೋಡಾ ರೆಸಿಪಿ ಹೇಳಲಿದ್ದೇವೆ. ಹಾಗಾದ್ರೆ ಇದನ್ನ ತಯಾರಿಸಲು ಏನೇನು ಸಾಮಗ್ರಿ ಬೇಕು..? ಇದನ್ನ ತಯಾರಿಸೋದು ಹೇಗೆ ಅಂತಾ ತಿಳಿಯೋಣ ಬನ್ನಿ.. ಬೇಕಾಗುವ ಸಾಮಗ್ರಿ: ಒಂದು ಕಪ್ ಹೆಸರು...

ಹಲ್ಲಿನ ಆರೋಗ್ಯಕ್ಕಾಗಿ ಈ ಟಿಪ್ಸ್ ಫಾಲೋ ಮಾಡಿ..

ನಮ್ಮ ಮುಖ ಚೆನ್ನಾಗಿರಬೇಕು. ನಾವು ಚೆಂದಗಾಣಬೇಕು ಅಂದ್ರೆ, ಮೊದಲು ಚೆನ್ನಾಗಿರಬೇಕಾಗಿದ್ದು, ನಮ್ಮ ಕೂದಲು. ನಂತರ ನಮ್ಮ ಹಲ್ಲು. ಇವೆರಡು ಚೆಂದಗಾಣಿಸಿದರೆ, ನಾವು ಬ್ಯೂಟಿಫುಲ್ ಆಗಿ ಕಾಣುತ್ತೇವೆ. ಹಾಗಾಗಿ ನಾವಿಂದು ಹಲ್ಲಿನ ಸೌಂದರ್ಯ, ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ ಅಂತಾ ಹೇಳಲಿದ್ದೇವೆ. ಮೊದಲನೇಯದಾಗಿ ನಿಮ್ಮ ಹಲ್ಲು ಹೊಳಪಿನಿಂದ ಕೂಡಿರಬೇಕು, ಆರೋಗ್ಯವಾಗಿರಬೇಕು ಅಂದ್ರೆ ನೀವು ದಿನಕ್ಕೆ ಎರಡು ಬಾರಿ ಬ್ರಶ್...

ರಿಬ್ಬನ್ ಪಕೋಡಾ ಮಾಡೋದು ಹೇಗೆ ಗೊತ್ತಾ..?

ಪಕೋಡಾ ಅಂದ್ರೆ ಬಜ್ಜಿ ಅಂತಾನೇ ಎಲ್ಲರಿಗೂ ಗೊತ್ತಿರೋದು. ಆದ್ರೆ ಪ್ರತಿದಿನ ತಿನ್ನಬಹುದಾದ ಕುರುಕಲು ತಿಂಡಿಯನ್ನ ಕೂಡ ರಿಬ್ಬನ್ ಪಕೋಡ ಅಂತಾ ಕರೀತಾರೆ. ಇದನ್ನ ಕೂಡ ಕಡಲೆ ಹಿಟ್ಟಿನಿಂದಲೇ ತಯಾರಿಸುತ್ತಾರೆ. ಹಾಗಾದ್ರೆ ರಿಬ್ಬನ್ ಪಕೋಡಾ ತಯಾರಿಸಲು ಬೇಕಾಗುವ ಸಾಮಗ್ರಿಗಳೇನು..? ಇದನ್ನ ತಯಾರಿಸೋದು ಹೇಗೆ ಅಂತಾ ತಿಳಿಯೋಣ ಬನ್ನಿ.. ಬೇಕಾಗುವ ಸಾಮಗ್ರಿ: ಒಂದು ಕಪ್ ಅಕ್ಕಿ ಹಿಟ್ಟು, ಅರ್ಧ...

ಟೊಮೆಟೋ ಚಟ್ನಿಯನ್ನ ಈ ರೀತಿ ಒಮ್ಮೆ ಮಾಡಿ ನೋಡಿ..

ನೀವು ಬೇರೆ ಬೇರೆ ತರಹದ ಟೊಮೆಟೋ ಚಟ್ನಿಯನ್ನ ಟೇಸ್ಟ್ ಮಾಡಿರಬಹುದು. ಆದ್ರೆ ಇಂದು ನಾವು ಹೇಳುವ ರೀತಿ ಟೊಮೆಟೋ ಚಟ್ನಿ ತಯಾರಿಸಿ ನೋಡಿ. ಇದು ಸಖತ್ ಟೇಸ್ಟಿಯಾಗಿರತ್ತೆ. ಮತ್ತು ತಯಾರಿಸೋದು ಕೂಡಾ ಸಿಂಪಲ್. ಹಾಗಾದ್ರೆ ಇದನ್ನ ಮಾಡೋಕ್ಕೆ ಏನೇನು ಸಾಮಗ್ರಿ ಬೇಕು.? ಇದನ್ನ ತಯಾರಿಸೋದು ಹೇಗೆ ಅಂತಾ ತಿಳಿಯೋಣ ಬನ್ನಿ.. ಬೇಕಾಗುವ ಸಾಮಗ್ರಿ: 2 ಸ್ಪೂನ್...

ಮಾನಸಿಕವಾಗಿ ನೀವು ಆರೋಗ್ಯವಾಗಿರಬೇಕು ಅಂದ್ರೆ ಹೀಗೆ ಮಾಡಿ.. ಭಾಗ 2

ಕಳೆದ ಭಾಗದಲ್ಲಿ ಈ ವಿಷಯಕ್ಕೆ ಸಂಬಂಧಿಸಿದಂತೆ, ಮಾನಸಿಕವಾಗಿ ನೆಮ್ಮದಿಯಾಗಿರಲು ಯಾವ ಉಪಾಯ ಮಾಡಬೇಕು ಎಂದು ಹೇಳಿದ್ದೆವು. ಈಗ ಅದರ ಮುಂದುವರಿದ ಭಾಗದಲ್ಲಿ ಇನ್ನೂ 3 ಟಿಪ್ಸ್ ಕೊಡಲಿದ್ದೇವೆ. ಮೂರನೇಯ ಕೆಲಸ, ನಿಮಗಾಗಿ ನೀವೇ ಪ್ರೋತ್ಸಾಹದಾಯಕ ಪತ್ರ ಬರೆದುಕೊಳ್ಳಿ. ಭವಿಷ್ಯದಲ್ಲಿ ನಿಮ್ಮನ್ನು ನೀವು, ಹೇಗೆ ನೋಡಲು ಬಯಸುತ್ತೀರಿ..? ಭವಿಷ್ಯದಲ್ಲಿ ನೀವೇನಾಗ ಬಯಸುತ್ತೀರಿ..? ಭವಿಷ್ಯದ ಬಗ್ಗೆ ನಿಮಗಿರುವ ಕನಸುಗಳೇನು..?...
- Advertisement -spot_img

Latest News

Political News: ಬಹುಮತ ಸಾಧಿಸಿದ ದಳಪತಿ ವಿಜಯ್‌ಗೆ ಅಭಿನಂದನೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

Political News: ಬೆಂಗಳೂರಿನಲ್ಲಿಂದು ಸಿಎಂ ಸಿದ್ದರಾಮಯ್ಯ ಪಂಚರಾಜ್ಯಗಳ ಚುನಾವಣೆ ಹಾಗೂ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶದ ಕುರಿತು ಮಾತನಾಡಿದ್ದು, ಗೆಲುವಿನ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ದಾವಣಗೆರೆಯಲ್ಲಿ...
- Advertisement -spot_img