Monday, May 4, 2026

diet

ಮಾನಸಿಕವಾಗಿ ನೀವು ಆರೋಗ್ಯವಾಗಿರಬೇಕು ಅಂದ್ರೆ ಹೀಗೆ ಮಾಡಿ.. ಭಾಗ 1

ಹಿಂದಿನ ಕಾಲದಲ್ಲಿ ತಂತ್ರಜ್ಞಾನ ಇಷ್ಟು ಮುಂದುವರೆದಿರಲಿಲ್ಲ. ಆಗೆಲ್ಲಾ ಮೊಬೈಲ್, ಲ್ಯಾಪ್‌ಟಾಪ್, ಟ್ಯಾಬ್ ಇವೆಲ್ಲ ಇರಲಿಲ್ಲ. ಆದರೂ ಜನ ಪ್ರೀತಿಯಿಂದ ಇದ್ದರು, ಸಂಬಂಧಕ್ಕೆ ಬೆಲೆ ಕೊಡುತ್ತಿದ್ದರು. ಕಷ್ಟಪಟ್ಟು ದುಡಿದು ತಿನ್ನುತ್ತಿದ್ದರು. ಆದ್ರೆ ಮೊಬೈಲ್ ಬಂದಿದ್ದೇ ಬಂದಿದ್ದು, ಸಂಬಂಧಕ್ಕೆ ಬೆಲೆ ಕೊಡುವವರು ಕಡಿಮೆಯಾಗುತ್ತಿದ್ದಾರೆ. ನಾಲ್ಕು ರೀಲ್ಸ್ ಮಾಡಿ ಫೇಮಸ್ ಆದ್ರೆ, ಲಕ್ಷ  ಲಕ್ಷ ದುಡಿಮೆ. ಅದೇ ರೀತಿ...

ಸೋಂಪು ಸೇವನೆಯಿಂದ ಆರೋಗ್ಯಕ್ಕಾಗುವ ಉತ್ತಮ ಲಾಭಗಳಿವು..

ಸೋಂಪನ್ನ ನೀವು ಆಲೂಪಲ್ಯ, ಆಲೂ ಬೋಂಡ, ಕೆಲವು ಗ್ರೇವಿ, ಪಲ್ಯ, ಪಲಾವ್, ರೈಸ್ ಭಾತ್‌ಗೆಲ್ಲ ಬಳಸಿರುತ್ತೀರಿ. ಯಾಕಂದ್ರೆ ಈ ಸೋಂಪನ್ನ ಸ್ವಲ್ಪವೇ ಸ್ವಲ್ಪ ಯಾವುದಾದರೂ ತಿಂಡಿಗೆ ಸೇರಿಸಿದ್ರೆ ಸಾಕು. ಅದರ ಘಮವೇ ಇರುತ್ತದೆ. ಮತ್ತು ಆ ತಿಂಡಿಯೂ ರುಚಿಕರವಾಗಿರುತ್ತದೆ. ಇದರ ಜೊತೆಗೆ, ಸೋಂಪನ್ನ ಹಾಗೆ ಸೇವಿಸುವುದರಿಂದ ಆರೋಗ್ಯವೂ ವೃದ್ಧಿಯಾಗುತ್ತದೆ. ಹಾಗಾದ್ರೆ ಸೋಂಪು ತಿನ್ನುವುದರಿಂದ ಆರೋಗ್ಯಕ್ಕಾಗುವ...

ನುಗ್ಗೇಕಾಯಿ ಬೇಳೆಸಾರು ಹೀಗೆ ಮಾಡಿನೋಡಿ..

