Monday, May 4, 2026

diet

ಓಟ್ಸ್ ವೆಜ್ ಉತ್ತಪ್ಪ ರೆಸಿಪಿ..

ದೋಸೆ ಹಿಟ್ಟು ಅಥವಾ ಇಡ್ಲಿ ಹಿಟ್ಟು ಉಳಿದರೆ, ಅದಕ್ಕೆ ಈರುಳ್ಳಿ, ಟೊಮೆಟೋ, ಕೊತ್ತೊಂಬರಿ ಸೊಪ್ಪು ಸೇರಿಸಿ ಉತ್ತಪ್ಪ ಮಾಡಿ ತಿನ್ನುವ ಮಜವೇ ಬೇರೆ. ಆದರೆ ಇದರೊಂದಿಗೆ ಓಟ್ಸ್ ಸೇರಿಸಿದರೆ ಹೇಗಿರುತ್ತೆ..? ನಾವಿಂದು ಓಟ್ಸ್ ವೆಜ್ ಉತ್ತಪ್ಪವನ್ನು ಹೇಗೆ ಮಾಡೋದು ಅಂತಾ ಹೇಳಲಿದ್ದೇವೆ. ಹಾಗಾದರೆ ಇದನ್ನು ಮಾಡುವುದು ಹೇಗೆ..? ಇದಕ್ಕೆ ಏನೇನು ಸಾಮಗ್ರಿ ಬೇಕು ಅಂತಿ...

ಬೆಲ್ಲ ಸೇವನೆಯಿಂದ ಆರೋಗ್ಯಕ್ಕಾಗುವ ಪ್ರಯೋಜನಗಳಿವು..

ಸಿಹಿ ಇಷ್ಟಪಡುವ ಪ್ರತಿಯೊಬ್ಬರೂ ತಿನ್ನುವ ಸ್ವೀಟ್ ಅಂದ್ರೆ ಬೆಲ್ಲ. ಯಾಕಂದ್ರೆ ಬೆಲ್ಲ ಆರೋಗ್ಯಕ್ಕೂ ಉತ್ತಮ, ತಿನ್ನಲು ಕೂಡ ರುಚಿಯಾಗಿರತ್ತೆ. ಹಾಗಾಗಿ ಹೆಚ್ಚು ಸ್ವೀಟ್ ಇಷ್ಟಪಡುವವರು ಬೆಲ್ಲವನ್ನ ತಿನ್ನುತ್ತಾರೆ. ನಾವಿಂದು ಶುದ್ಧ ಬೆಲ್ಲದ ಸೇವನೆಯಿಂದ ಆರೋಗ್ಯಕ್ಕಾಗುವ ಲಾಭಗಳೇನು ಅಂತಾ ತಿಳಿಯೋಣ.. ಬೆಲ್ಲ ಉಷ್ಣ ಪದಾರ್ಥವಾಗಿದೆ. ಮಧ್ಯಾಹ್ನ ಊಟವಾದ ಮೇಲೆ ನೀವು ಒಂದು ಚಿಕ್ಕ ತುಂಡು ಬೆಲ್ಲ ತಿಂದರೆ,...

ಬ್ರೋಕಲಿ ಮತ್ತು ಬಾದಾಮ್ ಸೂಪ್ ರೆಸಿಪಿ..

ನೀವು ಟೊಮೆಟೋ, ಪಾಲಕ್, ಬೀಟ್‌ರೂಟ್, ಕ್ಯಾರೆಟ್ ಸೂಪ್ ಟೇಸ್ಟ್ ಮಾಡಿರುತ್ತೀರಿ. ಆದರೆ, ಡ್ರೈಫ್ರೂಟ್ಸ್ ಬಳಸಿ ಮಾಡಿದ ಸೂಪ್ ಯಾವತ್ತಾದರೂ ಟೇಸ್ಟ್ ಮಾಡಿದ್ದೀರಾ..? ಇಲ್ಲವಾದಲ್ಲಿ ನಾವಿಂದು ಬ್ರೋಕಲಿ ಮತ್ತು ಬಾದಾಮ್ ಬಳಸಿ ಸೂಪ್ ಮಾಡೋದು ಹೇಗೆ ಅಂತಾ ಹೇಳಲಿದ್ದೇವೆ. ಹಾಗಾದರೆ ಈ ಸೂಪ್ ಮಾಡಲು ಏನೇನು ಸಾಮಗ್ರಿ ಬೇಕು..? ಇದನ್ನು ಮಾಡುವುದು ಹೇಗೆ ಅಂತಾ ತಿಳಿಯೋಣ...