ನೀವು ನುಗ್ಗೆಕಾಯಿಯ ಸಾರು, ಸಾಂಬಾರ್ ಮಾಡಿ ತಿಂದಿರಬಹುದು. ಆದ್ರೆ ನುಗ್ಗೇಕಾಯಿಯಿಂದ ಬೇಳೆ ಸಾರನ್ನ ಕೂಡ ಮಾಡ್ತಾರೆ. ಹಾಗಾದ್ರೆ ಈ ನುಗ್ಗೇಕಾಯಿ ಬೇಳೆಸಾರಿಗೆ ಏನೇನು ಸಾಮಗ್ರಿ ಬೇಕು..? ಇದನ್ನ ಮಾಡೋದು ಹೇಗೆ ಅಂತಾ ತಿಳಿಯೋಣ ಬನ್ನಿ.. ಬೇಕಾಗುವ ಸಾಮಗ್ರಿ: 2 ನುಗ್ಗೇಕಾಯಿ, ಅರ್ಧ ಕಪ್ ತೊಗರಿ ಬೇಳೆ, ಎರಡು ಹಸಿ ಮೆಣಸು, ಕೊಂಚ ಅರಿಶಿನ, ಸಾಸಿವೆ, ಹಿಂಗು,...

ಖರ್ಜೂರ ತಿನ್ನುವುದರಿಂದ ಆರೋಗ್ಯಕ್ಕಾಗುವ ಪ್ರಯೋಜನಗಳೇನು..?

ಡ್ರೈಫ್ರೂಟ್ಸ್ ಆರೋಗ್ಯಕ್ಕೆ ಎಷ್ಟು ಉತ್ತಮ ಅನ್ನೋ ಬಗ್ಗೆ ನಾವು ಈಗಾಗಲೇ ನಿಮಗೆ ತಿಳಿಸಿದ್ದೇವೆ. ಅದರೊಂದಿಗೆ ಖರ್ಜೂರ ಕೂಡ ಅತ್ಯುತ್ತಮವಾದ, ಪೌಷ್ಠಿಕಾಂಶವುಳ್ಳ ಆಹಾರವಾಗಿದೆ. ಹಾಗಾಗಿ ನಾವಿಂದು ಈ ಖರ್ಜೂರ ಸೇವನೆಯಿಂದ ನಮಗಾಗುವ ಆರೋಗ್ಯ ಲಾಭಗಳೇನು ಅಂತಾ ತಿಳಿಯೋಣ ಬನ್ನಿ.. ನೀವು ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೀರು ಕುಡಿದು ಬಳಿಕ ಒಂದು ಗ್ಲಾಸ್ ಬಿಸಿ ಹಾಲಿನೊಂದಿಗೆ 2...

ಅವಲಕ್ಕಿ ಪಕೋಡಾ ರೆಸಿಪಿ..

ನೀವು ಆಲೂ ಪಕೋಡಾ, ಗೋಬಿ ಪಕೋಡಾ, ಈರುಳ್ಳಿ ಪಕೋಡಾ ಹೀಗೆ ತರಕಾರಿಗಳ ಪಕೋಡಾ ಟೇಸ್ಟ್ ಮಾಡಿರ್ತೀರಾ. ಆದ್ರೆ ನೀವು ಅವಲಕ್ಕಿ ಪಕೋಡಾ ತಿಂದಿರೋದು ತುಂಬಾ ಅಪರೂಪ. ಹಾಗಾಗಿ ನಾವಿಂದು ಅವಲಕ್ಕಿ ಪಕೋಡಾ ಮಾಡೋದು ಹೇಗೆ ಅಂತಾ ಹೇಳಲಿದ್ದೇವೆ. ಹಾಗಾದ್ರೆ ಇದನ್ನ ಮಾಡೋಕ್ಕೆ ಏನೇನು ಸಾಮಗ್ರಿ ಬೇಕು ಅಂತಾ ನೋಡೋಣ ಬನ್ನಿ.. ಬೇಕಾಗುವ ಸಾಮಗ್ರಿ: ಒಂದು ಕಪ್...

ಡ್ಯಾಂಡ್ರಫ್ ಸಮಸ್ಯೆಗೆ ಇಲ್ಲಿದೆ ಪರಿಹಾರ..

ಕೂದಲಿನ ಆರೋಗ್ಯ ಅಭಿವೃದ್ಧಿ ಬಗ್ಗೆ ನಾವು ನಿಮಗೆ ಹಲವಾರು ಟಿಪ್ಸ್ ಕೊಟ್ಟಿದ್ದೇವೆ. ಕೂದಲು ಗಟ್ಟಿಯಾಗಿರಲು ಏನು ಮಾಡಬೇಕು..? ಉದುರದಿರಲು ಏನು ಮಾಡಬೇಕು..? ಶೈನಿಯಾಗಿರಲು ಏನು ಮಾಡಬೇಕು..? ಇತ್ಯಾದಿ ವಿಷಯಗಳ ಬಗ್ಗೆ ಹೇಳಿದ್ದೇವೆ. ಇಂದು ಡ್ಯಾಂಡ್ರಫ್ ಸಮಸ್ಯೆ ಇದ್ದರೆ, ಅದಕ್ಕೆ ಪರಿಹಾರವಾಗಿ ಏನು ಮಾಡ್ಬೇಕು ಎಂದು ಹೇಳಲಿದ್ದೇವೆ.. ಡ್ಯಾಂಡ್ರಫ್ ಯಾರಿಗಿರುತ್ತದೆಯೋ, ಅವರಿಗಷ್ಟೇ ಅದರಿಂದಾಗುವ ಸಮಸ್ಯೆ ಗಳ ಬಗ್ಗೆ...

ಡಾರ್ಕ್ ಸರ್ಕಲ್ ಕಡಿಮೆ ಮಾಡಲು ಇಲ್ಲಿದೆ ಪರಿಹಾರ..

ನಿಮ್ಮ ಮುಖ ಎಷ್ಟೇ ಚೆಂದವಿದ್ದರೂ ಕೂಡ, ನಿಮಗೆ ಡಾರ್ಕ್ ಸರ್ಕಲ್ ಇದ್ದರೆ, ಆ ಎಲ್ಲ ಚೆಂದವೂ ನೀರಿನಲ್ಲಿ ಹೋಮ ಮಾಡಿದ ಹಾಗಿರತ್ತೆ. ಹಾಗಾಗಿ ನೀವು ಮುಖಕ್ಕೆ ಏನು ಟ್ರೀಟ್‌ಮೆಂಟ್ ಮಾಡದಿದ್ದರೂ, ನಿಮ್ಮ ಡಾರ್ಕ್‌ ಸರ್ಕಲನ್ನ ಮಾತ್ರ ಮೊದಲು ಹೋಗಲಾಡಿಸಬೇಕು. ಹಾಗಾಗಿ ನಾವಿಂದು ಡಾರ್ಕ್ ಸರ್ಕಲ್ ಹೋಗಬೇಕು ಅಂದ್ರೆ ಏನು ಮಾಡಬೇಕು ಎಂದು ಹೇಳಲಿದ್ದೇವೆ.. ಕೆಲಸದ ಒತ್ತಡ,...

ನುಗ್ಗೆಸೊಪ್ಪು ತಿನ್ನುವುದರಿಂದ ಆರೋಗ್ಯಕ್ಕಾಗಲಿದೆ ಭರಪೂರ ಲಾಭಗಳು..

ಕೆಲವರು ನುಗ್ಗೆಕಾಯಿಯನ್ನ ಹೇಟ್ ಮಾಡಿದ್ರೆ, ಹಲವರು ಇದನ್ನ ಇಷ್ಟಪಟ್ಟು ತಿಂತಾರೆ. ಯಾಕಂದ್ರೆ ಇದನ್ನ ಸಾಂಬಾರ್‌ನಲ್ಲಿ ಬಳಸಿದ್ರೆ, ಅದರ ಟೇಸ್ಟ್ ಇನ್ನೂ ಸಖತ್ ಆಗಿರತ್ತೆ. ಆ ಸಾಂಬಾರ್ ಸ್ಮೆಲ್ ಅಂತೂ ಸೂಪ್ ಆಗಿರತ್ತೆ. ಅದೇ ರೀತಿ ನುಗ್ಗೆಸೊಪ್ಪು ತಿನ್ನಲು ರುಚಿಕರ ಮಾತ್ರವಲ್ಲದೇ, ಆರೋಗ್ಯಕ್ಕೂ ತುಂಬಾ ಉತ್ತಮ. ಹಾಗಾಗಿ ನಾವಿಂದು ನುಗ್ಗೆಸೊಪ್ಪು ತಿನ್ನುವುದರಿಂದ ಆರೋಗ್ಯಕ್ಕಾಗುವ  ಆರೋಗ್ಯಕರ ಲಾಭಗಳೇನು...