ಬ್ರೇನ್ ಶಾರ್ಪ್ ಮಾಡಲು ಮತ್ತು ಚುರುಕಾಗಲು ಈ 10 ಟಿಪ್ಸ್ ನೆನಪಿಡಿ.. ಭಾಗ 2

ನಾವು ಈ ವಿಷಯಕ್ಕೆ ಸಂಬಂಧಿಸಿದಂತೆ ಮೊದಲ ಭಾಗದಲ್ಲಿ 5 ಟಿಪ್ಸ್ ಹೇಳಿದ್ದೆವು. ಇದೀಗ ಮುಂದುವರಿದ ಭಾಗವಾಗಿ, ಇನ್ನಷ್ಟು ಟಿಪ್ಸ್ ಹೇಳಲಿದ್ದೇವೆ. ಆರನೇಯ ಟಿಪ್ಸ್ ಯಾರ ಬಗ್ಗೆಯೂ ಮನಸ್ಸಿನಲ್ಲಿ ಕೋಪ, ಅಸೂಯೆ ಇಟ್ಟುಕೊಳ್ಳಬೇಡಿ. ಈ ವಿಷಯ ತುಂಬ ಮುಖ್ಯವಾಗಿದೆ. ಏಕೆಂದರೆ, ನಿಮ್ಮ ಮನಸ್ಸು ಸರಿಯಾಗಿ ಇದ್ದರೆ ಮಾತ್ರ, ನಿಮ್ಮ ಮೆದುಳು ಸರಿಯಾಗಿ ಇರುತ್ತದೆ. ಇಲ್ಲದಿದ್ದಲ್ಲಿ, ನಿಮಗೆ ಮಾನಸಿಕ...

ಬ್ರೇನ್ ಶಾರ್ಪ್ ಮಾಡಲು ಮತ್ತು ಚುರುಕಾಗಲು ಈ 10 ಟಿಪ್ಸ್ ನೆನಪಿಡಿ.. ಭಾಗ 1

ನಮ್ಮ ಬ್ರೇನ್ ಶಾರ್ಪ್ ಆಗಬೇಕು ಎಂದಲ್ಲಿ, ನೀವು ಚುರುಕಾಗಬೇಕು ಎಂದಲ್ಲಿ, ಕೆಲ ತಪ್ಪುಗಳನ್ನು ಮಾಡಬಾರದು. ಹಾಗಾದ್ರೆ ಅಂಥ ತಪ್ಪುಗಳು ಯಾವುದು..? ಅನ್ನೋ ಬ್ಗಗೆ ಸಂಪೂರ್ಣ ಮಾಹಿತಿಯನ್ನ ತಿಳಿಯೋಣ ಬನ್ನಿ.. ಮೊದಲನೇಯ ಟಿಪ್ಸ್, ಎಂದಿಗೂ ಆರೋಗ್ಯ ಸರಿ ಇಲ್ಲದಿದ್ದಾಗ, ಕೆಲಸ ಮಾಡಬೇಡಿ. ನಿಮಗೆ ಜ್ವರ ಬಂದಿರಬಹುದು ಅಥವಾ ಹೆಣ್ಣು ಮಕ್ಕಳು ಮುಟ್ಟಿನ ನೋವಿನಿಂದ ನರಳುತ್ತಿರಬಹುದು. ಈ ಸಂದರ್ಭದಲ್ಲಿ...

ಮುಂಜಾನೆಯ ಈ ಅಭ್ಯಾಸ ನಿಮ್ಮ ಜೀವನವನ್ನೇ ಚೇಂಜ್ ಮಾಡುತ್ತದೆ..

ನಿಮ್ಮ ಮುಂಜಾನೆ ಉತ್ತಮವಾಗಿದ್ರೆ,  ನಿಮ್ಮ ಜೀವನ ಅತ್ಯುತ್ತಮವಾಗಿರುತ್ತದೆ. ಹಾಗಾಗಿ ನಾವು ಮುಂಜಾನೆ ಉತ್ತಮ ಅಭ್ಯಾಸಗಳನ್ನು ಮಾಡಬೇಕು. ಹಾಗಾದ್ರೆ ಮುಂಜಾನೆಯ ಯಾವ 5 ಅಭ್ಯಾಸದಿಂದ ನಮ್ಮ ಜೀವನ ಉತ್ತಮವಾಗಿ ಇರಿಸಿಕೊಳ್ಳಬಹುದು ಅಂತಾ ತಿಳಿಯೋಣ ಬನ್ನಿ.. ಮೊದಲನೇಯ ಅಭ್ಯಾಸ, ಬ್ರಾಹ್ಮಿ ಮುಹೂರ್ತದಲ್ಲಿ ಏಳುವುದು. ಮುಂಜಾನೆ 4ರಿಂದ 5 ಗಂಟೆಯೊಳಗೆ ಏಳುವುದನ್ನ ಅಭ್ಯಾಸ ಮಾಡಿಕೊಳ್ಳಿ. ಈ ಅಭ್ಯಾಸದಿಂದ ನೀವು ಇಡೀ...

ಮುಖದ ಮೇಲಿರುವ ಕೂದಲನ್ನು ಯಾವ ರೀತಿ ತೆಗೆದುಹಾಕಬೇಕು..?

ನಿಮ್ಮ ಪರ್ಸನಾಲಿಟಿ ಎಷ್ಟೇ ಚೆಂದವಿರಲಿ, ನಿಮ್ಮ ಮುಖ ಚೆನ್ನಾಗಿಲ್ಲವೆಂದಲ್ಲಿ, ನೀವು ಆಕರ್ಷಿತರಾಗಿ ಕಾಣಲು ಸಾಧ್ಯವಿಲ್ಲ. ಇದ್ದುದರಲ್ಲೇ ಮುಖವನ್ನ ಚೆಂದಗಾಣಿಸಿಕೊಂಡರಷ್ಟೇ, ನೀವು ಆಕರ್ಷಿತರಾಗಿ ಕಾಣುತ್ತೀರಿ. ಕೆಲವರು ನೋಡಲು ಚೆಂದವಾಗಿದ್ರು, ಅವರ ಮುಖದ ಮೇಲಿರುವ ಕೂದಲಿನಿಂದಲೇ, ಅವರ ಸೌಂದರ್ಯ ಕುಗ್ಗಿ ಹೋಗುತ್ತದೆ. ಹಾಗಾಗಿ ನಾವಿಂದು ಮುಖದ ಮೇಲಿರುವ ಕೂದಲನ್ನು ಯಾವ ರೀತಿ ತೆಗೆದು ಹಾಕಬೇಕು ಎಂದು ಹೇಳಲಿದ್ದೇವೆ.. ಮೊದಲನೇಯ...

ಹಾರ್ಮೋನ್ ಬ್ಯಾಲೆನ್ಸ್ಗೆ ಸಹಕಾರಿಯಾಗಿರುವ ಒಣಹಣ್ಣಿನ ಬಗ್ಗೆ ಮಾಹಿತಿ..

ಡ್ರೈಫ್ರೂಟ್ಸ್ ತಿನ್ನುವುದರಿಂದ ಏನೆಲ್ಲಾ ಆರೋಗ್ಯ ಲಾಭವಿದೆ ಎಂದು ನಾವು ನಿಮಗೆ ಈಗಾಗಲೇ ಹೇಳಿದ್ದೇವೆ. ಅದೇ ರೀತಿ, ಇಂದು ನಾವೊಂದು ನಟ್ ಬಗ್ಗೆ ಮಾಹಿತಿ ನೀಡಲಿದ್ದೇವೆ. ಈ ಒಣಹಣ್ಣನ್ನು ನೀವು ಸರಿಯಾದ ರೀತಿಯಲ್ಲಿ ಸೇವಿಸಿದ್ರೆ, ನಿಮ್ಮ ದೇಹದಲ್ಲಿ ಹಾರ್ಮೋನು ಬ್ಯಾಲೆನ್ಸ್ ಸರಿಯಾಗಿ ಇರುತ್ತದೆ. ಸೌಂದರ್ಯ ವೃದ್ಧಿಯಾಗುತ್ತದೆ. ಅಲ್ಲದೇ ಇನ್ನೂ ಹಲವು ಆರೋಗ್ಯ ಸಮಸ್ಯೆಗಳಿಂದ ಇದು ನಿಮಗೆ...