ಮೈಗ್ರೇನ್ (ತಲೆನೋವು) ಪದೇ ಪದೇ ಬರುತ್ತಿದ್ದರೆ, ಈ ರೆಮಿಡಿ ಬಳಸಿ..

ಊಟ ಸರಿಯಾಗಿ ಮಾಡದಿದ್ದಲ್ಲಿ, ಅಥವಾ ನಿದ್ದೆ ಸರಿಯಾಗಿ ಮಾಡದಿದ್ದಲ್ಲಿ, ಕೆಲಸದ ಒತ್ತಡದಿಂದ ಹೀಗೆ ಹಲವು ಕಾರಣಗಳಿಂದ ಪದೇ ಪದೇ ತಲೆನೋವು ಬರುತ್ತದೆ. ಇದನ್ನು ಮೈಗ್ರೇನ್ ಎಂದು ಕರೆಯುತ್ತಾರೆ. ಈ ಮೈಗ್ರೇನ್ ಸಮಸ್ಯೆ ಶುರುವಾದರೆ, ಯಾವುದೇ ಕೆಲಸವನ್ನ ನೆಮ್ಮದಿಯಿಂದ ಮಾಡಲಾಗುವುದಿಲ್ಲ. ಹಾಗಾಗಿ ನಾವಿಂದು ಮೈಗ್ರೇನ್ ಶುರುವಾದರೆ, ಅದಕ್ಕೆ ಹೇಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಹೇಳಲಿದ್ದೇವೆ.. ನೀವು ಹೊತ್ತಿಗೆ...

ಬೆಳ್ಳುಳ್ಳಿ, ಈರುಳ್ಳಿ ಬಳಸದೆಯೂ ಮಾಡಬಹುದು ವೆಜ್ ಮಸಾಲಾ ಖಿಚಡಿ..

ನೀವು ನಾರ್ಮಲ್ ಖಿಚಡಿ, ರೈಸ್ ಭಾತ್, ಪುಳಿಯೋಗರೆ, ಪಲಾವ್, ಪೊಂಗಲ್ ಈ ಎಲ್ಲ ಅನ್ನದ ತಿಂಡಿಯನ್ನ ತಿಂದಿರ್ತೀರಿ. ಆದ್ರೆ ವೆಜ್ ಮಸಾಲಾ ಖಿಚಡಿ ತಿಂದಿರೋದು ಅಪರೂಪವಾಗಿರಬಹುದು. ಯಾಕಂದ್ರೆ ಇದು ಗುಜರಾತಿ ಡಿಶ್. ನಾವಿಂದು ಈ ತಿಂಡಿ ಮಾಡೋದು ಹೇಗೆ..? ಇದಕ್ಕೆ ಏನೇನು ಸಾಮಗ್ರಿ ಬೇಕು ಅಂತಾ ಹೇಳಲಿದ್ದೇವೆ.. ಬೇಕಾಗುವ ಸಾಮಗ್ರಿ: 1 ಕಪ್ ಹೆಸರು ಬೇಳೆ,...
- Advertisement -spot_img

Latest News

Political News: ಬಹುಮತ ಸಾಧಿಸಿದ ದಳಪತಿ ವಿಜಯ್‌ಗೆ ಅಭಿನಂದನೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

Political News: ಬೆಂಗಳೂರಿನಲ್ಲಿಂದು ಸಿಎಂ ಸಿದ್ದರಾಮಯ್ಯ ಪಂಚರಾಜ್ಯಗಳ ಚುನಾವಣೆ ಹಾಗೂ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶದ ಕುರಿತು ಮಾತನಾಡಿದ್ದು, ಗೆಲುವಿನ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ದಾವಣಗೆರೆಯಲ್ಲಿ...
- Advertisement -spot_img