ಈ ಪೇಯವನ್ನ ನೀವು ಕುಡಿದರೆ, ನಿಮ್ಮ ಮೂಳೆ ಗಟ್ಟಿಯಾಗತ್ತೆ, ಕ್ಯಾಲ್ಶಿಯಂ ಪ್ರಮಾಣ ಹೆಚ್ಚುತ್ತೆ..

ನಾವು ನಮ್ಮ ಆರೋಗ್ಯ ಕಾಪಾಡಿಕೊಳ್ಳಲು ಏನೆಲ್ಲ ರೆಮಿಡಿಗಳನ್ನ ಬಳಸುತ್ತೇನೆ. ಎಷ್ಟೆಲ್ಲ ಮನೆಮದ್ದು ಬಳಸುತ್ತೇವೆ. ಅದರಲ್ಲೂ ಕೊರೊನಾ ಬಂದ ಬಳಿಕ ಅಂತೂ ಹಲವರಲ್ಲಿ ಆರೋಗ್ಯ ಕಾಪಾಡಿಕೊಳ್ಳುವ ಗುಣ ಕೊಂಚ ಹೆಚ್ಚಾಗಿದೆ. ಅಂಥವರಿಗಾಗಿ ನಾವು ಹಲವು ಹೆಲ್ತ್ ಟಿಪ್ಸ್ ಹೇಳಿಕೊಟ್ಟಿದ್ದೇವೆ. ಇಂದು ಕೂಡ ನಾವು ದೇಹದಲ್ಲಿ ಕ್ಯಾಲ್ಶಿಯಂ ಹೆಚ್ಚಾಗಿ, ನಿಮ್ಮ ಮೂಳೆ ಮತ್ತು ಹಲ್ಲಿನ ಆರೋಗ್ಯ ಉತ್ತಮವಾಗಿರುವುದಕ್ಕೆ,...

ನಿಮ್ಮ ಬಾಯಿಯಿಂದ ಬರುವವ ವಾಸನೆಯನ್ನು ಹೇಗೆ ತಡೆಯಬೇಕು..? ಏನು ಮಾಡಬೇಕು..?

ನಾವು ಯಾರನ್ನಾದರೂ ಮೀಟ್ ಮಾಡಲು ಹೋದಾಗ, ಅಥವಾ ಮುಖ್ಯವಾದವರೊಟ್ಟಿಗೆ ಮಾತನಾಡುವಾಗ ನಮ್ಮ ಬಾಯಿಯಿಂದ ವಾಸನೆ ಬಂದ್ರೆ, ನಮಗೆ ಅದೆಷ್ಟು ಅವಮಾನವಾಗತ್ತೆ ಅಲ್ವಾ..? ಹಾಗಾಗಿ ಕೆಲವರು ಮೌತ್ ಸ್ಪ್ರೇ ಬಳಸುತ್ತಾರೆ. ಇನ್ನು ಕೆಲವರು ಮನೆ ಮದ್ದು ಮಾಡುತ್ತಾರೆ. ನಾವು ಕೂಡ ಅದೇ ರೀತಿ ಬಾಯಿಯ ವಾಸನೆ ತೊಲಗಿಸುವುದಕ್ಕೆ ಮನೆ ಮದ್ದು ಮಾಡುವುದು ಹೇಗೆ ಅಂತಾ ಹೇಳಲಿದ್ದೇವೆ. ಮೊದಲನೇಯದಾಗಿ...
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img